

ತಾಲ್ಲೂಕು ವ್ಯಾಪ್ತಿಯ ಗುಜ್ಜಾಡಿ ಗ್ರಾಮ ಪಂಚಾಯಿತಿನ ಮಾವಿನ ಕಟ್ಟೆ ನಾಯಕವಾಡಿ ಜನತಾ ಕಾಲೋನಿ ಮುಳ್ಳಿಕಟ್ಟೆ ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು, ದಿನನಿತ್ಯ ನೂರಾರು ಶಾಲೆಗೆ ಹೋಗುವ ಮಕ್ಕಳು ಹಾಗೂ ಮೀನುಗಾರಿಕೆ ಕೆಲಸಕ್ಕೆ ಹೋಗುವರು, ಮತ್ತು ಜನತಾ ಕಾಲೋನಿಯ ಗಂಡಸರು ಮಹಿಳೆಯರು ಕೆಲಸಕ್ಕೆ ಹೋಗಿ ಬರುವ ರ ಮುಖ್ಯರಸ್ತೆ ಇದಾಗಿದೆ,
ರಸ್ತೆಯಿಂದ ಮನೆ ಕಡೆಗೆ ಹರಿಯುತ್ತಿದ್ದು ಮನೆ ಬೀಳುವ ಪರಿಸ್ಥಿತಿ ಎದುರಾಗಿದೆ ದಿನನಿತ್ಯ ಸಾವು ಬದುಕಿನ ಮಧ್ಯೆ ದಿನ ಕಳೆಯುತ್ತಿದ್ದೇವೆ ನಮ್ಮ ಗೋಳು ಕೇಳುವವರೇ ಇಲ್ಲದಂತಾಗಿದೆ ಅಂತಾರೆ ಗಂಗಾ ಪೂಜಾರ್ತಿ ಯವರ ಮನೆಯವರು
ಕೂಡಲೇ ಶಾಸಕರು ಹಾಗೂ ಸಂಬಂಧಪಟ್ಟ ಪಂಚಾಯತ್ ಅಧಿಕಾರಿಗಳು ಗಮನ ಹರಿಸಿ ತಾತ್ಕಾಲಿಕ ನೆಲೆಯಲ್ಲಿ ರಸ್ತೆಗೆ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.