ಸಾಗರ ನ್ಯೂಸ್ ವಿಶೇಷ

ಶಿರೂರು ಕೊಟ್ಟಿಗೆಗೆ ಬೆಂಕಿ ತಗುಲಿ ಅಪಾರ ಹಾನಿ

ಬೈಂದೂರು ;ಶಿರೂರು ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದ ಘಟನೆ ಶಿರೂರು ಸಮೀಪದ ದೊಂಬೆ ಬೇಲೆಮನೆ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.ಇಲ್ಲಿನ ಶೇಷ ಮಾಸ್ಟ‌ರ್ ಮನೆ ಸಮೀಪದ ಕೊಟ್ಟಿಗೆಗೆ ಬುಧವಾರ 04 ಗಂಟೆ ಹೊತ್ತಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ್ಡಿದ್ದು,ಸಮುದ್ರ ಸಮೀಪ ಇರುವ ಕಾರಣ ಗಾಳಿಯ ರಭಸಕ್ಕೆ ಬೆಂಕಿ ಅಧಿಕವಾಗಿದ್ದು ಬೆಂಕಿ ಕೆನ್ನಲಗೆ ಕೊಟ್ಟಿಗೆಯನ್ನು ಭಸ್ಮವಾಗಿದೆ,.ಕೊಟ್ಟಿಗೆಯಲ್ಲಿ ಹುಲ್ಲು, ಕೃಷಿ ಪರಿಕರ ಸಂಪೂರ್ಣ ಸುಟ್ಟು ಹೋಗಿದ್ದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ,ಕರಾವಳಿ ಕಾವಲು ಪಡೆ,ಮೆಸ್ಕಾಂ ಇಲಾಖೆ,ಪೊಲೀಸ್‌ ಅಧಿಕಾರಿಗಳು ಆಗಮಿಸಿದ್ದಾರೆ.ಸ್ಥಳೀಯರು …

Read More »

ಬೈಕ್ ಡಿಕ್ಕಿ ; ಗಾಯಾಳು ಆಸ್ಪತ್ರೆಗೆ ದಾಖಲು

ಉಡುಪಿ ನ.19 :- ಅಂಬಲಪಾಡಿ ಸರ್ವಿಸ್ ರಸ್ತೆಯಲ್ಲಿ ಯುವಕನೊಬ್ಬ ರಾತ್ರಿ ಹೊತ್ತು ಚಿರಾಡುತ್ತಿರುವುದನ್ನು ಕಂಡ ವಿಶು ಶೆಟ್ಟಿ ಅಂಬಲಪಾಡಿಯವರು ವಿಚಾರಿಸಿದಾಗ ಬೈಕ್ ಒಂದು ಡಿಕ್ಕಿ ಹೊಡೆದು ಪರಾರಿ ಆಗಿದ್ದು, ಎಂಬ ಮಾಹಿತಿ ನೀಡಿದ್ದಾನೆ. ಆ ಕೂಡಲೇ ವಿಶುಶೆಟ್ಟಿಯವರು ಗಾಯಾಳುವನ್ನು 108 ಆ್ಯಂಬುಲೆನ್ಸ್‌ ಮೂಲಕ ಜಿಲ್ಲಾಸ್ಪತ್ರೆಗೆ ಯುವಕನನ್ನು ದಾಖಲಿಸಿದ್ದಾರೆ. ಗಾಯಾಳು ಹೆಸರು ಮಾಂತೇಶ್ (30 ವರ್ಷ). ಸೊಂಟದ ಎಲುಬಿಗೆ ತೀವ್ರವಾದ ಪೆಟ್ಟು ಬಿದ್ದಿದ್ದು ಮೂಳೆ ಮುರಿದಿದೆ, ಗಾಯಾಳು ನೋವಿನಿಂದ ಚಿರಾಡುತ್ತಿದ್ದಾನೆ. ಈ ಬಗ್ಗೆ ಸಂಚಾರಿ ಠಾಣೆಗೆ ವಿಶುಶೆಟ್ಟಿ ಮಾಹಿತಿ ನೀಡಿದ್ದಾರೆ.

Read More »

ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಮಾನಸಿಕ ಯುವಕ ವಶ ; ಚಿಕಿತ್ಸೆಗೆ ದಾಖಲು

ಉಡುಪಿ ನ.17 :- ಸಾರ್ವಜನಿಕರಿಗೆ ಕಿರುಕುಳ ಹಾಗೂ ಭಯದ ವಾತವರಣ ಸೃಷ್ಟಿಸುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ವಿಶುಶೆಟ್ಟಿಯವರು ಮಹಿಳಾ ಪೋಲಿಸ್ ಠಾಣಾ ಸಿಬ್ಬಂದಿಯವರ ಸಹಾಯದಿಂದ ವಶಕ್ಕೆ ಪಡೆದು ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದಾರೆ.ಯುವಕ ಅಪ್ಪು ಆಚಾರ್ಯ (28) ಸಾರ್ವಜನಿಕರಿಗೆ ಹಾಗೂ ಮಹಿಳೆಯರಿಗೆ ಅಸಭ್ಯವಾಗಿ ವರ್ತಿಸುತ್ತಿದ್ದು, ಈ ಬಗ್ಗೆ ಮಹಿಳೆಯರಿಂದ ಮಹಿಳಾ ಠಾಣೆಗೆ ದೂರು ದಾಖಲಾಗಿತ್ತು. ಅಸ್ವಸ್ಥನ ತಾಯಿ ಅಸಹಾಯಕಳಾಗಿ ತನ್ನ ಮಗ ಮಾನಸಿಕ ಅಸ್ವಸ್ಥ, ಚಿಕಿತ್ಸೆಗೆ ದಾಖಲಿಸಲು ತನ್ನಿಂದ ಸಾಧ್ಯವಿಲ್ಲ, ತಾನು ದಿನ ಕಳೆಯುವುದೇ ಕಷ್ಟದಲ್ಲಿ ತನಗೆ ಸಹಕರಿಸಿ ಎಂದು ವಿಶುಶೆಟ್ಟಿಯವರಲ್ಲಿ • ವಿನಂತಿಸಿದ್ದರು. ತಾಯಿಯ …

Read More »

ಕುಂದಾಪುರ…… ಗುಲ್ವಾಡಿಯ ಸರ್ವೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ… ಕುಂದಾಪುರ…… ಗುಲ್ವಾಡಿಯ ಸರ್ವೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ… 115 ವರ್ಷವನ್ನು ಪೂರೈಸಿ ತನ್ನದೇ ಆದ ಇತಿಹಾಸವನ್ನು ಹೊಂದಿ ಇರುವಂತಹ ಶಾಲೆ.. ಈ ಒಂದು ಶಾಲೆ ಉಳಿಸಿಕೊಳ್ಳಲು ಶ್ರಮಿಸುತ್ತಿರುವಂತಹ ತಂಡಗಳಿಗೆ ಕೋಟಿ ಕೋಟಿ ನಮನಗಳು ನಾನು ಕೂಡ ಈ ಶಾಲೆಯ ಹಳೆಯ ವಿದ್ಯಾರ್ಥಿ. ನನಗೆ ತಿಳಿದ ಮಟ್ಟಿಗೆ ಬರೆಯುವುದಾದರೆ.. ಹಲವಾರುಜನ ಮಹನೀಯರು… ಈ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದಂತಹ. ವ್ಯಕ್ತಿಗಳು, ದಲಿತ ಮಕ್ಕಳು. ನಮ್ಮ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ. ಉನ್ನತ ಸ್ಥಾನಗಳಲ್ಲಿದ್ದಾರೆ… ಇದೀಗ …

Read More »

ತೀರಾ ಅಸ್ವಸ್ಥ ವ್ಯಕ್ತಿಯ ರಕ್ಷಣೆ :ವಿಶು ಶೆಟ್ಟಿ ಸಮಾಜ ಸೇವೆಗೆ ಸಾರ್ವಜನಿಕರಿಂದ ಪ್ರಸಂಸೆ ಉಡುಪಿ :ನ 12 :ಉದ್ಯಾವರ ಬಸ್‌ ನಿಲ್ದಾಣದಲ್ಲಿ ಮನನೊಂದ ದೈಹಿಕವಾಗಿ ತೀರಾ ಅಶಕ್ತರಾಗಿ ನಡೆಯಲಾಗದೆ ಕಳೆದ 25 ದಿನಗಳಿಂದ ಬಸ್‌ ನಿಲ್ದಾಣದಲ್ಲಿ ವಾಸ್ತವ್ಯಗೊಂಡಿದ್ದ ವ್ಯಕ್ತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರು ರಕ್ಷಿಸಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿರುತ್ತಾರೆ. ವ್ಯಕ್ತಿಯ ಹೆಸರು ದಿನೇಶ್‌ (ಪ್ರಾಯ 40) ತಂದೆ :ಸೋಮಯ್ಯ, ಸ್ಥಳೀಯ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದ್ದು, ರೋಗಿಯು ಮಾತನಾಡುವ ಸ್ಥಿತಿಯಲ್ಲಿ ಇಲ್ಲದಿರುವುದರಿಂದ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಬಸ್‌ ನಿಲ್ದಾಣದಲ್ಲಿ ನಿಲ್ಲಲು ಮಹಿಳೆಯರು …

Read More »

ರಾಡ್ ಹಿಡಿದು ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥ ಗುಣಮುಖ :ವಾರಸುದಾರರ ಪತ್ತೆಗೆ ಸೂಚನೆ

ಉಡುಪಿ : ಪೆರ್ಡೂರಿನ ಸಾರ್ವಜನಿಕ ಸ್ಥಳದಲ್ಲಿ5 ತಿಂಗಳ ಹಿಂದೆ ಕಬ್ಬಿಣದ ರಾಡ್ ಹಿಡಿದು ತಿರುಗಾಡುತ್ತಾ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಸ್ಥಳೀಯರ ಸಹಾಯದಿಂದ ವಶಕ್ಕೆ ಪಡೆದು ಮಂಜೇಶ್ವರದ ದೈಗುಳಿಯಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಶ್ರೀ ಸಾಯಿ ಸೇವಾಶ್ರಮಕ್ಕೆ ದಾಖಲಿಸಿದ್ದು, ಇದೀಗ ವ್ಯಕ್ತಿ ಗುಣಮುಖರಾಗಿ ತನ್ನ ಕುಟುಂಬವನ್ನು ಸೇರಲು ಹಂಬಲಿಸುತ್ತಿದ್ದಾರೆ.ವ್ಯಕ್ತಿಯ ಹೆಸರು ಆನಂದ (48) ಎಂದಾಗಿದ್ದು, ತನ್ನ ಸಂಬಂಧಿಕರು ಪೆರ್ಡೂರು ಶಿವಪುರ ಪರಿಸರದಲ್ಲಿ ವಾಸವಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.–ವ್ಯಕ್ತಿ ಸಹಜ ಸ್ಥಿತಿಗೆ ಬಂದಿರುವುದರಿಂದ ಅವರನ್ನು ಆಶ್ರಮದಿಂದ ಬಿಡುಗಡೆಗೊಳಿಸುವಂತೆ ವೈದ್ಯರು ಸೂಚಿಸಿದ್ದಾರೆ. …

Read More »

ಕುಂದಾಪುರ : ಸರಕಾರಿ ಅಧಿಕಾರಿಗಳಿಗೆ, ವಕೀಲರಿಗೆ, ಪತ್ರಕರ್ತರಿಗೆ ಬೆದರಿಕೆ, ಅವ್ಯಾಚ ಶಬ್ದಗಳಿಂದ ನಿಂದನೆ ಮಾಡಿದ ಮಹಾಸತಿ ಬಿಲ್ಡಿಂರ್ಸ್‌ ಶೇಷಯ್ಯ ಕೊತ್ವಾಲ ವಿರುದ್ದ ದೂರು ದಾಖಲು ಕುಂದಾಪುರದ ಸಾರ್ವಜನಿಕರಿಂದ ಶೇಷಯ್ಯ ಕೊತ್ವಾಲ ಎನ್ನುವ ಮಹಾಸತಿ ಬಿಲ್ಡಿಂರ್ಸ್‌, ಕುಂದಾಪುರ ಇವರ ವಿರುದ್ಧ ಹಲವಾರು ದೂರುಗಳು ನಮ್ಮ NAI ಸಂಘಟನೆಗೆ ಬಂದಿದ್ದು ಇವರಿಂದ ಹಲವಾರು ಕಾನೂನು ಉಲ್ಲಂಘನೆ, ಕೊಲೆ ಬೆದರಿಕೆ, ಅಕ್ರಮ ಭೂ ಕಬಳಿಕೆ,  ಇವರ ಬಿಲ್ಡಿಂಗ್ ಕೊಳಚೆ ನೀರು ಬಿಟ್ಟು ಸಾರ್ವಜನಿಕರಿಗೆ ತೊಂದರೆ, ಸರಕಾರಿ ಅಧಿಕಾರಕಾರಿಗಳಿಗೆ ಅಗೌರವ, ಬೆದರಿಕೆ, ಪತ್ರಕರ್ತರಿಗೆ ಅಗೌರವ,  ಹೀಗೆ ಸಾಲು ಸಾಲು ದೂರುಗಳು …

Read More »

ಕೊಲ್ಲೂರು : ದೇವಳದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಕೆ ಬಾಬು ಹೆಗ್ಡೆ ತಗ್ಗರ್ಸೆ ಆಯ್ಕೆ ಬೈಂದೂರು : ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರಾಗಿ ಕೆ ಬಾಬು ಶೆಟ್ಟಿ ತಗ್ಗರ್ಸೆ ಆಯ್ಕೆಯಾಗಿದ್ದಾರೆ.ದೇವಸ್ಥಾನದ ಜಗದಾಂಬಿಕಾ ವಸತಿ ಗ್ರಹದ ಆಡಳಿತ ಮಂಡಳಿ ಸಂಕೀರ್ಣದಲ್ಲಿ ನಡೆದ ವ್ಯವಸ್ಥಾಪನಾ ಸಮಿತಿ ನೂತನ ಸದಸ್ಯರ ಪ್ರಥಮ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ. ಪ್ರಧಾನ ತಂತ್ರಿ ನಿತ್ಯಾನಂದ ಅಡಿಗ ವ್ಯವಸ್ಥಾಪನಾ, ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನಾಗಿ ಮಹಾಲಿಂಗ ನಾಯ್ಕ ಮೆಟ್ಟಿನಹೊಳೆ ಕಾಲ್ತೊಡು, ಧನಾಕ್ಷಿ …

Read More »

ಮರವಂತೆ ಕಡಲ ತಡಿಯಲ್ಲಿ  ಶರನ್ನವರಾತ್ರಿಯ ಮೊದಲ ದಿನದಂದು ಗಣಹೋಮ ಮತ್ತು ಮಹಾ ಚಂಡಿಕಾ ಹೋಮ ಬೈಂದೂರು ತಾಲೂಕು ಮರವಂತೆ ಮೀನುಗಾರರ ಸೇವಾ ಸಮಿತಿಯಿಂದ  ವರ್ಷಂಪ್ರತಿ ನಡೆಯುವ  ಶರನ್ನವರಾತ್ರಿಯ ಮೊದಲ ದಿನದಂದು ಗಣಹೋಮ ಮತ್ತು ಮಹಾ ಚಂಡಿಕಾ ಹೋಮ ಇಂದು  ಮರವಂತೆಯ ಬ್ರೇಕ್ ವಾಟರ್ ಹತ್ತಿರ ನಡೆಯಿತು ಋಷಿ ಕೇಶ ಬ್ಯಾಯರ್ರವರ ನೇತ್ರತ್ವದಲ್ಲಿ ನಡೆದ ಶರನ್ನವರಾತ್ರಿಯ ಮೊದಲ ದಿನದಂದು ಗಣಹೋಮ ಮತ್ತು ಚಂಡಿಕಾ ಹೋಮ ನರೆವೆರಿಸಿ ಇಲ್ಲಿ ದುಡಿಯುವ ಎಲ್ಲಾ ಮೀನುಗಾರರಿಗೆ ಮತ್ಸ್ಯ ಸಂಪತ್ತು ದೊರೆಯಲಿ, ಮತ್ತು ಗಂಗಾಮಾತೆಗೆ ಪ್ರಸಾದ್ ನನ್ನು ಬಿಟ್ಟು ಬ್ರಾಹ್ಮಣ ಮಾತೆಯರಿಗೆ …

Read More »

ಪುತ್ತೂರು: ಕೊಕ್ಕಡದಲ್ಲಿ ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ನಡೆದ ಬಗ್ಗೆ ವರದಿಯಾಗಿದೆ. ಕೊಕ್ಕಡದ ಹಮೀದ್‌ ಎಂಬವರ 10 ವರ್ಷ ಪ್ರಾಯದ ಪುತ್ರ ನವಾಫ್ ಮೃತಪಟ್ಟವರು.ಹಮೀದ್‌ ಅವರ ಮನೆಗೆ ಬಂದಿದ್ದ ಸಂಬಂಧಿಕರು ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ ನಿಂತಿದ್ದ ನವಾಫ್ ಅವರು ಕಾರಿನಡಿಗೆ ಬಿದ್ದರು ಎನ್ನಲಾಗಿದೆ ಅವರ ಮೇಲೆಯೇ ಕಾರು ಹರಿದ ಪರಿಣಾಮ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾರೆ.ನವಾಫ್ ಅವರು ಕಾರಿನ ಹಿಂಬದಿ ನಿಂತಿದ್ದದ್ದು ಅರಿವಿಗೆ ಬಾರದೆ ಈ …

Read More »