

ಬೈಂದೂರು; ಬೈಂದೂರು ತಾಲೂಕು ಮರವಂತೆ ಶ್ರೀರಾಮ ಕನ್ನಡ ಖಾರ್ವಿ ಸೇವಾ ಸಮಿತಿ ಮಾರ್ಕೆಟ್ ವಿಭಾಗ ವಾರ್ಷಿಕ ಮಹಾಸಭೆ ಶ್ರೀರಾಮ ಮಂದಿರದ ವಠಾರದಲ್ಲಿ ನಡೆಯಿತು,ಇದರ ಅಧ್ಯಕ್ಷತೆಯನ್ನು ಶ್ರೀರಾಮ ಮಂದಿರದ ಸೇವಾ ಸಮಿತಿಯ ನೂತನ ಅಧ್ಯಕ್ಷರಾದ ಬಿ ಸುರೇಶ್ ಖಾರ್ವಿ ಮತ್ತು ಮಾರ್ಕೆಟ್ ಸಮಿತಿಯ ಅಧ್ಯಕ್ಷರಾದ ಶಂಕರ್ ಎಮ್ ಖಾರ್ವಿ ಉಪಸ್ಥಿತಿಯಲ್ಲಿ ನಡೆಯಿತು, ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ಮಾಡಲಾಯಿತು.





ಲಕ್ಷ್ಮಣ್ ಖಾರ್ವಿ ಅಭಿನಂದನೆ ಸಲ್ಲಿಸಿದ್ದರು. ಸಭೆಯಲ್ಲಿ ನೂತನ ಅಧ್ಯಕ್ಷರಾದ ಸುರೇಶ್ ಖಾರ್ವಿ ಮಾರ್ಕೆಟ್ ಸಮಿತಿಯ ಅಧ್ಯಕ್ಷರಾದ ಶಂಕರ್ ಮ್ ಖಾರ್ವಿ, ಸೋಮಯ್ಯ ಖಾರ್ವಿ, ರತ್ನಾಕರ್, ವಾಸುದೇವ ಖಾರ್ವಿ, ಮೋಹನ್ ಖಾರ್ವಿ, ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು
ವರದಿ; ಜನಾರ್ದನ ಕೆ ಮ್