ತಾ20-3-26ರ ಶುಕ್ರವಾರ ಮಧ್ಯಾಹ್ನ2-30ಕ್ಕೆ ಶ್ರೀ ರಾಘವೇಶ್ವರ ಸ್ವಾಮೀಜಿಯವರಿಂದ ಲಕ್ಷ್ಮಣ ದೇವರಿಗೆ ಸುವರ್ಣ ಕೀರಿಟ ಸಮರ್ಪಣೆ, ಮತ್ತು ಕಡಲ ತೀರದಲ್ಲಿ ವಿಷ್ಣು ಸಹಸ್ರನಾಮ ಈ ಎಲ್ಲಾ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಿ


“ಶ್ರೀ ಲಕ್ಷ್ಮಣ ದೇವರಿಗೆ ಸುವರ್ಣ ಕಿರೀಟ ಸಮರ್ಪಣೆ”ಹಾಗೂ ವಿಷ್ಣು ಸಹಸ್ರನಾಮ ಪಠಣ ಕಾರ್ಯಕ್ರಮ ನಡೆಯಲಿದೆ
ಶ್ರೀಗಳ ಆಶೀರ್ವಚನ ಹಾಗೂ ಭಕ್ತಾದಿಗಳಿಗೆ ವಿಷ್ಣು ಸಹಸ್ರನಾಮ ಪುಸ್ತಕವನ್ನು ವಿತರಿಸಲಾಗುವುದು
ವರೆಗೆ ನಿರಂತರ ಶ್ರೀರಾಮ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ, ಈ ಎಲ್ಲಾ ಕಾರ್ಯಕ್ರಮಕ್ಕೂ ಭಕ್ತರು ಹಾಗೂ ಸಾರ್ವಜನಿಕರು ವಿವಿಧ ಸಂಘಟನೆಯ ಸದಸ್ಯರು, ಆಗಮಿಸಬೇಕೆಂದು ಶ್ರೀ ರಾಮ ಮುಂದಿರ ಮರವಂತೆ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಪದಾಧಿಕಾರಿಗಳು ವಿನಂತಿ ಮಾಡಿಕೊಂಡಿದ್ದಾರೆ
ವರದಿ: ಜನಾರ್ದನ ಕೆ ಎಂ ಮರವಂತೆ ಸಾಗರನ್ಯೂಸ್.ಕಾಮ್ 9972520673
