ಕುಂದಾಪುರ;ಗಂಗೋಳ್ಳಿಯಲ್ಲಿಇಂದು ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ ನಾಲ್ವರಲ್ಲಿ ಗಂಗ್ಗೊಳ್ಳಿ ಬಂದರಿನ ಒಳಗಡೆ ಬರುವಾಗ ರಕ್ಕಸ ಗಾತ್ರದ ಅಲೆಗೆ ಸಿಲುಕಿ ಸುರೇಶ್ ಖಾರ್ವಿ, ಲೋಹೀತ್ ಮತ್ತು ಜಗದೀಶ್ ಎಂಬುವರು ನೀರು ಪಾಲಾಗಿದ್ದು ಸಂತೋಷ್ ಎನ್ನುವ ವ್ಯಕ್ತಿ ಈಜಿ ದಡ ಸೇರಿದ್ದಾರೆ ನಾಪತ್ತೆ ಯಾವುದೇ ವ್ಯಕ್ತಿ ಗಳು ಸುರೇಶ್ ಖಾರ್ವಿ,ಲೋಹೀತ್, ಜಗದೀಶ್ ದಡ ಸೇರಿದ ವ್ಯಕ್ತಿ ಸಂತೋಷ ಎಂದು ತಿಳಿದು ಬಂದಿದೆ ಶೋಧ ಕಾರ್ಯ ಮುಂದುವರೆದಿದೆ
Read More »ಸಾಗರ ನ್ಯೂಸ್ ವಿಶೇಷ
ಗಂಗೋಳ್ಳಿಯಲ್ಲಿ ದೋಣಿ ದುರಂತ ಮೂರು ವ್ಯಕ್ತಿಗಳು ನೀರು ಪಾಲು ಕುಂದಾಪುರ ;ಗಂಗೋಳ್ಳಿಯಲ್ಲಿ ಇಂದು ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ ದೋಣಿ ಗಂಗೊಳ್ಳಿ ಬಂದರಿನ ಒಳಗಡೆ ಬರುವಾಗ ರಕ್ಕಸ ಅಲೆಗೆ ದೋಣಿಯಲ್ಲಿ ಇದ್ದ ನಾಲ್ಕು ಜನರಲ್ಲಿ ಒಬ್ಬ ವ್ಯಕ್ತಿ ದಂಡ ಹೆಸರಿದ್ದು ಮೂರು ವ್ಯಕ್ತಿಗಳು ನೀರು ಪಾಲಾಗಿದ್ದು ತಿ ಹಿಂದು ಬಂದಿದೆ, ಶೋಧ ಕಾರ್ಯ ಮುಂದುವರೆದಿದೆ
Read More »ಜನಧ್ವನಿಯ ನೂತನ ಜಿಲ್ಲಾ ಕಛೇರಿ ಉದ್ಘಾಟನಾ ಸಮಾರಂಭ ಸಾರಥ್ಯದಲ್ಲಿ ಜನಾರ್ದನ ಕೆ ಎಂ ಮರವಂತೆ ಬೈಂದೂರು ;ಶಿರಸಿಯ ಪತ್ರಿಕಾಭವನದಲ್ಲಿ ಶುಕ್ರವಾರ ಕರವೇ ಜನಧ್ವನಿಯ ನೂತನ ಜಿಲ್ಲಾ ಕಛೇರಿ ಉದ್ಘಾಟನಾ ಸಮಾರಂಭವು ಅರ್ಥಪೂರ್ಣವಾಗಿ ನೆರವೇರಿತು. ಮುಖ್ಯ ಅತಿಥಿಗಳು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಮುಖ್ಯ ಅತಿಥಿಗಳಲ್ಲೊಬ್ಬರಾದ ನಿವೃತ್ತ ಪ್ರಾಚಾರ್ಯ ಕೆ ಎನ್ ಹೊಸನಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಭಾಷೆ ಕೇವಲ ಭಾಷೆಯಾಗಿರದೆ ಅದು ನಮ್ಮೆಲ್ಲರ ಉಸಿರು. ಇಂಥ ಭಾಷೆ ನೆಲ ಜಲದ ರಕ್ಷಣೆಯ ಹೊಣೆ ಹೊತ್ತು ರೂಮಗೊಂಡ ಕರವೇ ಜನಧ್ವನಿ …
Read More »ಮರವಂತೆ ಮೀನುಗಾರ ಸಹಕಾರಿ ಸಂಘದ 83ನೇ ವರ್ಷದ ವಾರ್ಷಿಕ ಮಹಾಸಭೆ
ಬೈಂದೂರು ಮರವಂತೆ ಮೀನುಗಾರ ಸಹಕಾರಿ ಸಂಘ ರಿ ವಾರ್ಷಿಕ ಮಹಾಸಭೆ ಇಂದು ಸಹಕಾರಿ ಸಂಘದಲ್ಲಿ ನಡೆಯಿತು ಸಂಘ ಆರಂಭದಲ್ಲಿ ದೀಪ ಬೆಳಗುದರ ಮೂಲಕ ಉದ್ಘಾಟಿಸಿ, ಲೋಲಾಕ್ಷಿ ಪ್ರಾರ್ಥನೆ ಗೈದರು ಸಂಘದ ಅಧ್ಯಕ್ಷ ರಾದ ಪ್ರವೀಣ್ ಖಾರ್ವಿ ಮಾತನ್ನಾಡಿ ಸಂಘದ ಸರ್ವತೋಮುಖ ಅಭಿವೃದ್ಧಿಗೆ ಸದಸ್ಯರು ಪಾಲೋಗೊಳ್ಳುವಿಕೆ ಅತ್ಯಗತ್ಯ ಇದರಿಂದ ಸಂಘ ಮುನ್ನಡಿಯಲು ಸಾಧ್ಯ ಪಿಯುಸಿ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನಿಡಲಾಯಿತು, ಇತರ ಕಾರ್ಯಕ್ಷೇತ್ರಗಳಲ್ಲಿ ಉತ್ತಮ ಸಾದನೇ ಗೈದ ಬಿ ವಿಘ್ನೇಶ್,ಪಟ್ಗಾರ್ ನಾಗರಾಜ್ ಖಾರ್ವಿ, ಜನಾರ್ದನ …
Read More »ಮಲ್ಪೆ: ಕಡಲು ಪ್ರಕ್ಷುಬ್ಧ- ನಾಡ ದೋಣಿ ಮಗುಚಿ ಬಿದ್ದು ಮೀನುಗಾರ ಸಾವು
ಬೈಂದೂರು;ಮಲ್ಪೆ ನಾಡ ದೋಣಿ ಮಗುಚಿ ಬಿದ್ದ ಪರಿಣಾಮ ಮೀನುಗಾರ ಸಾವನ್ನಪ್ಪಿದ ಘಟನೆ ಉಡುಪಿಯ ಪಡುಕೆರೆ ಕಡಲ ತೀರದಲ್ಲಿ ಇಂದು ಸಂಭವಿಸಿದೆ.ಪಿತ್ರೋಡಿ ನಿವಾಸಿ, ಮೀನುಗಾರ ನೀಲು (48) ಮೃತ ವ್ಯಕ್ತಿ. ಸಮುದ್ರ ದಲ್ಲಿ ಗಾಳಿ ಮಳೆಯ ತೀವ್ರತೆ ಜೋರಾಗಿದ್ದು ಸಮುದ್ರದ ಅಲೆಯ ಹೊಡೆತಕ್ಕೆ ಇವರಿದ್ದ ನಾಡದೋಣಿ ಮಗುಚಿ ಬಿದ್ದಿದೆ.ಈ ವೇಳೆ ನೀಲು ಅವರು ದೋಣಿಯಲ್ಲಿರುವ ಬಲೆಗಳು ಮಗುಚಿದರಿಂದ ಬಲೆಗಳ ನಡುವೆ ಸಿಲುಕಿ ಮೃತಪಟ್ಟಿದ್ದಾರೆ. ಆಪದ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಮೃತದೇಹವನ್ನು ಮೇಲಕ್ಕೆತ್ತಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲು ಸಹಕರಿಸಿತು.ಈ ಬಗ್ಗೆ ಮಲ್ಪೆ ಪೊಲೀಸ್ …
Read More »ಗುರುಪೂರ್ಣಿಮೆಯ ಪ್ರಯುಕ್ತ ಬೈಂದೂರು ಕ್ಷೇತ್ರದ ಸಿದ್ದ ಸಮಾಧಿ ಯೋಗ ಸಾಧಕರ ವತಿಯಿಂದ ನಾಗೂರು ಶ್ರೀ ಲಲಿತ ಕೃಷ್ಣ ಸಭಾಭವನದಲ್ಲಿ ಗುರುಪೂರ್ಣಿಮಾ ಸಂಬ್ರಮ .
ಬೈಂದೂರು ; ಗುರುಪೂರ್ಣಿಮೆಯ ಪ್ರಯುಕ್ತ ಬೈಂದೂರು ಕ್ಷೇತ್ರದ ಸಿದ್ದ ಸಮಾಧಿ ಯೋಗ ಸಾಧಕರ ವತಿಯಿಂದ ನಾಗೂರು ಶ್ರೀ ಲಲಿತ ಕೃಷ್ಣ ಸಭಾಭವನದಲ್ಲಿ ಗುರುಪೂರ್ಣಿಮಾ ಸಂಭ್ರಮ 2025 ಯೋಗ ಶಿಕ್ಷಕರಾದ ಆಚಾರ್ಯ ಶ್ರೀ ಕೇಶವಜೀ ನೇತೃತ್ವದಲ್ಲಿ ವಿಜೃಂಭಣೆಯಿಂದ ಯಶಸ್ವಿಯಾಗಿ ನಡೆಯಿತು.ಮೊದಲಿಗೆ ಸಾಧಕರಿಂದ ಭಜನಾ ಕಾರ್ಯಕ್ರಮ, ಗುರುಪ್ರಾರ್ಥನೆ ಸತ್ಸಂಗದ ನಂತರ ಅಕಾಲಿಕ ಮರಣ ಹೊಂದಿದ ನಿಸ್ವಾರ್ಥ ಮತ್ತು ಸೇವಾ ಮನೋಭಾವದ ಕ್ರಿಯಾಶೀಲಾ ಸ್ವಯಂ ಸೇವಕರಾದ ಗೀತಾ ಆಚಾರ್ಯ ನಾಯ್ಕನಕಟ್ಟೆ ಇವರ ಆತ್ಮ ಸದ್ಗತಿಗಾಗಿ ಮೌನ ಶ್ರದ್ದಾಂಜಲಿ ಅರ್ಪಿಸಲಾಯಿತು. ಗುರುಪೂರ್ಣಿಮೆ ವಿಶೇಷದ ಬಗ್ಗೆ ಆಚಾರ್ಯರು ಹಿತನುಡಿಗಳನ್ನು ತಿಳಿಸಿದ ನಂತರ …
Read More »ಸ್ಮಶಾನ ಭೂಮಿಯನ್ನ ಲಪಟಾಯಿಸಿದ ರೆಸಾರ್ಟ್ ಮಾಲಿಕ ಪ್ರಭಾಕರ, ನಕಲಿ ಪತ್ರಕರ್ತನ ಗೆಟಪ್ಪಿನ ದಾಮು, ತಿರುಬೋಕಿ ಇನ್ನೊಬ್ಬ ಹೋರಾಟಗಾರನೆಂದು ಕೊಂಡವ ನುಂಗಿದೆಷ್ಟು?
ಬೈಂದೂರು ಗುಜ್ಜಾಡಿ ಸ್ಮಶಾನ ಭೂಮಿಯನ್ನು ಲಪಟಾಯಿಸಿದ ರೆಸಾರ್ಟ್ ಮಾಲಿಕ ಪ್ರಭಾಕರ, ನಕಲಿ ಪತ್ರಕರ್ತನ ಗೆಟ್ಪ್ಪಿನ ದಾಮು, ತಿರುಬೋಕಿ ಇನ್ನೊಬ್ಬ ಹೋರಾಟಗಾರನೆಂದು ಕೊಂಡವ ನುಂಗಿದೆಷ್ಟು? ಉಡುಪಿ ಪ್ರಭಾಕರ್ ಪೂಜಾರಿ ಎಂಬ ಕಿತ್ತು ಹೋದ ಮನುಷ್ಯ ಗುಜ್ಜಾಡಿಯ ಸಮೀಪ ರೆಸಾರ್ಟ್ರೊಂದನ್ನು ನಿರ್ಮಿಸುತ್ತಿದ್ದಾನೆ. ಈ ರೆಸಾರ್ಟ್ ಜಾಗದ ಸಮೀಪದಲ್ಲಿ ಅನಾಧಿಕಾಲದಿಂದಲೂ ಹಿಂದೂ ರುದ್ರ ಭೂಮಿಯೊಂದಿತ್ತು. ಅದು ಹಿಂದೂಗಳ ಮನೆಯಲ್ಲಿ ಯಾರಾದರೂ ತೀರಿಕೊಂಡರೆ ಅಲ್ಲೇ ಸುಡುವ ವ್ಯವಸ್ಥೆಯೊಂದಗಿತ್ತು. ಆ ಜಾಗವನ್ನು ನಕಲಿ ಪತ್ರಕರ್ತ ( ಪತ್ರಕರ್ತನೆ ಅಲ್ಲ) ದಾಮು ಹಾಗೂ ಹೆಣ್ಣು ಮಕ್ಕಳ ಪಾಲಿನ ದುಶ್ಯಾಸನ ನಂತಿರುವ ನಕಲಿ ಹೋರಾಟಗಾರ …
Read More »ರಾಣಿಬಲೆ ಮೀನುಗಾರರ ಒಕ್ಕೂಟ (ರಿ.) ಉಪ್ಪುಂದ. ಇವರಿಂದ ಉಪ್ಪುಂದ ಮಡಿಕಲ್ ಸಮುದ್ರ ತೀರದಲ್ಲಿ ಪುರೋಹಿತರಾದ ರಾಘವೇಂದ್ರ ಭಟ್ ಇವರಿಂದ ಸಮುದ್ರ ಪೂಜೆ ನೆರವೇರಿಸಲಾಯಿತು.
ವರದಿ; ಜನಾರ್ದನ ಕೆ ಎಂ ಮರವಂತೆ ಬೈಂದೂರು ;ರಾಣಿಬಲೆ ಮೀನುಗಾರರ ಒಕ್ಕೂಟ (ರಿ.) ಉಪ್ಪುಂದ. ಇವರಿಂದ ಉಪ್ಪುಂದ ಮಡಿಕಲ್ ಸಮುದ್ರ ತೀರದಲ್ಲಿ ಪುರೋಹಿತರಾದ ರಾಘವೇಂದ್ರ ಭಟ್ ಇವರಿಂದ ಸಮುದ್ರ ಪೂಜೆ ನೆರವೇರಿಸಲಾಯಿತು. ಮೀನುಗಾರಿಕಾ ಋತುವು ಸಂಪದ್ಭರಿತವಾಗಿರುವುದರೊಂದಿಗೆ ಮೀನುಗಾರಿಕೆ ಸಂಧರ್ಭ ಯಾವುದೇ ಪ್ರಕೃತಿ ವಿಕೋಪ, ಮೀನುಗಾರಿಕೆ ಸಮಯದಲ್ಲಿ ಅವಘಡಗಳು ಸಂಭವಿಸದಂತೆ ಅನುಗ್ರಹ ಕೋರಿ ಕುಲ ದೇವರಾದ ಶೃಂಗೇರಿ ಶಾರದಾಂಬೆ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿ, ಮರುದಿನ ಗ್ರಾಮದ ದೇವರುಗಳಿಗೆ ಪೂಜೆ ಸಲ್ಲಿಸಿ ತಂದ ಪ್ರಸಾದ ಹಾಗೂ ಹಾಲು ಹಣ್ಣು ಫಲ ಪುಷ್ಪಗಳನ್ನು ಈ ದಿನ ಸಮುದ್ರ …
Read More »ಪಡುಕೋಣೆ : ಕೋ ಆಪರೇಟಿವ್ ಸೊಸೈಟಿ ಯೊಂದು ಆರ್ ಬಿ ಐ ನಿಯಮಗಳನ್ನು ಉಲ್ಲಂಘಿಸಿ ವ್ಯವಹಾರ ನಡೆಸುತ್ತಿರುವುದಲ್ಲದೆ ಸೊಸೈಟಿಯು ಸದಸ್ಯರ ಹಿತಾಸಕ್ತಿಗೆ ವಿರುದ್ಧ ವಾಗಿ ನಡೆದು ವಂಚನೆ ನಡೆಸಿರುವ ಬಗ್ಗೆ
ಪಡುಕೋಣೆ ವ್ಯವಸಾಯ ಸೇವಾ ಸಹಕಾರ ಸಂಘ ನಿ.ನಾಡ ಬೈಂದೂರು ಕೋ ಆಪರೇಟಿವ್ ಸೊಸೈಟಿಯಲ್ಲಿ ಆರ್.ಬಿ.ಐ ನಿಯಮಗಳನ್ನು ಗಾಳಿಗೆ ತೂರಿ ಇತರೆ ಕೋ- ಆಪರೇಟಿವ್ ಸೊಸೈಟಿಗಳ ಹಣವನ್ನು ತಮ್ಮ ಸೊಸೈಟಿಯಲ್ಲಿ ಖಾತೆ ತೆರೆಯಲು ಅವಕಾಶ ನೀಡುವ ಮೂಲಕ ಇತರೆ ಸೊಸೈಟಿಗಳ ಅಕ್ರಮ ಹಣಗಳನ್ನು ತಮ್ಮ ಖಾತೆಗಳಲ್ಲಿ ಜಮೆ ಮಾಡಿ ವಂಚಿಸುತ್ತಿದ್ದಾರೆ ಎಂಬಾ ಕೂಗು ಕೇಳಿ ಬರುತ್ತಿದೆ.ಒಂದು ಮೂಲಗಳ ಪ್ರಕಾರ ಇದೀಗ ಅಧಿಕೃತ ಮಾಹಿತಿ ಬಹಿರಂಗಗೊಂಡಿದೆ.“ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ ಕಲಂ 58ರ ವ್ಯತಿರಿಕ್ತವಾಗಿ ಬೇರೆ ಸಂಘ ಸಂಸ್ಥೆಗಳಲ್ಲಿ, ಸೌಹಾರ್ದ ಸಹಕಾರಿಗಳಲ್ಲಿ ( ಶೇರು ಮತ್ತು ಭದ್ರತಾ …
Read More »ರಾಣಿ ಬಲೆ ಮೀನುಗಾರರ ಒಕ್ಕೂಟ (ರಿ) ಉಪ್ಪುಂದ ಸಂಘದ ವಾರ್ಷಿಕ ಮಹಾಸಭೆ
ರಾಣಿ ಬಲೆ ಮೀನುಗಾರರ ಒಕ್ಕೂಟ(ರಿ) ಉಪ್ಪುಂದ ಸಂಘದ ವಾರ್ಷಿಕ ಮಹಾಸಭೆ ಕರ್ನಾಟಕ ಖಾರ್ವಿ ಯಾನೇ ಹರಿಕಾಂತ ಮಹಾಜನಸಂಘದಲ್ಲಿ ನಡೆಯಿತು ಸಂಘದ ಅಧ್ಯಕ್ಷ ರಾದ ವೆಂಕಟರಮಣ ಖಾರ್ವಿ ಸಂಘದ ಅಧ್ಯಕ್ಷತೆ ವಹಿಸಿ ಮಾತನ್ನಾಡಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸದಸ್ಯರ ಪಾಲ್ಗೊಳ್ಳುವಿಕೆ ಅತ್ಯಗತ್ಯ ಸಂಘದ ಮಾಹಾಸಭೆಯ ವರದಿಯನ್ನು ಉಪಾಧ್ಯಕ್ಷರಾದ ತಿಮ್ಮಪ್ಪ ಖಾರ್ವಿ ರವರು ವಾಚಿಸಿದರು, ಸಂಘದ ಆಯವ್ಯಯವನ್ನು ಪ್ರದಾನ ಕಾರ್ಯದರ್ಶಿಯವರಾದ ಸುರೇಶ್ ಖಾರ್ವಿವರು ಮಂಡನೆ ಮಾಡಿದರು ಮರಣ ಹೊಂದಿದ ಸಂಘದ ಸದಸ್ಯರ ಮನೆಯವರಿಗೆ ರಾಣಿ ಬಲೆ ಒಕ್ಕೂಟದಿಂದ ತಲಾ 95000/ರೂಪಾಯಿ, ಮರಣೋತ್ತರ ಚೆಕ್ ವಿತರಣೆ ಮಾಡಿದರು. ಸಂಘದ ಸದಸ್ಯರಿಗೆ …
Read More »