July 29, 2026
inshot_20260712_1910001571999826484777928434.jpg
ಬೈಂದೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಬಿ.ಕೆ ಹರಿಪ್ರಸಾದ್‌ ಅವರ ಆದೇಶದ ಮೇರೆಗೆ ಮತ್ತು ಅಖಿಲ ಭಾರತ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಅನುಮೋದನೆ ಮೇರೆಗೆ ಶ್ರೀಮತಿ ನಿರೀಕ್ಷ ಮೆಂಡನ್, ಕಿನ್ನಿಮುಲ್ಕಿಉಡುಪಿ, ಇವರು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಮೀನುಗಾರರ ವಿಭಾಗದ ಉಡುಪಿ ಜಿಲ್ಲೆಯ ಮಹಿಳಾ ವಿಭಾಗದ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ನೇಮಕ ಗೊಂಡಿರುತ್ತಾರೆ.
ಇವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ.

About The Author

Leave a Reply

Your email address will not be published. Required fields are marked *