*ಚಿಕಿತ್ಸೆಗೆ ಸ್ಪಂದಿಸಿದ ಮೂವರು ಮಹಿಳೆಯರು ರಾಜ್ಯ ಮಹಿಳಾ ನಿಲಯಕ್ಕೆ ದಾಖಲು*

ಕಾಪು ಠಾಣಾ ವ್ಯಾಪ್ತಿಯಲ್ಲಿ ಉತ್ತರ ಪ್ರದೇಶದ ಮಹಿಳೆ ಖುಷಿಯಾ(30) ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಮಹಾರಾಷ್ಟ್ರದ ಅನಿತಾ (35) ಹಾಗೂ ಹಿರಿಯಡ್ಕ ಠಾಣಾ ವ್ಯಾಪ್ತಿಯ ಆತ್ರಾಡಿಯ ಜಯಂತಿ ಪೂಜಾರಿ (45) ವಿಶು ಶೆಟ್ಟಿಯವರಿಂದ ರಕ್ಷಿಸಲ್ಪಟ್ಟ ಮಾನಸಿಕ ಅಸ್ವಸ್ಥ ಮಹಿಳೆಯರು.


