

ಬೈಂದೂರು ತಾಲೂಕು ಮರವಂತೆ ಶ್ರೀ ಮಹಾರಾಜ ವರಾಹ ದೇವಸ್ಥಾನದಲ್ಲಿ ಇಂದು ಶ್ರೀ ದೇವರಿಗೆ ಬೆಳ್ಳಿರಥ ಸಮರ್ಪಣೆ ಆಗಿದ್ದು,
ಶ್ರೀರಾಮ ಮಂದಿರದಿಂದ ಮೆರವಣಿಗೆಯೊಂದಿಗೆ ಶ್ರೀ ದೇವರ ಸನ್ನಿದಾನದಲ್ಲಿ ಪೂಜಾ ಪುರಸ್ಕಾರ ದೊಂದಿಗೆ ಆರಂಭ ಗೊಂಡಿದ್ದು,ಇಂದು ವರಾಹ ದೇವಸ್ಥಾನದಲ್ಲಿ ಬೆಳ್ಳಿ ರಥ ಲೋಕಾರ್ಪಣೆ ಗೊಂಡಿದೆ,


ಬೈಂದೂರು ತಾಲೂಕು ಮರವಂತೆ ಶ್ರೀ ಮಹಾರಾಜ ವರಾಹ ದೇವಸ್ಥಾನದಲ್ಲಿ ಇಂದು ಶ್ರೀ ದೇವರಿಗೆ ಬೆಳ್ಳಿರಥ ಸಮರ್ಪಣೆ ಆಗಿದ್ದು,
ಶ್ರೀರಾಮ ಮಂದಿರದಿಂದ ಮೆರವಣಿಗೆಯೊಂದಿಗೆ ಶ್ರೀ ದೇವರ ಸನ್ನಿದಾನದಲ್ಲಿ ಪೂಜಾ ಪುರಸ್ಕಾರ ದೊಂದಿಗೆ ಆರಂಭ ಗೊಂಡಿದ್ದು,ಇಂದು ವರಾಹ ದೇವಸ್ಥಾನದಲ್ಲಿ ಬೆಳ್ಳಿ ರಥ ಲೋಕಾರ್ಪಣೆ ಗೊಂಡಿದೆ,
ಬೈಂದೂರು;ಮಲ್ಪೆ ನಾಡ ದೋಣಿ ಮಗುಚಿ ಬಿದ್ದ ಪರಿಣಾಮ ಮೀನುಗಾರ ಸಾವನ್ನಪ್ಪಿದ ಘಟನೆ ಉಡುಪಿಯ ಪಡುಕೆರೆ ಕಡಲ ತೀರದಲ್ಲಿ ಇಂದು ಸಂಭವಿಸಿದೆ.ಪಿತ್ರೋಡಿ …