ಚಿಕೆತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಸೇರಿ ವಾಪಸ್ಸಾದ ರೋಗಿ
ಈ ವ್ಯವಸ್ಥೆಯಾನ್ನು ಖಂಡಿಸಿದ ವಿಷು ಶೆಟ್ಟಿ.

ವೆಸ್ಲಾಕ್ ಆಸ್ಪತ್ರೆ ವಾರ್ಡುಗಳು ದುರಸ್ತಿಯಲ್ಲಿದ್ದರೆ ಅದಕ್ಕೆ ಬದಲಿ ವ್ಯವಸ್ಥೆ ಮಾಡಬೇಕಾಗುವುದು ಆಯಾ ಆಸ್ಪತ್ರೆಯ ಮತ್ತು ಆರೋಗ್ಯ ಇಲಾಖೆಯ ಜವಾಬ್ದಾರಿ. ಹಾಗಾದರೆ ಹೊರರಾಜ್ಯದ ಕಾರ್ಮಿಕ ರೋಗಿಗಳು, ರೇಷನ್ ಕಾರ್ಡ್ ಇಲ್ಲದ, ಆಯುಷ್ಮಾನ್ ಸೌಲಭ್ಯ ಸಿಗದ ರೋಗಿಗಳ ಗತಿ ಏನು?! ಕನಿಷ್ಠ ICU,OT
treater ಬದಲಿ ವ್ಯವಸ್ಥೆಯನ್ನು ಮಾಡದೆ ಈ ರೀತಿ ನಿರ್ಲಕ್ಷ ವಹಿಸಿ ರೋಗಿಗಳ ಜೀವದೊಂದಿಗೆ ಆಡುವುದು ಎಷ್ಟು ಸರಿ… !