ಸಾಗರ ನ್ಯೂಸ್ ವಿಶೇಷ

ರೆಫ್ರಿಜರೇಟರ್ ಸ್ಪೋಟ ಮನೆಯೊಂದು ಅಗ್ನಿಗೆ ಆಹುತಿ

ಪುತ್ತೂರು: ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟ‌ರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ ನಡೆದಿದೆ. ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳದವರೂ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

Read More »

ಇದ್ದು ಇಲ್ಲಾದಂತಾದ ಮರವಂತೆ ಗ್ರಾಮ ಪಂಚಾಯತ್ ಬೈಂದೂರು ತಾಲೂಕು ಮರವಂತೆ ಜಕ್ಕನ್ಮಟ್ಟೆಯ ರೋಡ್  ಅನಾದಿಕಾಲದಿಂದಲೂ ಇದ್ದ ರಸ್ತೆ ಎಲ್ಲಾ ರಸ್ತೆಗೂ ಸಂಪರ್ಕ ಕಲ್ಪಿಸುವ ರಸ್ತೆ ಆಗಿರುತ್ತದೆ ಆದರೇ ಇನ್ನೂ ಕಾಂಕ್ರಟ್ ನ್ನು ಕಾಣದ ರಸ್ತೆ, ನೀರು ಹರಿದು ರಸ್ತೆಯ ಪಕ್ಕದಲ್ಲಿ ದೋಡ್ಡ ಕಣಿವೆ ಬಿದ್ದು ಬೈಕ್‌ ಸವಾರರಿಗೂ ವಾಹನ ಸಂಚಾರ ತುಂಬಾ ಕಷ್ಟಕರ ವಾಗಿದ್ದು, ಈಗಾಗಲೇ ಅಧ್ಯಕ್ಷರು ಅಧಿಕಾರಿಗಳ ಮತ್ತು ಸದಸ್ಯರ ಗಮನಕ್ಕೆ ತಂದರೆ ಎನು ತಲೆ ಕೆಡಿಸಿಕೊಳ್ಳದ ಈ ಗ್ರಾಮ ಪಂಚಾಯತ್ ಬಗ್ಗೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ, ದೂರು ನೀಡಲು ಬಂದವರಿಗೆ ಬಂಡವಾಳ …

Read More »

ಬೈಂದೂರು: ತ್ರಾಸಿ ಮರವಂತೆ ಬೀಚಿನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ:

ಬೈಂದೂರು : ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಎರಡು ದಿನಗಳಿಂದ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಹಾಗೂ ವೀಕೆಂಡ್ ರಜೆ ಹಾಗೂ ಬಕ್ರೀದ್ ರಜೆ ನಿರಂತರ ಮೂರು ದಿನ ಇರುವುದರಿಂದ ತ್ರಾಸಿ ಮರವಂತೆ ಬೀಚಿನಲ್ಲಿ ಪ್ರವಾಸಿಗರ ಮೋಜು -ಮಸ್ತಿರಾಜ್ಯ ಹಾಗೂ ಹೊರ ರಾಜ್ಯಗಳಿಂದ ತ್ರಾಸಿ ಮರವಂತೆ ಬೀಚ್ಚಲ್ಲಿ ಇಂದು ಬೆಳಗಿನಿಂದ ಸಂಜೆಯ ತನಕ ಪ್ರವಾಸಿಗರು ಹೆಚ್ಚಾಗಿದ್ದು ಮಳೆಗಾಲದ ಸಮಯ ಆದ್ರಿಂದ ಜಿಲ್ಲಾಡಳಿತ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಮುಂಜಾಗ್ರತ ಕ್ರಮ ಕೈಗೊಂಡಿದ್ದು ಪ್ರವಾಸಿಗರನ್ನು ನಿಯಂತ್ರಿಸಲು ತ್ರಾಸಿ ಮರವಂತೆ ಬೀಟ್ನಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗಿದೆ ಸ್ಥಳದಲ್ಲಿ ಗುಂಗೊಳ್ಳಿ …

Read More »

ರಕ್ತದಾನಿಗಳ ಬಳಗ ಮರವಂತೆ, ಅಭಯಹಸ್ತ ಚಾರಿಟೇಬಲ್‌ ಟ್ರಸ್ಟ್‌ (ರಿ) ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಮತ್ತು ಮರವಂತೆಯ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ರಕ್ತದಾನ ಶಿಬಿರ ಕಾರ್ಯಕ್ರಮ ಬೈಂದೂರು ತಾಲೂಕು ಮರವಂತೆ ರಕ್ತದಾನ ಶಿಬಿರ ಬಳಗದೊಂದಿಗೆ ಆದಿತ್ಯವಾರದಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ಇಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಇದರ ಅಧ್ಯಕ್ಷರಾದ ರಕ್ತದ ಆಪತ್ಪಾಂದವ ಸತೀಶ್ ಸಾಲ್ಯಾನ್ ಮಣಿಪಾಲ್‌ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ:ಗಣೇಶ್ ಭಟ್ ವೈದ್ಯಾಧಿಕಾರಿ ಪ್ರಾಥಮಿಕ ಅರೋಗ್ಯ …

Read More »

ಶ್ರೀರಾಮ ಕನ್ನಡ ಖಾರ್ವಿ ಸೇವಾ ಸಮಿತಿ ಮಾರ್ಕೆಟ್ ವಿಭಾಗ ವಾರ್ಷಿಕ ಮಹಾಸಭೆ

ಬೈಂದೂರು; ಬೈಂದೂರು ತಾಲೂಕು ಮರವಂತೆ ಶ್ರೀರಾಮ ಕನ್ನಡ ಖಾರ್ವಿ ಸೇವಾ ಸಮಿತಿ ಮಾರ್ಕೆಟ್ ವಿಭಾಗ ವಾರ್ಷಿಕ ಮಹಾಸಭೆ ಶ್ರೀರಾಮ ಮಂದಿರದ ವಠಾರದಲ್ಲಿ ನಡೆಯಿತು,ಇದರ ಅಧ್ಯಕ್ಷತೆಯನ್ನು ಶ್ರೀರಾಮ ಮಂದಿರದ ಸೇವಾ ಸಮಿತಿಯ ನೂತನ ಅಧ್ಯಕ್ಷರಾದ ಬಿ ಸುರೇಶ್ ಖಾರ್ವಿ ಮತ್ತು ಮಾರ್ಕೆಟ್ ಸಮಿತಿಯ ಅಧ್ಯಕ್ಷರಾದ ಶಂಕರ್ ಎಮ್ ಖಾರ್ವಿ ಉಪಸ್ಥಿತಿಯಲ್ಲಿ ನಡೆಯಿತು, ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ಮಾಡಲಾಯಿತು. ಸಭೆಯಲ್ಲಿ ದೋಣಿಯ ಎಲ್ಲಾ ಸದಸ್ಯರ ಮಕ್ಕಳಿಗೆ ಅತ್ಯಂತ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಸನ್ಮಾನ ಮಾಡಿ, ಸಭೆಯಲ್ಲಿ ಗೌರವಿಸಲಾಯಿತು. ಸಭೆಯಲ್ಲಿ ವಾರ್ಷಿಕ ಆಯವ್ಯಯ …

Read More »

ಬೈಂದೂರು: ತಲ್ಲೂರು ಮೆಸ್ಕಾಂ ಉಪ ವಿಭಾಗ ಮಟ್ಟದಲ್ಲಿ ಜನ ಸಂಪರ್ಕ ಸಭೆ

ಬೈಂದೂರು: ತಲ್ಲೂರು ಉಪ ವಿಭಾಗ ಮಟ್ಟದಲ್ಲಿ ಜನಸಂಪರ್ಕ ಸಭೆ ಅಧೀಕ್ಷಕ ಇಂಜಿನಿಯರ್ ದಿನೇಶ ಉಪಧ್ಯಾಯ ನೇತೃತ್ವದಲ್ಲಿ ತಲ್ಲೂರು ಮೆಸ್ಕಾಂ ಕಚೇರಿಯಲ್ಲಿ ಜರುಗಿತು, ಸಭೆಯಲ್ಲಿ ಸಾರ್ವಜನಿಕರ ಆಹವಾಲು ಕಾರ್ಯಕ್ರಮದಲ್ಲಿ ಮಳೆಗಾಲದಲ್ಲಿ ಸಾಕಷ್ಟು ವಿದ್ಯುತ್‌ ಕಡಿತದ ಬಗ್ಗೆ ಚರ್ಚೆ ಪ್ರಸ್ತಾಪವಾಗಿದ್ದು ಅಧಿಕಾರಿಗಳ ಎದುರೆ ಸ್ಥಳೀಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಸಭೆಯಲ್ಲಿ ದಲಿತ ಮುಖಂಡರು ಹಾಜರಿದ್ದು ವಿದ್ಯುತ್‌ ಇಲಾಖೆಯಿಂದ ಆಗುವ ಹಲವು ಸಮಸ್ಯೆಗಳ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರು ಹಾಗೂ ಪ್ರತಿ ದಿನ ಅನವಶ್ಯಕವಾಗಿ ಲೋಡ್ ಸೆಟ್ಟಿಂಗ್‌ ನೆಪದಲ್ಲಿ ವಿದ್ಯುತ್ ಕಡಿತ ಮಾಡುವುದರ ವಿರುದ್ಧ …

Read More »

ಬೈಂದೂರು : ತಲ್ಲೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲಿ ಬಸ್‌ ನಿಲುಗಡೆ ಪ್ರಯಾಣಿಕರಿಗೆ ಸಂಕಷ್ಟ ..! ಬೈಂದೂರು: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ರಾಷ್ಟ್ರೀಯ ಹೆದ್ದಾರಿ ಯ ಮಧ್ಯಭಾಗದಲ್ಲಿ ಬಸ್ಸು ನಿಲ್ಲಿಸಿ ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ ಎಂದು ತಲ್ಲೂರು ಭಾಗದ ಹರೀಶ್ ಆಚಾರ್ಯ ಸಬ್ಲಾಡಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಕಳೆದ ಒಂದು ವಾರಗಳಿಂದ ತಾಲೂಕಿನದ್ಯಂತ ಭಾರಿ ಗಾಳಿ ಮಳೆ ಸುರಿಯುತ್ತಿದ್ದು ಪ್ರತಿ ದಿನ ಶಾಲೆ, ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರಿಗೆ ಬಸ್ಸಿಗೆ ಹೋಗಿ ಬರಲು ತಲ್ಲೂರಿನಲ್ಲಿ ಒಳ್ಳೆಯ ಬಸ್ ನಿಲ್ದಾಣವಿದ್ದರೂ ಕೂಡ ಪ್ರಯಾಣಿಕರಿಗೆ …

Read More »

ಬೈಂದೂರು ತಾಲೂಕು ಮರವಂತೆ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯದ ಪರಿಕರಗಳ ಮತ್ತು ಸುಸಜ್ಜಿತ ಪ್ರಯೋಗಾಲಯದ ಡೆಸ್ಕ್ ನ ಹಸ್ತಾಂತರ ಕಾರ್ಯಕ್ರಮ. ಬೈಂದೂರು ತಾಲೂಕು ಮರವಂತೆ ಪ್ರೌಢಶಾಲೆಯ  ಪ್ರಥಮ ಬ್ಯಾಚ್ ವಿದ್ಯಾರ್ಥಿಗಳು ಶಾಲೆಗೆ  ಡೆಸ್ಕ್ ಮತ್ತು ಇತರ ಪರಿಕರಗಳ  ಕೊಡುಗೆಯನ್ನು ನೀಡಿದರು. ಎಸ್ ಡಿಎಂಸಿ ಅಧ್ಯಕ್ಷ ರಾಗಿರುವ ಶ್ರೀ ರವಿ ಮಡಿವಾಳ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಶಿಕ್ಷಣ ತಜ್ಞ ಸಂಪನ್ಮೂಲ ವ್ಯಕ್ತಿ ಹಿರಿಯ ಪತ್ರಕರ್ತರಾಗಿರುವ ಎಸ್ ಜನಾರ್ಧನ ಮರವಂತೆ ಅವರು ಮಾತನಾಡಿ ಪ್ರಯೋಗಾಲಯ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕೆಯನ್ನು ಗಟ್ಟಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಎಂದು ತಿಳಿಸುತ್ತಾ …

Read More »

ಬೈಂದೂರು: ಹೊಸ ಕಿರಣ ವೆಬ್ ನ್ಯೂಸ್ ಶಿಕ್ಷಾ ಅಭಿಯಾನ ಶಾಲೆಗೆ ಪುಸ್ತಕ, ಬ್ಯಾಗ್, ಕಲಿಕ ಪರಿಕರಗಳನ್ನು ದಾನಿಗಳ ನೆರವಿನಿಂದ ವಿತರಣೆ ಬೈಂದೂರು : ಸರಕಾರಿ ಶಾಲೆ ಉಳಿಸಿ ಬೆಳಸಿ ಎನ್ನುವ ನಿಟ್ಟಿನಲ್ಲಿ ಪತ್ರಕರ್ತ ಕಿರಣ್ ಪೂಜಾರಿ ಮದ್ದುಗುಡ್ಡೆ ಕಳೆದ ಹಲವಾರು ವರ್ಷದಿಂದ ನಡೆಸಿಕೊಂಡು ಬಂದ ಶಿಕ್ಷಾ ಅಭಿಯಾನ ಅವರು ಇಂದು ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮದ ಕೊಡಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶೈಕ್ಷಣಿಕ ಪ್ರಸ್ತುತ ಸಾಲಿನ ವಿದ್ಯಾರ್ಥಿಗಳಿಗೆ ಬೇಕಾಗುವಂತ ಪುಸ್ತಕ, ಬ್ಯಾಗ್, ಪೆನ್ನು, ಇನ್ನಿತರ ಕಲಿಕ ಪರಿಕರವನ್ನು ದಾನಿಗಳ ನೆರವಿನಿಂದ …

Read More »