
ಉಡುಪಿ ಮಾ.23: ಆದಿಉಡುಪಿ ರಿಕ್ಷಾ ನಿಲ್ದಾಣದ ಬಳಿ ಮಹಿಳೆ ಯೊಬ್ಬರಿಗೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ್ದು ಮುಖ ಮೂಗಿನಲ್ಲಿ ರಕ್ತ ಸೋರುತ್ತಿದ್ದು, ವಿಶು ಶೆಟ್ಟಿ ಅಂಬಲಪಾಡಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ
ಬೈಂದೂರು;ಮಲ್ಪೆ ನಾಡ ದೋಣಿ ಮಗುಚಿ ಬಿದ್ದ ಪರಿಣಾಮ ಮೀನುಗಾರ ಸಾವನ್ನಪ್ಪಿದ ಘಟನೆ ಉಡುಪಿಯ ಪಡುಕೆರೆ ಕಡಲ ತೀರದಲ್ಲಿ ಇಂದು ಸಂಭವಿಸಿದೆ.ಪಿತ್ರೋಡಿ …