
ಉಡುಪಿ : ಸೆ.21 ರಂದು ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾ; ಆಮಂತ್ರಣ ಪತ್ರಿಕೆ ಬಿಡುಗಡೆ

ರಘು ಪೂಜಾರಿ ಕಲಂಜೆ ಅವರು ಬಿಡುಗಡೆಗೊಳಿಸಿ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರವೀಣ್ ಎಂ. ಪೂಜಾರಿ ಅವರು, ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾದ ಬಗ್ಗೆ ಪ್ರಸ್ತಾವನೆಗೈದರು.
ಉಡುಪಿ : ಸೆ.21 ರಂದು ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾ; ಆಮಂತ್ರಣ ಪತ್ರಿಕೆ ಬಿಡುಗಡೆ
ರಘು ಪೂಜಾರಿ ಕಲಂಜೆ ಅವರು ಬಿಡುಗಡೆಗೊಳಿಸಿ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರವೀಣ್ ಎಂ. ಪೂಜಾರಿ ಅವರು, ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾದ ಬಗ್ಗೆ ಪ್ರಸ್ತಾವನೆಗೈದರು.