Breaking News

ಸಾಗರ ನ್ಯೂಸ್ ವಿಶೇಷ

ಬೈಂದೂರು: ಗುಜ್ಜಾಡಿ ಸನ್ಯಾಸಿ ಬಲ್ಲೆ, ಅಂಗನವಾಡಿ ಕೇಂದ್ರ ಪುನರಾರಂಭದ ಕಾರ್ಯಕ್ರಮ ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮದ ಕಂಚುಗೋಡು ಸನ್ಯಾಸಿ ಬಲ್ಲೆಯ ಸಮಾನಮನಸ್ಕರ ತಂಡದವರು ಹಳೆ ಕಟ್ಟಡದಲ್ಲಿದ್ದ ಅಂಗನವಾಡಿ ಕೇಂದ್ರವನ್ನು ಸ್ಥಳೀಯ ಶಿಕ್ಷಣಭಿಮಾನಿಗಳು ಸೇರಿಕೊಂಡು ದಾನಿಗಳ ನೆರವಿನಿಂದ ಹೊಸ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಪುನರಾರಂಭ ಕಾರ್ಯಕ್ರಮ ಶುಭಾರಂಭಗೊಂಡು ವಿಜೃಂಭಣೆಯಿಂದ ಜರುಗಿತು. ದೀಪ ಬೆಳಗಿಸಿ, ರಿಬ್ಬನ್ ಕಟ್‌ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಗುಜ್ಜಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ತಮ್ಮಯ್ಯ ದೇವಾಡಿಗ ರವರು ಚಾಲನೆ ನೀಡಿ ಮಾತನಾಡಿದ ಅವರು ಅಂಗನವಾಡಿ ಕೇಂದ್ರಕ್ಕೆ …

Read More »

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಬದಿಯಲ್ಲಿರುವ ಅನಧಿಕೃತ ಪ್ಲಾಸ್ಟಿಕ್‌ ಬ್ಯಾನ‌ರ್ ಗಳ ವಿರುದ್ಧ ಕ್ರಮ ಕೈಗೊಳ್ಳುವುದೇ ಜಿಲ್ಲಾಡಳಿತ ಬ್ರಹ್ಮಾವರದಿಂದ ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಹಾಗೂ ರಾಜ್ಯ ಹೆದ್ದಾರಿ ಮುಖ್ಯರಸ್ತೆಯಲ್ಲಿ ವಿದ್ಯುತ್ ಕಂಬದಲ್ಲಿ ಗಬ್ಬ‌ರ್ ಸಿಂಗ್‌ ಎನ್ನುವ ತುಳು ಚಿತ್ರದ ಪ್ಲಾಸ್ಟಿಕ್ ಪ್ಲೆಕ್ಸ್ ಬ್ಯಾನ‌ರ್ ಎಲ್ಲೆಂದರಲ್ಲಿ ಎಲ್ಲರ ಕೈ ಕಾಲು ಹಿಡಿದು ನೀವು ಒಂದು ಬ್ಯಾನ‌ರ್ ಹಾಕಿ ಎಂದು ಚಿತ್ರದ ನಿರ್ಮಾಪಕ ಒಂದೇ ಕಣ್ಣಲ್ಲಿ ನೀರು ಹಾಕಿ ಪ್ರಚಾರದ ತೆವಲಿಗೆ ಬ್ಯಾನರ್ ಹಾಕಿಸಿ ಕೊಂಡಿದ್ದು ಎಂದು ಹಾಕಿದ್ದವರೇ ಹೇಳಿ ಕೊಂಡಿರುತ್ತಾರೆ. ಸ್ಥಳೀಯ ಗ್ರಾಮ ಪಂಚಾಯತ್ …

Read More »

ಮಳೆಗಾಲದ ಸವಾಲು ಎದುರಿಸಲು ಮೆಸ್ಕಾಂನಿಂದ ವಿಶೇಷ  ಕಾರ್ಯಪಡೆ; 800 ಸಿಬ್ಬಂದಿ,  53 ವಾಹನಗಳ ನಿಯೋಜನೆ ಮಂಗಳೂರು: ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಮಳೆಗಾಲದ ಸಂಭಾವ್ಯ ಸವಾಲುಗಳನ್ನು ಎದುರಿಸಲು ಮೆಸ್ಕಾಂ ಸನ್ನದ್ದವಾಗಿದ್ದು, ಸುಗಮ ಮತ್ತು ಸುಲಲಿತ ಸೇವೆಗೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ, ಎಂದು ಮಂಗಳೂರು ವಿದ್ಯುಚ್ಛಕ್ತಿ ಸರಬುರಾಜು ಕಂಪನಿ (ಮೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾದ ಡಿ.ಪದ್ಮಾವತಿ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ, ವಿಭಾಗವಾರು ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸಲು ಮೆಸ್ಕಾಂ ವ್ಯಾಪ್ತಿಯ 4 ಜಿಲ್ಲೆಗಳಿಗೆ ಒಟ್ಟು 800 ಮಂದಿಯನ್ನೊಳಗೊಂಡ ವಿಶೇಷ ಕಾಯ೯ಪಡೆ ರಚಿಸಲಾಗಿದೆ. …

Read More »

ಕರ್ನಾಟಕ ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್‌ ಸದ್ದು! ಮಂಗಳೂರು ; ಮಂಗಳೂರು ಗಡಿ ಕಾಸರಗೋಡಿನಲ್ಲಿ ಹಿಂದೂ ಯುವತಿಯ ಲವ್ ಜಿಹಾದ್ ಕಾಸರಗೋಡಿನ ಬದಿಯಡ್ಕ ದಿಲ್ಲಿ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ, ಮುಸ್ಲಿಂ ಲೀಗ್ ನಾಯಕನಿಂದ ಲವ್ ಜಿಹಾದ್ ಗೆ ಬೆಂಬಲ ನಿಡಿದ್ದ ಕಾಸರಗೋಡಿನ ವಿಎಚ್ ಪಿ ಸೇರಿ ಹಿಂದೂ ಪರ ಸಂಘಟನೆಗಳ ಅಕ್ರೊಶ, ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರು ಮಿರ್ಶಾದ್ ಎಂಬಾತನ ಜೊತೆ ತೆರಳಿದ ಯುವತಿ ನೇಹಾ ಕಾಸರಗೋಡಿನಲ್ಲಿ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿ ಕೆಲಸ ಮಾಡುತ್ತೀದ್ದು, ನಾಪತ್ತೆಯಾದ …

Read More »

Missing case

ಶೇಖರ್ ಹರಿಕಾಂತ ಎನ್ನುವ ವ್ಯಕ್ತಿ ಕಾಣೆಯಾಗಿದ್ದಾರೆ ಶೇಖರ್ ಹರಿಕಾಂತ  52  ವರ್ಷ  ಎನ್ನುವ ವ್ಯಕ್ತಿ ಸುಮಾರು 8 ದಿನದಿಂದ ಕಾಣೆಯಾಗಿದ್ದು ಇವರು ಕಣ್ಣೂರು ಬೋಟ್ ನಿಂದ ಹೋರಟಿದ್ದು ಊರಿಗೆ ಬಾರದೆ ಇರುವುದರಿಂದ ಅವರು ಮನೆಯವರು ಆತಂಕದಲ್ಲಿರುತ್ತಾರೆ, ಅವರು ಮೂಲತಃ ಉಪ್ಪುಂದದವರಾಗಿದ್ದು ಅವರ ಹೆಂಡತಿಯ ಮನೆ ಅಂಕೊಲದ ಕಿಮನಿ ಎಂಬ ಊರಲ್ಲಿ ವಾಸವಾಗಿದ್ದು,  ಈಗಾಗಲೇ ಹತ್ತೀರದ ಪೋಲೀಸ್ ಇಲಾಖೆಗೆ ಮಾಹಿತಿ ನೀಡಿರುತ್ತಾರೆ, ದಯವಿಟ್ಟು ಇವರು ಸಿಕ್ಕಿದಲ್ಲಿ  ಈಶ್ವರ್ ಮಲ್ಪೆ ರವರಿಗೆ ಅಥವಾ  ಈ ನಂ 9972520673 , ಹತ್ತಿರದ ಪೋಲೀಸ್ ಇಲಾಖೆಗೆ ಮಾಹಿತಿ ನೀಡಬೇಕಾಗಿ ವಿನಂತಿ …

Read More »

  ಉಡುಪಿ ;ಕಲ್ಯಾಣ್ ಪುರ  ಸೇತುವೆ ಬಳಿ ಮಹಾ ದುರಂತದಿಂದ ಪಾರಾದ ಪ್ರಯಾಣಿಕರು ಕಲ್ಯಾಣ್ ಪುರ ಸೇತುವೆ ಬಳಿ ಬಸ್ಸೊಂದು ಸೇತುವೆಯ  ಗರ್ಡರ್  ಬಡಿದು  ದೊಡ್ಡ ದುರಂತದಿಂದ ಪಾರಾದ ಘಟನೆ  ಮೇ 27 ಬೆಳಗಿನ 11:00  ನಡೆದಿದೆ. ಬಸ್ಸುಂದು ನದಿಗೆ ಬೀಳುವ ಮಹಾ ದುರಂತದಿಂದ ಪಾರಾಗಿದೆ. ಉಡುಪಿಯಿಂದ ಬ್ರಹ್ಮಾವರದ ಕಡೆಗೆ ಚಲಿಸುವ ಬಸ್ಸೂಂದು ಸ್ವರ್ಣ ನದಿಯ ಕಲ್ಯಾಣ್ ಪುರ ಸೇತುವೆಯ ಗರ್ಡರಗೆ ರಬಸದಿಂದ ಬಡಿದ ಕಾರಣ ಕೆಲವು ಮೀಟರು ತನಕ ಸೇತುವೆ ಬದಿಯ ಸುರಕ್ಷ ಗರ್ಡರ್ ಮುರಿದು ಕೊಂಡು ಚಲಿಸುವ ಬಸ್ಸು ಪ್ರಯಾಣಿಕರು ನದಿಗೆ …

Read More »

ಬೈಂದೂರು, ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟ ರಿ. ಉಪ್ಪುಂದ ಇದರ ವತಿಯಿಂದ ಸಂಘದ ಸದಸ್ಯರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಇಂದು ಸಂಘದ ವಠಾರದಲ್ಲಿ ನಡೆಯಿತು. ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದಿಂದ 600 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಆರ್ಥಿಕವಾಗಿ ಸಹಕಾರಿಯಾಗಲು ಹಾಗೂ ಕಲಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡಲಾಗಿದೆ. ಇದನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಉತ್ತಮ ಸಾಧನೆ ತೋರುವಂತಾಗಬೇಕು ಎಂದರು. ಸಂಘದ …

Read More »

ರಸ್ತೆ ಅಪಘಾತ: ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರಿನ ವಿದ್ಯಾರ್ಥಿನಿ ಮೃತ್ಯು.

ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಯುವತಿ ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20).ಕೆಲ ಸಮಯಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಆಕ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಯಿತು.ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ …

Read More »

ಸುಬ್ಬರಡಿ ಡ್ಯಾಂ ಕಾಮಗಾರಿ ಪೂರ್ಣ 35 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ |

   ಉಡುಪಿ ಜಿಲ್ಲೆ ಬೈಂದೂರು ತಾಲೂಕು  ಹಲವಾರು ವರ್ಷಗಳಿಂದ ಉಪ್ಪು ನೀರಿನ ಹಾವಳಿಯಿಂದ ಕಂಗೆಟ್ಟಿದ್ದ ಬೈಂದೂರು ತಾಲೂಕಿನ ಆರು ಗ್ರಾಮಗಳ ಜನರಿಗೆ ಅನುಕೂಲವಾಗುವಂತೆ ಸುಮನಾವತಿ ನದಿಗೆ ಅಡ್ಡಲಾಗಿ ಪಡುವರಿ ಗ್ರಾಮದ ಸುಬ್ಬರಡಿ ಬಳಿ ಸುಮಾರು 35 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ  ವೆಂಟೆಡ್ ಡ್ಯಾಂ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ನಾಲ್ಕು ವರ್ಷದ ಹಿಂದೆ ಈ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ.ಮಾಧುಸ್ವಾಮಿ ಶಂಕುಸ್ಥಾಪನೆ  ನೆರವೇರಿಸಿದ್ದರು. ಇದೀಗ ಸುಮಾರು 230 ಮೀ ಉದ್ದದ ಬೃಹತ್ ಕಿಂಡಿ ಅಣೆಕಟ್ಟು, 2 ಕಿ.ಮೀ. ದೂರದ ಸಂಪರ್ಕ ರಸ್ತೆ ನಿರ್ಮಾಣ, …

Read More »

ಬೈಂದೂರು: ತಾಲೂಕಿನ ವಿವಿಧೆಡೆ ಗುರುವಾರ ಸಂಜೆ ಸುರಿದ ಸಿಡಿಲು ಸಹಿತ ಭಾರೀ ಗಾಳಿ ಮಳೆಗೆ 15ಕ್ಕೂ ಹೆಚ್ಚು ಕಡೆಗಳಲ್ಲಿ ಆಸ್ತಿಪಾಸ್ತಿ ನಷ್ಟವಾಗಿದೆ.

ಬೈಂದೂರು ತಾಲೂಕು ಉಪ್ಪುಂದದ ಸುತ್ತ ಮುತ್ತ ಪ್ರದೇಶದಲ್ಲಿ ಸಿಡಿಲು ಬಡಿದು ಹೆಚ್ಚಿನ ಮನೆಯ ಟಿವಿ ಫ್ರೀಜ್ ಇತರ ಎಲೆಕ್ಟ್ರಾನಿಕ್ಸ್ ಹಾನಿಯಾಗಿದ್ದು, ಮತ್ತು ಕಳವಾಡಿ ಶ್ರೀ ಮಾರಿಕಾಂಬಾ ದೇಗುಲದ ಎದುರು 15 ಲಕ್ಷ ರೂ. ವ್ಯಯ ಮಾಡಿ ನಿರ್ಮಿಸಿರುವ ಊಟದ ಹಾಲ್‌ನ ಮೇಲ್ಬಾವಣಿ ಹಾರಿ ಬಿದ್ದಿದೆ. ಬೈಂದೂರು ಪೊಲೀಸ್‌ ಠಾಣೆಯ ಆವರಣದಲ್ಲಿ ಹಳೆ ವೃತ್ತ ನಿರೀಕ್ಷಕರ ಕಚೇರಿಯ ಮೇಲೆ ಮರ ಉರುಳಿದೆ. ಪಡುವರಿ ಗ್ರಾಮದ ದೊಂಬೆ ಕೋಟಿಮನೆ ಕೊಲ್ಲೂರಿ ಪೂಜಾರ್ತಿ ಮನೆ ಮೇಲೆ ಮರ ಬಿದ್ದಿದೆ. ಛಾವಣಿ ಕುಸಿತ, ಮರ ಉರುಳಿರುವುದು, ಉಪ್ಪುಂದದ ಬಾರಿ ಗ್ರಾತದ …

Read More »