ವರದಿ ; ಜನಾರ್ದನ ಕೆ ಎಂ ಮರವಂತೆ.

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘ ಉಪ್ಪಂದ ಇದರ ವಾರ್ಷಿಕ ಮಹಾಸಭೆ ಇಂದು ಕರ್ನಾಟಕ ಖಾರ್ವಿ ಯಾನೇ ಹರಿಕಾಂತ ಮಹಾಜನಸಂಘದಲ್ಲಿ ನಡೆಯಿತು, ಈ ವರ್ಷದ ಲೆಕ್ಕ ಪತ್ರ ಮಂಡನೆ ಮಾಡಿದರು,
ಸೀಮೆಎಣ್ಣೆ ಕುರಿತು ಸುದೀರ್ಘ ಚರ್ಚೆ ನಡೆಯಿತು ಅಧ್ಯಕ್ಷರಾದ ನಾಗೇಶ್ ಖಾರ್ವಿಯವರ ಬುಲ್ ಟ್ರಾಲ್ ಮತ್ತು ಲೈಟ್ ಫಿಷಿಂಗ್ ಬಗ್ಗೆ ಚರ್ಚೆ ನಡೆದು ಮುಂದಿನ ದಿನಗಳಲ್ಲಿ ಹೋರಾಟ ಮಾಡುವಲ್ಲಿ ನಿರ್ಧರಿಸಿದರು

