March 4, 2026

ಕುಂದಾಪುರದಲ್ಲಿ ರಾಜ್ಯದ್ಯಕ್ಷರಿಗೆ ಆತ್ಮೀಯ ಸ್ವಾಗತ

ಕುಂದಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಸಂಘಟನೆಯ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 28- 01- 2026 ರಂದು ಹಮ್ಮಿಕೊಳ್ಳಲಾಗಿರುವ ಪತ್ರಕರ್ತರ ವಿಚಾರ ಸಂಕೀರ್ಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭದ ಹಿನ್ನೆಲೆಯಲ್ಲಿ, ಸೋಮವಾರ ಸಂಘಟನೆಯ ರಾಜ್ಯದ್ಯಕ್ಷರಾದ ಮಲ್ಲಿಕಾರ್ಜುನ ಬಂಗ್ಲೆಯವರು ಕುಂದಾಪುರಕ್ಕೆ ಭೇಟಿ ನೀಡಿದರು.

ಈ ಸಂದರ್ಭಭಟ್ಕಳದಲ್ಲಿ ನಡೆಯಲಿರುವ ಬೃಹತ್‌ ಕಾರ್ಯಕ್ರಮಕ್ಕೆ ಮುಂಚಿತವಾಗಿ ಜಿಲ್ಲಾ ಪ್ರವಾಸ ಕೈಗೊಂಡಿರುವ ರಾಜ್ಯ ಅಧ್ಯಕ್ಷರನ್ನು ಕುಂದಾಪುರ ಮತ್ತು ಬೈಂದೂರು ಭಾಗದ ಪತ್ರಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡರು.

ಕಾರ್ಯಕ್ರಮದ ಪ್ರಮುಖಾಂಶಗಳು: ಈ ಸಂದರ್ಭದಲ್ಲಿ ನಡೆದ ಅನೌಪಚಾರಿಕ ಸಭೆಯಲ್ಲಿ ಭಟ್ಕಳದ ಮುಂಬರುವ ಕಾರ್ಯಕ್ರಮದ ಯಶಸ್ಸಿನ ಕುರಿತು ಚರ್ಚಿಸಲಾಯಿತು.

About The Author

Leave a Reply

Your email address will not be published. Required fields are marked *