
ಉಡುಪಿ ಮಾ.23: ಆದಿಉಡುಪಿ ರಿಕ್ಷಾ ನಿಲ್ದಾಣದ ಬಳಿ ಮಹಿಳೆ ಯೊಬ್ಬರಿಗೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ್ದು ಮುಖ ಮೂಗಿನಲ್ಲಿ ರಕ್ತ ಸೋರುತ್ತಿದ್ದು, ವಿಶು ಶೆಟ್ಟಿ ಅಂಬಲಪಾಡಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ
By NEWS DESK2ಬೆಂಗಳೂರು: ಕುಡಿಯಲು ಹಣ ಕೊಡದೇ ಇದ್ದದ್ದಕ್ಕೆ ತನ್ನ ಸ್ವಂತ ತಾಯಿಯನ್ನೇ ಮಗನು ರಾಡ್ ನಿಂದ ಹೊಡೆದು ಕೊಂದ …