ಉಡುಪಿ: ಕಾರು ಕೆಟ್ಟು ರಸ್ತೆಯಲ್ಲಿ ಮಲಗಿದ್ದ ರೋಗಿಯನ್ನು ಉಚಿತವಾಗಿ ಆಸ್ಪತ್ರೆಗೆ ತಲುಪಿಸಿದ ಈಶ್ವ‌ರ್ ಮಲ್ಪೆ

ಉಡುಪಿ ಜಿಲ್ಲೆಯ ಪೆರ್ಡೂರು ಸಮೀಪದ ಪಾಡಿಗಾರ ಎಂಬಲ್ಲಿ ಚಿತ್ರದುರ್ಗದಿಂದ ಮಂಗಳೂರಿಗೆ ಗ್ಯಾಂಗ್ರಿನ್ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯನ್ನು ಕರೆದುಕೊಂಡು ಬರುತ್ತಿದ್ದ ಖಾಸಗಿ ಕಾರೊಂದು, ಚಾಲಕನ ನಿದ್ದೆ ಮಂಪರಿಗೆ ನಿಯಂತ್ರಣ ಕಳೆದುಕೊಂಡು ರಸ್ತೆಬದಿಯ ಚರಂಡಿಗೆ ಸಿಲುಕಿದ ಘಟನೆ ಮುಂಜಾನೆ 4:00 ಗಂಟೆಗೆ ನಡೆದಿದೆ

ಅದೇ ದಾರಿಯಲ್ಲಿ ಮಲ್ಪೆ ಬೀಚ್ ಗೆ ಬರುತ್ತಿದ್ದ ಈಶ್ವ‌ರ್ ಮಲ್ಪೆಯವರ ಸ್ನೇಹಿತರಾದ ಭದ್ರಾವತಿಯ ಸ್ನೇಕ್ ಜೋಸ್ವಾ ಹಾಗೂ ಅವರ ತಂಡವು ಇವರನ್ನು ಗಮನಿಸಿದೆ. ರೋಗಿಯನ್ನು ಹನಿಹನಿ ಮಳೆಗೆ ರಸ್ತೆಯಲ್ಲಿಯೇ ಮಲಗಿಸಿದ್ದನ್ನು ಕಂಡು ತಕ್ಷಣ ಈಶ್ವ‌ರ್ ಮಲ್ಪೆಯವರಿಗೆ ಕರೆಯ ಮೂಲಕ ಕೂಡಲೇ ಸ್ಥಳಕ್ಕೆ ಧಾವಿಸಿ ರೊಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

About Janardhana K M

Check Also

ರಕ್ತದಾನಿ ಬಳಗ ಮರವಂತೆ ಮತ್ತು ಅಭಯ ಹಸ್ತ ಚಾರಿಟೇಬಲ್‌ ಟ್ರಸ್ಟ್ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮರವಂತೆ ಮೀನುಗಾರ ಸಹಕಾರಿ ಸಂಘ,ಸತ್ತಿಶ್ ಪೂಜಾರಿ ಉದ್ಯಮಿ ಮಂಜುನಾಥ ಪೂಜಾರಿ ಸೇನಾಪುರ ಸಹಭಾಗಿತ್ವದಲ್ಲಿ 86ಯುನಿಟ್ ರಕ್ತ ಸಂಗ್ರಹ

86 ರಕ್ತ ಯುನಿಟ್ ಸಂಗ್ರಹ ಬೈಂದೂರು ;ಮರವಂತೆ ರಕ್ತದಾನ ಬಳಗ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್, ಕುಂದಾಪುರ ರೆಡ್ ಕ್ರಾಸ್ ಸಂಸ್ಥೆ, …

Leave a Reply

Your email address will not be published. Required fields are marked *