ಮರವಂತೆ ಬ್ರೇಕ್ ವಾಟರ್ ಕಾಮಗಾರಿ ಆರಂಭ ಕ್ಷಣಗಣನೆ ಜನವರಿ 14ರಂದು ಗಣಹೋಮದಿಂದ ಆರಂಭ

ಬೈಂದೂರು ತಾಲೂಕು ಮರವಂತೆ ಬ್ರೇಕ್ ವಾಟರ್ ಸುಮಾರು ಎಂಟು ವರ್ಷಗಳ ಹಿಂದೆ ಕಾಮಗಾರಿ ಆರಂಭ ಗೊಳ್ಳದೆ ಇರುವುದರಿಂದ ಸಿರ್ ಝ್ ನೆಪವೊಡ್ಡಿ ಅಂತು ಹೊಸ ವರ್ಷದಲ್ಲಿ ಕಾಮಗಾರಿ ಆರಂಭಗೋಳ್ಳುತ್ತದೆ ಎಂದು ಮರವಂತೆ ಮೀನುಗಾರರ ಮುಖದಲ್ಲಿ ಮಂದಹಾಸ ಮೂಡಿದೆ

About Janardhana K M

Check Also

ಮಲ್ಪೆ: ಕಡಲು ಪ್ರಕ್ಷುಬ್ಧ- ನಾಡ ದೋಣಿ ಮಗುಚಿ ಬಿದ್ದು ಮೀನುಗಾರ ಸಾವು

ಬೈಂದೂರು;ಮಲ್ಪೆ ನಾಡ ದೋಣಿ ಮಗುಚಿ ಬಿದ್ದ ಪರಿಣಾಮ ಮೀನುಗಾರ ಸಾವನ್ನಪ್ಪಿದ ಘಟನೆ ಉಡುಪಿಯ ಪಡುಕೆರೆ ಕಡಲ ತೀರದಲ್ಲಿ ಇಂದು ಸಂಭವಿಸಿದೆ.ಪಿತ್ರೋಡಿ …

Leave a Reply

Your email address will not be published. Required fields are marked *