

ಮೊದಲಿಗೆ ಸಾಧಕರಿಂದ ಭಜನಾ ಕಾರ್ಯಕ್ರಮ, ಗುರುಪ್ರಾರ್ಥನೆ ಸತ್ಸಂಗದ ನಂತರ ಅಕಾಲಿಕ ಮರಣ ಹೊಂದಿದ ನಿಸ್ವಾರ್ಥ ಮತ್ತು ಸೇವಾ ಮನೋಭಾವದ ಕ್ರಿಯಾಶೀಲಾ ಸ್ವಯಂ ಸೇವಕರಾದ ಗೀತಾ ಆಚಾರ್ಯ ನಾಯ್ಕನಕಟ್ಟೆ ಇವರ ಆತ್ಮ ಸದ್ಗತಿಗಾಗಿ ಮೌನ ಶ್ರದ್ದಾಂಜಲಿ ಅರ್ಪಿಸಲಾಯಿತು.


ಪೂಜೆ ಮತ್ತು ಪ್ರಸಾದ ವೆಚ್ಚಗಳನ್ನು ಪಾಂಡುರಂಗ ಅಂಗಡಿಮನೆ ಗಿರಿಜಾ ನಾರಾಯಣ ತಾರಪತಿ ಭರಿಸಿದರು.

ಮಾಲೀಕರಾದ ಶ್ರೀ ರತ್ನಾಕರ ಉಡುಪರು ಕಾರ್ಯಕ್ರಮ ನಡೆಸಲು ಉಚಿತವಾಗಿ ಸಭಾಂಗಣ ನೀಡಿದರು
ಸುಮಾರು 200ಕ್ಕೂ ಅಧಿಕ ಸಾಧಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುನೀತರಾದರು.
ಸಾರಥ್ಯ,; ಜನಾರ್ದನ ಕೆ ಎಂ ಮರವಂತೆ












Leave a Reply