ಬೈಂದೂರು; ಉಪ್ಪುಂದ ರಾಣಿ ಬಲೆ ಮೀನು ಮಾರಾಟ ಪ್ರಾಥಮಿಕ ಸಹಕಾರ ಸಂಘ (ನಿ.) ಉಪ್ಪುಂದ ಸಂಘದ ವಾರ್ಷಿಕ ಮಹಾಸಭೆ ಕರ್ನಾಟಕ ಖಾರ್ವಿ ಯಾನೇ ಹರಿಕಾಂತ ಮಹಾಜನಸಂಘದಲ್ಲಿ ನಡೆಯಿತು . ಸಂಘದ ಅಧ್ಯಕ್ಷ ರಾದ ವೆಂಕಟರಮಣ ಖಾರ್ವಿ ಸಂಘದ ಅಧ್ಯಕ್ಷತೆ ವಹಿಸಿ ಮಾತನ್ನಾಡಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸದಸ್ಯರ ಪಾಲ್ಗೊಳ್ಳುವಿಕೆ ಅತ್ಯಗತ್ಯ ಸಂಘದ ನಿರ್ದೇಶಕ ನಾಗೇಶ್ ಖಾರ್ವಿಯವರು ವಾರ್ಷಿಕ ಮಹಾಸಭೆಯ ಕಾರ್ಯ ಸೂಚಿಗಳನ್ನು ಒದಿ ತಿಳಿಸಿದರು, ಸಂಘದ ನಿರ್ದೇಶಕರಾದ ಶರತ್ ಖಾರ್ವಿ 24-25ನೇ ವಾರ್ಷಿಕ ವರದಿ ಮಂಡನೆ ಮಾಡಿದರು, ಸಂಘದ ನಿರ್ದೇಶಕರಾದ ರಾಜೇಂದ್ರ ಖಾರ್ವಿ ಯವರು …
Read More »ಸಾಗರ ನ್ಯೂಸ್ ವಿಶೇಷ
ಮಂಗಳೂರು: ಆರ್ ಟಿ ಒ ಕಚೇರಿಯ ಮೂವರು ಅಧಿಕಾರಿಗಳು ಅಮಾನತು…!!
ಮಂಗಳೂರು : ಬೆಲೆಬಾಳುವ ಕಾರು ನೋಂದಣಿಯ ವೇಳೆ ನಕಲಿದಾಖಲೆ ಸೃಷ್ಟಿಸಿ ಸರಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಿದ ಆರೋಪದಲ್ಲಿ ಮಂಗಳೂರು RTO ಕಚೇರಿಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.RTO ಕಚೇರಿಯ ಪ್ರಥಮ ದರ್ಜೆ ಸಹಾಯಕ ನೀಲಪ್ಪ, ಕಚೇರಿಯ ಅಧೀಕ್ಷಕಿ ರೇಖಾ ನಾಯಕ್ ಹಾಗೂ ಸ್ಥಾನೀಯ ಸಹಾಯಕಿ ಸರಸ್ವತಿ ಅಮಾನತುಗೊಂಡ ಅಧಿಕಾರಿಗಳು ಈ ಮಧ್ಯೆ RTO ಶ್ರೀಧರ್ ಮಲ್ಲಾಡ್ ವಿರುದ್ಧ ಇಲಾಖಾ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಲಾಖಾ ವಿಚಾರಣೆ ಬಾಕಿಯಿರಿಸಿ ಮೂವರನ್ನು ಅಮಾನತುಗೊಳಿಸಿದ್ದಲ್ಲದೆ ಬೇರೆ ಕಡೆಗಳಿಗೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
Read More »ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘ ಉಪ್ಪಂದ ಇದರ ವಾರ್ಷಿಕ ಮಹಾಸಭೆ
ವರದಿ ; ಜನಾರ್ದನ ಕೆ ಎಂ ಮರವಂತೆ. ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘ ಉಪ್ಪಂದ ಇದರ ವಾರ್ಷಿಕ ಮಹಾಸಭೆ ಇಂದು ಕರ್ನಾಟಕ ಖಾರ್ವಿ ಯಾನೇ ಹರಿಕಾಂತ ಮಹಾಜನಸಂಘದಲ್ಲಿ ನಡೆಯಿತು, ಈ ವರ್ಷದ ಲೆಕ್ಕ ಪತ್ರ ಮಂಡನೆ ಮಾಡಿದರು, ಸೀಮೆಎಣ್ಣೆ ಕುರಿತು ಸುದೀರ್ಘ ಚರ್ಚೆ ನಡೆಯಿತು ಅಧ್ಯಕ್ಷರಾದ ನಾಗೇಶ್ ಖಾರ್ವಿಯವರ ಬುಲ್ ಟ್ರಾಲ್ ಮತ್ತು ಲೈಟ್ ಫಿಷಿಂಗ್ ಬಗ್ಗೆ ಚರ್ಚೆ ನಡೆದು ಮುಂದಿನ ದಿನಗಳಲ್ಲಿ ಹೋರಾಟ ಮಾಡುವಲ್ಲಿ ನಿರ್ಧರಿಸಿದರು ನಾಡ ದೋಣಿಯ ಅಧ್ಯಕ್ಷರಾದ ಬಿ ನಾಗೇಶ್ ಖಾರ್ವಿ,ಸುರೇಶ್ ಖಾರ್ವಿ ಮರವಂತೆ, ರಾಮ ಖಾರ್ವಿ , ನಾಗೇಶ್ …
Read More »ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘ ನಿ, 18ನೇ ವರ್ಷದ ವಾರ್ಷಿಕ ಮಹಾಸಭೆ ಬೈಂದೂರು ,;ಕರಾವಳಿ ಸಾಂಪ್ರದಾಯಿಕ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಇಂದು ಕರ್ನಾಟಕ ಖಾರ್ವಿ ಯಾನೇ ಹರಿಕಾಂತ ಮಹಾಜನಸಂಘದಲ್ಲಿ ದೀಪ ಬೆಳಗುದರ ಮೂಲಕ ಉದ್ಘಾಟಿಸಿ ,ಬಿ ನಾಗೇಶ್ ಖಾರ್ವಿಯವರ ಅಧ್ಯಕ್ಷತೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು ಅಧ್ಯಕ್ಷ ರಾದ ನಾಗೇಶ್ ಖಾರ್ವಿಯವರು ಮಾತನ್ನಾಡಿ ಸಂಘದ ಏಳಿಗೆಗೆ ಬಗ್ಗೆ ದೀರ್ಘವಾದ ಚರ್ಚೆ ನಡೆಯಿತು, ಮತ್ತು ಇನ್ನಿತರ ವಿಷಯಗಳಲ್ಲಿ ಚರ್ಚೆ ನಡೆಯಿತು. ಮತ್ತು ಮಂಜುನಾಥ ಜಿ ಖಾರ್ವಿಯವರು ಲೆಕ್ಕ ಪತ್ರ …
Read More »ಸ.ಹಿ.ಪ್ರಾ.ಶಾಲೆ ಹೊಸಾಳ ಬಾರ್ಕೂರು; ಉಚಿತ ನೋಟ್ ಪುಸ್ತಕ ಮತ್ತು ಕಲಿಕೋಪಕರಣ ವಿತರಣೆ; ಅಂತರಾಷ್ಟ್ರೀಯ ಯೋಗದಿನಾಚರಣೆ ಆಚರಣೆ
ಬಾರ್ಕೂರು : ದಿನಾಂಕ 21/06/2025ರಂದು ಇಂದು ಸಂಸ್ಥೆಯ ವಿದ್ಯಾರ್ಥಿಗಳಿಗೆ ಪೂರ್ತಿ ವರ್ಷಕ್ಕಾಗುವಷ್ಟು ನೋಟ್ಪುಸ್ತಕವನ್ನು ದಾನಿಗಳಾದ ಕಿರಣ್ ಪೂಜಾರಿ, ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಸಂಘ (ರಿ.), ಉಡುಪಿ ಜಿಲ್ಲಾ ಅಧ್ಯಕ್ಷರು., ಪ್ರವೀಣ ನಾಗರಮಠ ಗ್ರಾ.ಪಂ. ಸದಸ್ಯರು ಬಾರ್ಕೂರು, ಜಯಶಂಕರ್ ಪೂಜಾರಿ ಕೂಡ್ಲಿ. ಶಂಕರಾಚಾರ್ಯ ದತ್ತಿ ನಿಧಿಯ ಕಲಿಕೋಪಕರಣ ಪ್ರಾಯೋಜಕರು ಶ್ರೀ ಗಣೇಶ ಆಚಾರ್ಯ ಹಸ್ತಾಂತರ ಮಾಡಿದರು. ಎಸ್ .ಡಿ .ಎಮ್.ಸಿ ಅಧ್ಯಕ್ಷ ಮಂಜುನಾಥ ಆಚಾರ್ಯ, ಉಪಾಧ್ಯಕ್ಷೆ ಉಷಾ, ಪಂಚಾಯಿತಿಯ ಸದಸ್ಯರಾದ ಅಶ್ವಿನಿ, ಹಳೆವಿದ್ಯಾರ್ಥಿಸಂಘದ ಶ್ರೀನಿವಾಸ ನಾಗರಮಠ, ಪೋಷಕರು, ಎಸ್ ಡಿ ಎಮ್ ಸಿ ಸದಸ್ಯರು ಉಪಸ್ಥಿತರಿದ್ದರು. …
Read More »ಅಪ್ರಾಪ್ತ ಬಾಲಕಿಗೆ ಮೊಬೈಲ್ ಸಂದೇಶ ಕಳುಹಿಸಿದ ಇನ್ನಿತರ ಆರೋಪದಡಿ ಪೋಕ್ಸ ಪ್ರಮುಖ ಆರೋಪಿ ಮುಂಬೈ ನಲ್ಲಿ ಬಂಧನ
ಬೈಂದೂರು: ದಿನಾಂಕ:21-06-2025(ಸಾಗರ ನ್ಯೂಸ್.com ) ನಗರದ ಅಪ್ರಾಪ್ತ ಬಾಲಕಿಯೋರ್ವಳಿಗೆ ಮೊಬೈಲ್ ನಲ್ಲಿ ಅನುಚಿತ ಸಂದೇಶಗಳನ್ನು ಕಳುಹಿಸಿದ್ದಲ್ಲದೆ ಬಾಲಕಿಗೆ ಕಿರುಕುಳ ನೀಡಿದ ಆರೋಪದಡಿ ತಲೆಮರೆಸಿ ಕೊಂಡಿದ್ದ ಇಬ್ಬರು ಆರೋಪಿಗಳಲ್ಲಿ ಪ್ರಮುಖ ಆರೋಪಿ ಗೌತಮ್ ಅಣ್ಣಯ್ಯ ರಾವ್ ರವರನ್ನು ಉಡುಪಿ ಮಹಿಳಾ ಠಾಣೆಯ ಪೊಲೀಸರು ಮುಂಬೈಯಲ್ಲಿ ಬಾರ್ ಒಂದಕ್ಕೆ ಕುಡಿಯಲು ಬಂದಾಗ ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಹಂಗಳೂರು ಮೂಲದ ಪಾಂಡುರಂಗ ನಾಯ್ಕ ತಲೆಮರೆಸಿ ಕೊಂಡಿದ್ದಾನೆ ಎನ್ನಲಾಗಿದೆ.ಇಂದು ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆರೋಪಿಗೆ ಹದಿನೈದು ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇನ್ನೋರ್ವ …
Read More »ಶ್ರೀರಾಮ ಕನ್ನಡ ಖಾರ್ವಿ ಮಾರ್ಕೆಟ್ ವಿಭಾಗ ಇದರ ವಾರ್ಷಿಕ ಮಹಾಸಭೆ
ಸಾರಥ್ಯದಲ್ಲಿ,; ಜನಾರ್ದನ ಕೆ ಎಂ ಮರವಂತೆ ಬೈಂದೂರು; ಮರವಂತೆ ಶ್ರೀರಾಮ ಕನ್ನಡ ಖಾರ್ವಿ ಮಾರ್ಕೆಟ್ ವಿಭಾಗ ಇದರ ವಾರ್ಷಿಕ ಮಹಾಸಭೆ ಇಂದು ಶ್ರೀರಾಮ ಮಂದಿರ ದಲ್ಲಿ ನಡೆಯಿತು ಮೊದಲ ಪ್ರಾಥನೆ ದೋಂದಿಗೆ ಆರಂಭ ಗೊಂಡು ಶಾಲೆಯ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು ಮಾರ್ಕೇಟ್ ವಿಭಾಗ ದ ಅಧ್ಯಕ್ಷ ರಾದ ವೆಂಕಟರಮಣ ನೆತ್ರತ್ವದಲ್ಲಿ ನಡೆದ ಸಭೆಯಲ್ಲಿ ಇತರ ವಿಷಯಗಳು ಚರ್ಚೆಸ ಲಾಯಿತು ಕಾರ್ಯದರ್ಶಿ ಮಹಾಬಲ ಖಾರ್ವಿ ಮತ್ತು ದಿನಕರ್ ಖಾರ್ವಿ ಲೆಕ್ಕ ಪತ್ರ ಮಂಡನೆ ಮಾಡಿದರು ಈ ಸಭೆಯಲ್ಲಿ ಮಾರ್ಕೆಟ್ ಸಮಿತಿ …
Read More »ಶ್ರೀರಾಮ ಕನ್ನಡ ಖಾರ್ವಿ ಮಾರ್ಕೆಟ್ ವಿಭಾಗ ಇದರ ವಾರ್ಷಿಕ ಮಹಾಸಭೆ
ಶ್ರೀರಾಮ ಕನ್ನಡ ಖಾರ್ವಿ ಮಾರ್ಕೆಟ್ ವಿಭಾಗ ಇದರ ವಾರ್ಷಿಕ ಮಹಾಸಭೆ ಇಂದು ಶ್ರೀರಾಮ ಮಂದಿರ ದಿಲ್ಲಿ ನಡೆಯಿತು ಮೊದಲ ಪ್ರಾಥನೆ ದೋಂದಿಗೆ ಆರಂಭ ಗೊಂಡು ಶಾಲೆಯ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು ಅಧ್ಯಕ್ಷ ರಾದ ವೆಂಕಟರಮಣ ನೆತ್ರತ್ವದಲ್ಲಿ ನಡೆದ ಸಭೆಯಲ್ಲಿ ಇತರ ವಿಷಯಗಳು ಚರ್ಚೆಗೆ ಕಾರ್ಯದರ್ಶಿ ಮಹಾಬಲ ಖಾರ್ವಿ ಮೂವರು ಮತ್ತು ದಿನಕರ್ ಖಾರ್ವಿ ಲೆಕ್ಕ ಪತ್ರ ಮಂಡನೆ ಮಾಡಿದರು ಈ ಸಭೆಯಲ್ಲಿ ಮಾರ್ಕೆಟ್ ಸಮಿತಿ ಯು ಅಧ್ಯಕ್ಷ ರಾದ ವೆಂಕಟರಮಣ, ಉಪಾಧ್ಯಕ್ಷ ಸೋಮಯ್ಯ,ಮೀನೂಗಾರ ಸೇವಾ ಸಮಿತಿ ಅಧ್ಯಕ್ಷ ರಾದ …
Read More »ಕಾಂತಾರ: ಚಾಪ್ಟರ್ 1′ ಶೂಟಿಂಗ್ ವೇಳೆ ದೋಣಿ ಮಗುಚಿ ಕ್ಯಾಮೆರಾ ನೀರುಪಾಲು, ಕಲಾವಿದರು ಪಾರು
ಸಾಗರ ನ್ಯೂಸ್: ಹೊಂಬಾಳೆ ಫಿಲ್ಡ್ ನಿರ್ಮಿಸಿ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಕಾಂತಾರ: ಚಾಪ್ಟರ್ 1 ಈ ಸಿನಿಮಾಕ್ಕೆ ಸಾಕಷ್ಟು ತೊಂದರೆ ಉಂಟಾಗಿದ್ದು…ಹೀಗೆ ಸಾಲು ಸಾಲು ವಿಘ್ನ ಎದುರಿಸುತ್ತಲೇ ಬಂದಿದೆ ಈ ಚಿತ್ರತಂಡಕ್ಕೆ ಇದೀಗ ಮತ್ತೊಂದು ತೊಂದರೆ ಎದುರಾಗಿದೆ.ತೀರ್ಥಹಳ್ಳಿಯಲ್ಲಿ ಶೂಟಿಂಗ್ ನಡೆಸುತ್ತಿದ್ದಾಗ ಕಲಾವಿದರಿದ್ದ ದೋಣಿ ಜಲಾಶಯದಲ್ಲಿ ಮಗುಚಿ ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಕ್ಯಾಮೆರಾ ಸೇರಿದಂತೆ ಇತರ ಸಾಮಗ್ರಿಗಳು ನೀರು ಪಾಲಾಗಿವೆ ಎಂದು ವರದಿಯೊಂದು ತಿಳಿಸಿದೆ.ಚಿತ್ರದ ಕೊನೆಯ ಹಂತದ ಶೂಟಿಂಗ್ಗಾಗಿ ರಿಷಬ್ ಶೆಟ್ಟಿ ಮತ್ತು ತಂಡ ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯ …
Read More »ಬೈಂದೂರು; ಜಾಗ ಮಾರಾಟ ಮಾಡುವುದಾಗಿ ನಂಬಿಸಿ ವ್ಯಕ್ತಿಯೊರ್ವರಿಗೆ 2 ಕೋಟಿ ರೂಪಾಯಿ ವಂಚನೆ
ಬೈಂದೂರು : ದಿನಾಂಕ : 09-06-2025 ತಗ್ಗರ್ಸೆ ಗ್ರಾಮದ ವ್ಯಕ್ತಿ ಯೊರ್ವರಿಗೆ ಜಾಗವನ್ನು ಕೊಡುವುದಾಗಿ ನಂಬಿಸಿ 2 ಕೋಟಿ ರೂಪಾಯಿ ವಂಚನೆ ನಡೆಸಿದ್ದಾರೆಂದು ಇಬ್ಬರು ವ್ಯಕ್ತಿಗಳ ಮೇಲೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೈಂದೂರು ತಗ್ಗರ್ಸೆ ಗ್ರಾಮದ ನಿವಾಸಿ ಸುಭಾಶ್ ಪೂಜಾರಿ (32) ಎಂಬುವರು ಗುತ್ತಿಗೆ ವ್ಯವಹಾರ ಮಾಡಿಕೊಂಡಿದ್ದು ಇವರು ವಾಹನಗಳನ್ನು ನಿಲ್ಲಿಸಲು ಯಡ್ತರೆ ಗ್ರಾಮದಲ್ಲಿ ಸೂಕ್ತ ಜಾಗವನ್ನು ಹುಡುಕುತ್ತಿರುವಾಗ ಸುಭಾಶ್ ರವರ ದೊಡ್ಡಪ್ಪನ ಮಗನಾಗಿರುವ 2ನೇ ಆರೋಪಿ ತಗ್ಗರ್ಸೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ, ತಾನು ಸೂಕ್ತ ಸ್ಥಳವನ್ನು ಹುಡುಕಿ …
Read More »