• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ತಾಯಿಯನ್ನು ರಾಡ್‌ನಿಂದ ಕೊಂದ ಪಾಪಿ ಮಗ

By NEWS DESK2ಬೆಂಗಳೂರು: ಕುಡಿಯಲು ಹಣ ಕೊಡದೇ ಇದ್ದದ್ದಕ್ಕೆ ತನ್ನ ಸ್ವಂತ ತಾಯಿಯನ್ನೇ ಮಗನು ರಾಡ್ ನಿಂದ ಹೊಡೆದು ಕೊಂದ ಘಟನೆ ಬಗಲಗುಂಟೆಯ ಮುನೇಶ್ವರ ನಗರದಲ್ಲಿ ನಡೆದಿದೆ. (82) ಹತ್ಯೆಯಾದ ವೃದ್ಯೆ. ಮಹೆಂದ್ರ ಸಿಂಗ್ (52) ಕೊಲೆಗೈದ ಆರೋಪಿಯಾಗಿದ್ದಾನೆ. ಮಹೇಂದ್ರಗೆ ಕುಡಿಯುವ ಚಟವಿತ್ತು. ದಿನಲೂ ಕುಡಿದು ಮನೆಗೆ ಬರುತ್ತಿದ್ದ. ಅಲ್ಲದೇ ಕುಡಿದ ಮತ್ತಿನಲ್ಲಿ ಇತರರಿಗೂ ಉಪಟಳ ಕೊಡುತ್ತಿದ್ದ. ತಾಯಿಗೂ ಕೂಡ ಪ್ರತಿದಿನ ಹಣ ಕೊಡು ಎಂದು ಹಿಂಸೆ ಕೊಡುತ್ತಿದ್ದ.ಹೀಗಿರುವಾಗ ನಿನ್ನೆಯ(ಎ.10) ದಿನ ತಾಯಿ ಹಾಗೂ ಮಗನ ನಡುವೆ ಹಣದ ವಿಚಾರಕ್ಕೆ ಜಗಳ ನಡೆದಿದೆ. ತಾಯಿಯು …

Read More »

ಹೈದರಾಬಾದ್ ಮನನೊಂದ ಯುವತಿಯ ರಕ್ಷಣೆ,  ಸಖಿ ಸೆಂಟರ್ ಗೆ ದಾಖಲಿಸಿದ ವಿಶು ಶೆಟ್ಟಿ

ಉಡುಪಿ ಎ.10 :- ಉಡುಪಿ ಕರಾವಳಿ ಬೈಪಾಸ್ ಬಳಿ ನನಗೆ ಯಾರೂ ತೊಂದರೆ ಕೊಡಬೇಡಿ ನನಗೆ ಹೆದರಿಕೆ ಆಗುತ್ತಿದೆ ಎಂದು ರೋದಿಸುತ್ತಿದ್ದ ಯುವತಿಯೊಬ್ಬಳನ್ನು ವಿಶುಶೆಟ್ಟಿಯವರು ರಕ್ಷಿಸಿ ಸಖಿ ಸೆಂಟರಿಗೆ ದಾಖಲಿಸಿದ್ದಾರೆ. ಯುವತಿಯ ಹೆಸರು ಸೌಮ್ಯ (19 ವರ್ಷ) ಹೈದರಬಾದ್ ಮೂಲದವಳೆಂದು ಹೇಳಿದ್ದು, ಮೈಯೆಲ್ಲ ಕೊಳಕ್ಕಾಗಿದ್ದು ರಾತ್ರಿ ರಸ್ತೆ ಬದಿಯಲ್ಲಿಯೇ ಕಳೆದಿರುವ ಬಗ್ಗೆ ಮೆಲ್ನೋಟಕ್ಕೆ ತೋರಿರುತ್ತದೆ. ಯುವತಿಯು ತಾನು ಹೆದರಿ ಊರು ಬಿಟ್ಟು ಬಂದಿರುತ್ತೇನೆ ಎಂದು ದುಃಖಿಸುತ್ತ ಹೇಳುತ್ತಿದ್ದು, ರಕ್ಷಣಾ ಸಮಯದಲ್ಲಿ ಬಹಳಷ್ಟು ಹೆದರಿ ಬೊಬ್ಬಿಡುತ್ತಿದ್ದಳು. ಈ ಬಗ್ಗೆ ವಿಶುಶೆಟ್ಟಿಯವರು ಮಹಿಳಾ ಠಾಣೆಗೆ ಮಾಹಿತಿ ನೀಡಿರುತ್ತಾರೆ. …

Read More »

ಅಪ್ಪ ಅಮ್ಮ ಆಶ್ರಮದ ಆಶ್ರಮವಾಸಿಯ ಅಂತ್ಯಕ್ರೀಯೆ;ವಿಶು ಶೆಟ್ಟಿ ಉಡುಪಿ ಎ.1:- ಬ್ರಹ್ಮಾವರದ ಅಪ್ಪ ಅಮ್ಮ ಆಶ್ರಮದಲ್ಲಿ ಕಳೆದ ಆರು ವರ್ಷಗಳಿಂದ ಆಶ್ರಮವಾಸಿಯಾಗಿದ್ದ, ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮಾದ್ಯಮ ಪ್ರಕಟನೆಯನ್ನು ನೀಡಿದರೂ ಸಹ ಸಂಬಂಧಿಕರು ಪತ್ತೆಯಾಗದ ಕಾರಣ ವಿಶುಶೆಟ್ಟಿಯವರ ನೇತೃತ್ವದಲ್ಲಿ ಉಡುಪಿಯ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಅಂತ್ಯಕ್ರೀಯೆ ನಡೆಸಲಾಗಿತ್ತು. ಮೃತ ವ್ಯಕ್ತಯ ಹೆಸರು ಲಾಲು ಪ್ರಸಾದ್ ಯಾದವ್ (55ವರ್ಷ) ಆಗಿದ್ದು, ಹೊರ ರಾಜ್ಯದವರಾಗಿದ್ದರು. ವ್ಯಕ್ತಿಯು ಮಾರ್ಚ 25ರಂದು ಮೃತಪಟ್ಟಿದ್ದು ಶವವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಿ ಮೃತರ ಸಂಬಂಧಿಕರ ಪತ್ತೆಗಾಗಿ ಮಾದ್ಯಮ ಪ್ರಕಟನೆ ನೀಡಿದರೂ ಸಂಬಂಧಿಕರು ಯಾರು ಪತ್ತೆಯಾಗದ ಕಾರಣ …

Read More »