Sagara News

ಜನಾರ್ದನ ಕೆ ಎಂ ಮರವಂತೆ ಸಾರಥ್ಯದಲ್ಲಿ….!

ಮರವಂತೆ ಬ್ರೇಕ್ ವಾಟರ್ ಕಾಮಗಾರಿ ಆರಂಭ ಕ್ಷಣಗಣನೆ ಜನವರಿ 14ರಂದು ಗಣಹೋಮದಿಂದ ಆರಂಭ

ಬೈಂದೂರು ತಾಲೂಕು ಮರವಂತೆ ಬ್ರೇಕ್ ವಾಟರ್ ಸುಮಾರು ಎಂಟು ವರ್ಷಗಳ ಹಿಂದೆ ಕಾಮಗಾರಿ ಆರಂಭ ಗೊಳ್ಳದೆ ಇರುವುದರಿಂದ ಸಿರ್ ಝ್ ನೆಪವೊಡ್ಡಿ ಅಂತು ಹೊಸ ವರ್ಷದಲ್ಲಿ ಕಾಮಗಾರಿ ಆರಂಭಗೋಳ್ಳುತ್ತದೆ ಎಂದು ಮರವಂತೆ ಮೀನುಗಾರರ ಮುಖದಲ್ಲಿ ಮಂದಹಾಸ ಮೂಡಿದೆ

About The Author

Leave a Reply

Your email address will not be published. Required fields are marked *