ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ “ಉಚ್ಚಿಲ ದಸರ -2024” ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮಂಗಳವಾರ ನಡೆಯಿತು. ಮೊಗವೀರ ಸಮಾಜದ ನಾಯಕ ನಾಡೋಜ ಡಾ. ಜಿ. ಶಂಕರ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.ಮೊದಲಿಗೆ ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ.ರಾಘವೇಂದ್ರ ಉಪಾಧ್ಯಾಯರವರು ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸಂದರ್ಭ ನಾಡೋಜ ಡಾ.ಜಿ.ಶಂಕರ್ ಮಾತನಾಡಿ, ಈ ಬಾರಿ ಅದ್ದೂರಿಯಾಗಿ ಉಚ್ಚಿಲ ದಸರ -2024 ನ್ನು ಆಚರಿಸಲಾಗುವುದು. ಉಚ್ಚಿಲ ದಸರ …
Read More »ಸಾಗರ ನ್ಯೂಸ್ ವಿಶೇಷ
ಮರವಂತೆ ಕಡಲ ಮಕ್ಕಳು ವರಾಹ
ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಬೈಂದೂರು ;ಬೈಂದೂರು ತಾಲೂಕು ಮರವಂತೆ ಮೀನುಗಾರರು ಆಗಸ್ಟ್ 15ರಂದು ಸಾಮೂಹಿಕ ರಜೆಯನ್ನು ಘೊಷೀಸಿ ಇಂದು ವರಾಹ ದೇವಸ್ಥಾನದಲ್ಲಿ ಮತ್ಸ್ಯ ಕ್ಷಾಮದ ಬಗ್ಗೆ ಸಾಮುಹಿಕ ಪ್ರಾರ್ಥನೆ ಸಲ್ಲಿಸಿದರು, ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಖಾರ್ವಿಯವರ ಸಮ್ಮುಖದಲ್ಲಿ ಇಂದು ವರಾಹ ದೇವರ ಸನ್ನಿದಾನದಲ್ಲಿ ಅಭಾರಿ ಸೇವೆ, ವಿಷ್ಣು ದೇವರಿಗೆ ಮೀನಿನ ಸರ, ಗಂಗಾಧರೇಶ್ವರ ಸ್ವಾಮಿಗೆ ಶತರುದ್ರಾಭಿಷೇಕ, ಎಂಬ ಹರಕೆಯನ್ನು ಹೇಳಿಕೊಂಡಿದ್ದು, ಮುಂದಿನ ದಿನಗಳಲ್ಲಿ ನಿನ್ನ ಸ್ಥಾನದಲ್ಲಿ ಮೀನುಗಳು ಬಂದು ಎಲ್ಲಾ ಮೀನುಗಾರರಿಗೆ ಮೀನುಗಳು ಸಿಗಲಿ ಎಂಬ ಹರೆಕೆಯನ್ನು ಹೇಳಿಕೊಂಡ್ಡಿದ್ದು ಸಮುದ್ರ ರಾಜನಿಗೆ …
Read More »ಅನಾತವಾದ ಎರಡು ನಾಯಿಯನ್ನುದತ್ತು ಪಡೆದ ಕಾರವಾರ ಎಸ್ಪಿ
ವರದಿ; ಜನಾರ್ದನ ಕೆ ಎಂ ಮರವಂತೆ ಕಾರವಾರ ,; ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತದಲ್ಲಿ ಲಕ್ಷ್ಮಣ ನಾಯ್ಕ್ ರವರ ಸಾಕು ಪ್ರಾಣಿ ಎರಡು ನಾಯಿಯಗಳು ತನ್ನವರನ್ನು ಕಳೆದುಕೊಂಡು ತನ್ನವರನ್ನು ಹುಡುಕುತ್ತಾ ಆ ಮೂಕ ಪ್ರಾಣಿಯ ವೇದನೆಯನ್ನು ಕಂಡ ಕಾರವಾರದ ಎಸ್ಪಿ ಆ ನಾಯಿಯ ಅಸಹಾಯಕತೆಯನ್ನು ನೋಡಿ ಮನಕರಗಿತು ಗುಡ್ಡ ಕುಸಿತವಾದ ದಿನದಿಂದ ಎಲ್ಲೂ ಹೋಗದೆ ತನ್ನವರನ್ನು ಹುಡುಕುತ್ತಾ ಅನಾಥವಾಗಿ ಓಡಾಡುತ್ತಿದ್ದ 2 ಸಾಕು ನಾಯಿಗಳನ್ನು ನೋಡಿ ತುಂಬಾ ದುಃಖ ತಪ್ತನಾದೆ. ಕೂಡಲೇ ಈ ಎರಡು ನಾಯಿಗಳನ್ನು ದತ್ತು ಸ್ವೀಕರಿಸಿದೆ
Read More »ಹಾಡುಹಗಲೇ ಕ್ಯಾಶ್ ಕೌಂಟರ್ ಗೆ ಕೈಹಾಕಿದ ಕಳ್ಳ ಬೈಂದೂರು,; ಬೈಂದೂರು ಮೇಲ್ ಬಸ್ ನಿಲ್ದಾಣ ಹತ್ತಿರಸಮಯ ಬೆಳಿಗ್ಗೆ 10-23ಕ್ಕೆ ಬೈಂದೂರು“ಡಿ ರಾಯಲ್ ಕೆಪೆ ” ಗೆ ಎಲ್ಲಿಂದಲೋ ಬಂದ ಕಳ್ಳ ಅಂಗಡಿ ಯ ಒಳಗೆ ನೇರ ಹೋಗಿ. ಹಣದ ಕ್ಯಾಶ್ ಕೌಂಟರ್ ಗೆ ಹಾಡುಹಗಲೇ ಕೈ ಹಾಕಿ ಹಣ ಕದಿಯುತ್ತಿರುವ ದ್ರಶ್ಯ CC TV ಯಲ್ಲಿ ಸೆರೆಹಿಡಿದೆ
Read More »ಕುಂದಾಪುರ: ಬಸ್ಸಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಲಾರಿ;ಓರ್ವ ವಿದ್ಯಾರ್ಥಿ ಗಂಭೀರ;ಹಲವರಿಗೆ ಗಾಯ
ಕುಂದಾಪುರ: ಖಾಸಗಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದರಭಸವಾಗಿ ಬಂದು ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತಲ್ಲೂರಿನ ಪ್ರವಾಸಿ ಹೋಟೆಲ್ ಎದುರು ಆ.10ರ ಶನಿವಾರ ಬೆಳಗ್ಗೆ ಸಂಭವಿಸಿದೆ ಬಸ್ ಬೈಂದೂರಿಂದ ಕುಂದಾಪುರಕ್ಕೆ ಬರುತ್ತಿತ್ತು. ಅಪಘಾತದ ತೀವ್ರತೆಗೆ ಬಸ್ಸಿನ ಹಿಂಬದಿ ಹಾಗೂ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದೆ. ಅಪಘಾತದ ಪರಿಣಾಮ ಬಸ್ಸಿಲ್ಲಿದ್ದ ಓರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದು, 7-8 ಮಂದಿ ವಿದ್ಯಾರ್ಥಿಗಳ ಸಹಿತ ಹಲವರಿಗೆ ಗಾಯವಾಗಿದೆ. ಲಾರಿಯ ಚಾಲಕ, ನಿರ್ವಾಹಕ ಕೂಡಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Read More »ಇಂದು ಎಲ್ಲೆಲ್ಲೂ ನಾಗರಪಂಚಮಿ ಸಂಭ್ರಮ…
ಬೈಂದೂರು: ಇಂದು ಎಲ್ಲಾ ಕಡೆ ನಾಗರಪಂಚಮಿ ಸಂಭ್ರಮ.ಜಿಲ್ಲೆಯ ಎಲ್ಲ ನಾಗ ದೇವಸ್ಥಾನ ಹಾಗೂ ಮೂಲಸ್ಥಾನಗಳಲ್ಲಿ ನಾಗ ದೇವರಿಗೆ ಹಾಲಿನ ಅಭಿಷೇಕ ಹಾಗೂ ಸೀಯಾಳ ಅಭಿಷೇಕ ಮಾಡಿ ಪೂಜೆ ನಡೆಯಿತು.ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿ ಹಬ್ಬಗಳ ಸಾಲು ಆರಂಭವಾಗುವುದಕ್ಕೆ ನಾಂದಿ ಹಾಡುತ್ತದೆ ನಾಗರಪಂಚಮಿಯನ್ನು ಶ್ರಾವಣ ಶುಕ್ಲ ಪಂಚಮಿಯಂದು (2024 ರಲ್ಲಿ ಆಗಸ್ಟ್ 9, ಶುಕ್ರವಾರ) ಆಚರಿಸಲಾಗುತ್ತದೆ. ಈ ದಿನದಂದು ನಾಗ ದೇವರನ್ನು ಪೂಜಿಸಿ, ನಾಗ ದೇವರಿಗೆ ಹಾಲಿನ ನೈವೇದ್ಯವನ್ನು ಅರ್ಪಿಸುತ್ತಾರೆ. ನಾಗಗಳ ಪೂಜೆಯನ್ನು ಮಾಡುವುದರಿಂದ ಸರ್ಪಭಯ ಉಳಿಯುವುದಿಲ್ಲ ಮತ್ತು ವಿಷಬಾಧೆಯಾಗುವ ಸಂಕಟ ತಪ್ಪುತ್ತದೆ ಎಂದು …
Read More »ಅಂಕೋಲಾ ದುರಂತ: ನಾಲ್ಕು ಕಡೆ ಮೆಟಲ್ ಅಂಶಪತ್ತೆ ಕಾರ್ಯಾಚರಣೆ ನೇತೃತ್ವ ವಹಿಸಿದ್ದವರು ಹೇಳಿದ್ದೇನು?
ಅಂಕೋಲಾ: ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿ ನಾಪತ್ತೆಯಾದವರ ಶೋಧ ಕಾರ್ಯಾಚರಣೆ ಜುಲೈ 25 ರ ಗುರುವಾರದಂದು 10 ನೇ ದಿನಕ್ಕೆ ತಲುಪಿದ್ದು, ಈ ದಿನ ಬಹು ಜನರಿಗೆ ಯಶಸ್ಸಿನ ನಿರೀಕ್ಷೆ ಇತ್ತಾದರೂ, ಆ ಮಟ್ಟದ ಕಾರ್ಯಾಚರಣೆ ಸಾಧ್ಯವಾಗದೇ ನಾಳೆ ದಿನದ ವರೆಗೂ ಕಾಯುವಂತಾಗಿದೆ. ಈ ದಿನದ ಕಾರ್ಯಾಚರಣೆಯಲ್ಲಿ ನದಿ ನೀರಿನಲ್ಲಿ ಹುದುಗಿರಬಹುದಾದ ಲಾರಿ ಮತ್ತು ನಾಪತ್ತೆಯಾದವರ ಪತ್ತೆ ಕಾರ್ಯಚರಣೆ ನೇತೃತ್ವ ವಹಿಸಿದ್ದ ನಿವೃತ್ತ ಮೇಜರ್ ಜನರಲ್, ಇಂದ್ರಬಾಲನ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ,ಡೋನ್ ಮತ್ತಿತರ ಆಧುನಿಕ ತಂತ್ರಜ್ಞಾನ ಬಳಸಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಒಟ್ಟೂ …
Read More »ಪುತ್ತೂರಿನ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿಕಾರ್ಮಿಕ ಗಂಭೀರ ಗಾಯ. ಪುತ್ತೂರು: ಲಾರಿಯೊಂದಕ್ಕೆ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಕರಾಯ ಜನತಾ ಕಾಲೋನಿ ನಿವಾಸಿ ರಶೀದ್ ಗಂಭೀರ ಗಾಯಗೊಂಡವರು.ಲಾರಿಯೊಂದು ಟಯರ್ ಪಂಚರ್ ಆದ ಪರಿಣಾಮ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚರ್ ಮಾಡಿಸಿಕೊಂಡು ಆಟೋರಿಕ್ಷಾದಲ್ಲಿ …
Read More »ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟ (ರಿ)23- 24 ವಾರ್ಷಿಕ ಮಹಾಸಭೆ
ಬೈಂದೂರು ತಾಲೂಕು ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದಿಂದ ವಾರ್ಷಿಕ ಮಹಾಸಭೆ ಶಾಲೆ ಬಾಗಿಲು ಮಾತಶ್ರೀ ಸಭಾಭವನದಲ್ಲಿ ನಡೆಯಿತು, ವೆಂಕಟರಮಣ ಖಾರ್ವಿ ಅಧ್ಯಕ್ಷತೆಯಲ್ಲಿ ಆಯವ್ಯಯ ಮಂಡನೆಯನ್ನು ಮಾಡಿ ಸಭೆಯಲ್ಲಿ ಅನೇಕ ವಿಷಯಗಳು ಚರ್ಚಿಸಿ ತೀರ್ಮಾನ ಕೈಗೊಂಡಿದ್ದು ,ಅಧ್ಯಕ್ಷರು ಮಾತನ್ನಾಡಿ ಅಕಾಲಿಕ ಮರಣ ಹೊಂದಿದ ಸಂಘದ ಸದಸ್ಯರಿಗೆ ತಲಾ ಒಂದು ಲಕ್ಷ ಪರಿಹಾರ ನಿಡಿದ್ದು, ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,50000ರೂ ದೇಣಿಗೆಯನ್ನು ನೀಡುವುದೆಂದುತಿರ್ಮಾನಿಸಲಾಯಿತುಮೀನುಗಾರರಿಗೆ ವರ್ಷದಿಂದ ವರ್ಷಕ್ಕೆ ಮೀನುಗಳು ಕ್ಷಿಣಿಸುತ್ತಿದ್ದು ಕಾರಣ ಬುಲ್ ಟ್ರಾಲ್, ಲೈಟ್ ಪಿಶೀಂಗ್ ದಿಂದ ನಾಡದೋಣಿ ಮೀನುಗಾರರಿಗೆ ಬಾರಿ ಹೊಡೆತ ಬಿದ್ದಿರುತ್ತದೆ, ಮೀನುಗಾರರ ಹೊಟ್ಟೆಯ ಮೇಲೆ …
Read More »ಸಮುದ್ರ ಪೂಜೆ ರಾಣಿಬಲೆ ಮೀನುಗಾರರ ಒಕ್ಕೂಟ (ರಿ.)
ಬೈಂದೂರು ತಾಲೂಕು ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟ (ರಿ.) ಉಪ್ಪುಂದ ಇವರಿಂದ 2024-25 ನೇ ಸಾಲಿನ ಮೀನುಗಾರಿಕಾ ಋತುವಿನ ಸಮುದ್ರ ಪೂಜೆಯನ್ನು ಪುರೋಹಿತರಾದ ಪರಮೇಶ್ವರ ಹೆಗಡೆ ಇವರ ನೇತೃತ್ವದಲ್ಲಿ ಉಪ್ಪುಂದ ಸಮುದ್ರ ತೀರದಲ್ಲಿ ನೆರವೇರಿಸಲಾಯಿತು. ಇದೇ ಸಂದರ್ಭ ಸಂಘದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ, ಉಪಾಧ್ಯಕ್ಷರಾದ ತಿಮ್ಮಪ್ಪ ಖಾರ್ವಿ, ಅರಮಕೋಡಿ ಶ್ರೀ ಈಶ್ವರ ದೇವಸ್ಥಾನದ ಅಧ್ಯಕ್ಷರಾದ ಸುರೇಶ್ ಖಾರ್ವಿ, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾದ ಬಿ.ನಾಗೇಶ ಖಾರ್ವಿ, ಮತ್ತು ಸಂಘದ ಪದಾಧಿಕಾರಿಗಳು, ಮೀನುಗಾರ ಮುಖಂಡರು ಸಂಘದ ರಾಣಿಬಲೆ ಜೋಡಿಯ ಸದಸ್ಯರು, ಹಾಗೂ ಮೀನುಗಾರರು …
Read More »