ರಾಜಕೀಯ

ಬಿಜೆಪಿ ಪ್ರತಿಭಟನೆ ಕುಂದಾಪುರ ಪುರಸಭಾ ಕಚೇರಿ ಎದುರು ಯಾವ ಪುರುಷಾರ್ಥಕ್ಕೆ?

ಬಿಜೆಪಿಯಿಂದ ಯಾವ ಪುರುಷಾರ್ಥಕ್ಕಾಗಿ ಪುರಸಭಾ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿವೆ ನಿಮ್ಮ ಪುರಸಭಾ ಅಧ್ಯಕ್ಷರೇ ಕಾನೂನುಬಾಹಿರ ಚಟುವಟಿಕೆಯಲ್ಲಿ ರಾಜಕೀಯ ಪ್ರಭಾವ ಬಳಸಿ ನಕಲಿ ದಾಖಲೆ ಸೃಷ್ಟಿಸುವಲ್ಲಿ ಭಾಗಿಯಾಗಿರುತ್ತಾರೆ ಶಾಸಕರೇ ಸಂಸದರೇ ನಿಮ್ಮ ನೇತ್ರತ್ವದಲ್ಲಿ ನಡೆಯುವ ಈ ಧರಣಿ ಸತ್ಯಾಗ್ರಹ ಪುರಸಭಾ ಕಚೇರಿ ಎದುರು ಯಾತಕ್ಕಾಗಿ? ತಾವುಗಳು ಆಯ್ಕೆ ಮಾಡಿದಂತಹ ಪುರಸಭಾ ಅಧ್ಯಕ್ಷರಾದ ಕೆ ಮೋಹನ್ ದಾಸ್ ಶೆಣೈ ಇವರು ಪುರಸಭಾ ಸದಸ್ಯತ್ವ ದುರುಪಯೋಗ ಪಡಿಸಿಕೊಂಡು ರಾಜಕೀಯ ಪ್ರಭಾವ ಬಳಸಿ ನಕಲಿ ನಿರಾಕ್ಷೇಪಣಾ ಪತ್ರ ದಾಖಲೆ ಸೃಷ್ಟಿಸಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿರುತ್ತಾರೆ ದಾಖಲೆ ಸಮೇತ …

Read More »

ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ ನಮಗೂ ಕಾನೂನು ಇದೆ. ಸಮಾಜದ ಕೋರ್ಟ್‌ ಇದೆ.ದಕ್ಷಿಣ ಪ್ರಾಂತ ಗೋರಕ್ಷ ಪ್ರಮುಖ್‌ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದರು. ಪುತ್ತೂರು: ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ ನಮಗೂ ಕಾನೂನು ಇದೆ. ಸಮಾಜದ ಕೋರ್ಟ್ ಇದೆ. ಅದರ ಮೂಲಕ ಸರಕಾರಕ್ಕೆ ಉತ್ತರ ಕೊಡಲು ಸಿದ್ದರಿದ್ದೇವೆ. ನಮಗೂ ರಸ್ತೆಗಳಿವೆ. ನಾವು ರಸ್ತೆಯಲ್ಲಿ ಭಜನೆ, …

Read More »

ವಿಚಾರಣೆಗಾಗಿ ಠಾಣೆಗೆ ಹಾಜರಾದ ಬಿಜೆಪಿ ಶಾಸಕ ಹರೀಶ್ ಪೂಂಜಾ.

ಬೆಳ್ತಂಗಡಿ: ಬುಧವಾರ ದಿನವಿಡೀ ನಡೆದ ಹೈಡ್ರಾಮಾದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ರಾತ್ರಿ 9.30ರ ಸುಮಾರಿಗೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆ ನಡೆಸಿದ ಪೊಲೀಸರು ಅವರಿಗೆ ಸ್ಟೇಷನ್ ಜಾಮೀನು ನೀಡಿ ಬಿಡುಗಡೆ ಮಾಡಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ, ಹರೀಶ್ ಪೂಂಜರನ್ನ ವಿಚಾರಣೆಗೆ ಠಾಣೆಗೆ ಕರೆತರಲು, ಬೆಳ್ತಂಗಡಿ ಠಾಣಾ ಪೊಲೀಸರು ಬುಧವಾರ ಬೆಳಗ್ಗೆ ಮನೆಗೆ ತೆರಳಿದ್ದರು. ಆದರೆ ಅರೆಸ್ಟ್ ಮಾಡಲು ಅವರ ಮನೆಮುಂದೆ ದಿನವಿಡೀ ಪೊಲೀಸರು ಕಾದರೂ ಕಾರ್ಯಕರ್ತರು ಶಾಸಕರನ್ನು ವಶಕ್ಕೆ ಪಡೆಯಲು ಅವಕಾಶ ನೀಡಿರಲಿಲ್ಲ. …

Read More »