March 4, 2026
screenshot_20260113_1440224706828304145857586.jpg
ಬೈಂದೂರು;-ಕುಂದಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಮನೋಹರ್ ಉಪ್ಪುಂದ ಅವರು ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಸಿ. ಕುಸುಮಾಕರ ಹೆಬ್ಬಾರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಮರ್ಜರ್ ಅಂಡ್‌ ಆಕ್ವಿಷನ್ ಆಫ್‌ ಕಮರ್ಷಿಯಲ್‌ ಬ್ಯಾಂಕ್ಸ್: ಅ ಸ್ಟಡಿ ವಿತ್ ಸ್ಪೆಷಲ್ ರೆಫರೆನ್ಸ್ ಟು ದ ಮರ್ಜರ್ ಆಫ್ ಎಸ್.ಬಿ.ಐ ಅಂಡ್ ಇಟ್ಸ್ ಅಸೋಸಿಯೇಟ್ಸ್” (“Merger and Acquisition of Commercial Banks: A Study with Special Reference to the Merger of SBI and its Associates”) ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್‌.ಡಿ. ಪದವಿ ಪಡೆದಿದ್ದಾರೆ.
ಮನೋಹ‌ರ್ ಉಪ್ಪುಂದ ಅವರು ಉಪ್ಪುಂದದ ಮತ್ರೋದ್ಯಮಿ ಈಶ್ವರ ಬಬ್ರಿ ಹಾಗೂ ಧರ್ಮಾವತಿ ದಂಪತಿಗಳ ಪುತ್ರರಾಗಿದ್ದು, ಹಲವು ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಬ್ಯಾಂಕ್ ಪಡೆದು ಉತ್ತೀರ್ಣರಾಗಿದ್ದಾರೆ. ಶೈಕ್ಷಣಿಕ ಸಾಧನೆಯ ಜೊತೆಗೆ ಅವರು ಉತ್ತಮ ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *