October 23, 2025

ಪುತ್ತೂರಿನ ಪ್ರತಿಷ್ಟಿತ ಬಿಂದು ಸಂಸ್ಥೆಯ ಕಾರ್ಖಾನೆಯಲ್ಲಿ ಹಳೆಯ ಬೋರ್ ವೆಲ್ ಪ್ಲಶ್ ಮಾಡುವ ಸಂದರ್ಭದಲ್ಲಿ ಕಲ್ಲು ತೂರಾಟ.

ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಎಸ್. ಡಿ. ಪಿ. ಐ. ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಪುತ್ತೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಪುರುಷರಕಟ್ಟೆ ಯಲ್ಲಿರುವ ಸಾಫ್ಟ್ ಡ್ರಿಂಕ್ ಪ್ಯಾಕ್ಟರಿ ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಗಳನ್ನು ಫ್ಲಶ್ ಮಾಡುವ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕೆಲವು ಸ್ಥಳೀಯ ಎಸ್ ಡಿ ಪಿ ಐ ಕಾರ್ಯಕರ್ತರು ಬೋ‌ರ್ ವೆಲ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

About The Author

Leave a Reply

Your email address will not be published. Required fields are marked *