
ವ್ಯಕ್ತಿ ಶಾಂತರಾಮ್ ಶೆಟ್ಟಿ (60) ಎಂಬ ಮಾಹಿತಿ ಲಭಿಸಿದ್ದು, ಶಿರ್ವ ಠಾಣೆಗೆ ಮಾಹಿತಿ ನೀಡಲಾಗಿದೆ. ಸಂಬಂಧಿಕರು ಜಿಲ್ಲಾಸ್ಪತ್ರೆ ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ.
ಉಡುಪಿ ಎ.12 :- ಕಳೆದ ಮೂರು ದಿನಗಳ ಹಿಂದೆ ಕರಾವಳಿ ಬೈಪಾಸ್ ಬಳಿ ರೋದಿಸುತ್ತಿದ್ದ ಯುವತಿಯನ್ನು ವಿಶುಶೆಟ್ಟಿ ರಕ್ಷಿಸಿ ಬಾಳಿಗಾ …