ಬೆಳಕು ಹಾಗೂ ಲೈಟ್ ಪಿಶೀಂಗ್ ನಿಷೇಧ ಕೇಂದ್ರ ಸರ್ಕಾರದ ಆದೇಶದ ಅನ್ವಯ ಬೆಳಕು ಹಾಗೂ ಬುಲ್ ಟ್ರಾಲ್ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಆದರೂ ಸಹ ಜಿಲ್ಲೆಯಲ್ಲಿ ಬೆಳಕು ಮೀನುಗಾರಿಕೆಯಂತಹ ಪ್ರಕರಣಗಳು ವರದಿಯಾಗಿದೆ, ಆದರೂ ಅಲ್ಲಾಲ್ಲಿ ಕದ್ದು ಮುಚ್ಚಿ ಲೈಟ್ ಪಿಶೀಂಗ್ ಮಾಡುತ್ತಾರೆ, ಈ ಸಂಬಂಧ ಮಾನ್ಯ ಉಚ್ಚ ನ್ಯಾಯಾಲಯದಲ್ಲಿಯೂ ಸಹ ಪ್ರಕರಣಗಳು ದಾಖಲಾಗಿರುತ್ತದೆ. ನ್ಯಾಯಾಲಯದಿಂದ ಈ ಬಗ್ಗೆ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ನಿರ್ದೇಶನ ನೀಡಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ನ್ಯಾಯಾಲಯದ …
Read More »ರಾಷ್ಟ್ರೀಯ ನ್ಯೂಸ್
ಮಾವುತನನ್ನು ಸೊಂಡಲಿನಿಂದ ಬೀಳಿಸಿ, ಎರಡು ಕಾಲು ಆತನ ಮೇಲಿಟ್ಟು ನಿಂತ ಆನೆ – ಭಯಾನಕ ವಿಡಿಯೋ ವೈರಲ್ ತಿರುವನಂತಪುರ: ಸಾಕಾನೆಯೊಂದು ಮಾವುತನನ್ನು ತುಳಿದು ಸಾವನ್ನಪಿರುವ ಭಯಾನಕ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೂನ್ 20 ಗುರುವಾರ ಈ ಘಟನೆ ನಡೆದಿದ್ದು, ಬೆಚ್ಚಿಬೀಳಿಸುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.ಈ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಮಾವುತನ್ನು ಸೊಂಡಿಲಿನಿಂದ ಬೀಳಿಸಿ, ಎರಡು ಕಾಲುಗಳನ್ನು ಆತನ ಮೇಲಿಟ್ಟು ನಿರ್ದಯದವಾಗಿ ಮಾವುತನನ್ನು ಕೊಂದಿರುವ ಎಲ್ಲಾ ದೃಶ್ಯಗಳು ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ.ದಿ ಹಿಂದೂ ವರದಿ ಪ್ರಕಾರ, ಇಡುಕ್ಕಿಯ ಸಫಾರಿ ಕೇಂದ್ರದಲ್ಲಿ …
Read More »ಕೇರಳದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡ ಕಳ್ಳನನ್ನು ಬೆನ್ನಟ್ಟಿದ ಪೊಲೀಸರು.
ಕೇರಳದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡ ಕಳ್ಳನನ್ನು ಬೆನ್ನಟ್ಟಿದ ಪೊಲೀಸರು. ಪೊಲೀಸರು ಅವನನ್ನು ಬೆನ್ನಟ್ಟಿದಾಗ, ಅವನು ವಿದ್ಯುತ್ ಕಂಬವನ್ನು ಹತ್ತಿದ ನಂತರ ಮರವನ್ನು ಹತ್ತಿದ ನಂತರ ಅವನು ವಿದ್ಯುತ್ ತಂತಿಯ ಮೇಲೆ ನೇತಾಡಿಕೊಂಡುಹೊಗಿರುವ ದ್ರಶ್ಯ ಕಂಡುಬಂದಿದ್ದು, ಪೋಲೀಸ ರು ಹರಸಾಹಸ ಪಡಬೇಕಾಯಿತು,
Read More »