ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ ಪಂಜ ಗ್ರಾಮದಲ್ಲಿ ಮರಳಿ ಮಾತೃ ಧರ್ಮಕ್ಕೆ

ಪುತ್ತೂರು ; ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ 25 ಮಂದಿಯನ್ನು ಅನ್ಯ ಧರ್ಮದಿಂದ   ಪುನಃ ಮರಳಿ ಮಾತೃ  ಧರ್ಮಕ್ಕೆ  ಬಂದವರನ್ನು ವಿಶ್ವ ಹಿಂದೂ ಪರಿಷತ್‌ ಧರ್ಮ ಪ್ರಸಾರ ವಿಭಾಗದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮ ರಕ್ಷಾ ಯಜ್ಞ ವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ 20 ವರುಷಗಳಿಂದ ಕ್ರೈಸ್ತ ಮತಕ್ಕೆ ಮತಾಂತರಗೊಂಡ ಹಿಂದೂ ಸಮುದಾಯದ, ಏಳು ಕುಟುಂಬದ 15 ಪುರುಷರು, 10 ಮಹಿಳೆಯರು ಸೇರಿದಂತೆ ಒಟ್ಟು 25 ಜನರನ್ನು ಮರಳಿ ಮಾತೃ ಧರ್ಮಕ್ಕೆ ಕರೆ ತರಲಾಯಿತು.
ಮರಳಿ ಬಂದ ಕುಟುಂಬಗಳಿಗೆ, ಬಟ್ಟೆಗಳು, ದಿನಸಿ ಸಾಮಗ್ರಿಗಳು, ವಿವಿಧ ದೇವರುಗಳ ಫೋಟೋಗಳು, ಮತ್ತು ಇತರ ಗೃಹ ಉಪಯೋಗಿ ಸಾಮಗ್ರಿಗಳನ್ನು ವಿತರಿಸಲಾಯಿತು.

ವರದಿ ಜನಾರ್ದನ ಮರವಂತೆ

About Janardhana K M

Check Also

ತಾಯಿಯನ್ನು ರಾಡ್‌ನಿಂದ ಕೊಂದ ಪಾಪಿ ಮಗ

By NEWS DESK2ಬೆಂಗಳೂರು: ಕುಡಿಯಲು ಹಣ ಕೊಡದೇ ಇದ್ದದ್ದಕ್ಕೆ ತನ್ನ ಸ್ವಂತ ತಾಯಿಯನ್ನೇ ಮಗನು ರಾಡ್ ನಿಂದ ಹೊಡೆದು ಕೊಂದ …

Leave a Reply

Your email address will not be published. Required fields are marked *