
ರಾಜ್ಯ ಕಂದಾಯ ಸಚಿವರಿಗೆ ಉಪ ವಿಭಾಗಾಧಿಕಾರಿಗಳ ಮೂಲಕ ಹಕ್ಕೊತ್ತಾಯ ಪತ್ರ ಸಲ್ಲಿಸಿರುವ ಪ್ರತಿಭಟನಾಕಾರರು, ಸರ್ಕಾರಿ ಜಮೀನು ಒತ್ತುವರಿಗೆ ನೇರ ಸಹಕಾರ ನೀಡಿದ ವಂಡ್ರೆ ಹೋಬಳಿ ಕಂದಾಯ ನಿರೀಕ್ಷಕ (FDA) ರಾಘವೇಂದ್ರ ಮತ್ತು ಕರ್ತವ್ಯ ಲೋಪ ಎಸಗಿದ ಕುಂದಾಪುರ ತಹಶೀಲ್ದಾರ್ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಅಕ್ರಮ ಕಟ್ಟಡಗಳನ್ನು ತಕ್ಷಣ ನೆಲಸಮಗೊಳಿಸುವಂತೆ ಆಗ್ರಹಿಸಿದ್ದಾರೆ.

