
ನೂತನ ಅಧ್ಯಕ್ಷರಾದ ಅರುಣ್ ಕುಮಾರ್ ಶಿರೂರು ಅಧಿಕಾರ ಸ್ವೀಕರಿಸಿದರು.






ಈ ಸಂದರ್ಭದಲ್ಲಿ ಬೈಂದೂರು ಭಾಗದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.ಆಶಕ್ತ ವಿದ್ಯಾರ್ಥಿಗಳಿಗೆ ನೆರವು ನೀಡಲಾಯಿತು ಹಾಗೂ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಗಾಲಿ ಕುರ್ಚಿ ಹಸ್ತಾಂತರಿಸಲಾಯಿತು.



