ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು ಮಂಗಳೂರು ಸಂಪರ್ಕ ಕಡಿತಗೊಂಡು ಸಂಚಾರ ಬಂದ್ ಗುಡ್ಡ ಜರಿತದಿಂದ ಹೆದ್ದಾರಿಯ ಎರಡೂ ಬದಿಯಲ್ಲೂ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ಸವಾರರು ಪರದಾಡುವಂತಾಗಿದೆ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ ಭೂಕುಸಿತ ಉಂಟಾಗಿ ಎರಡು ಕಾರು, ಒಂದು ಟಿಪ್ಪರ್ ಹಾಗೂ ಒಂದು ಟ್ಯಾಂಕರ್ ಕೆಸರಿನಲ್ಲಿ ಸಿಲುಕಿದ್ದು ಅದೃಷ್ಟವಷಾತ್ ಯಾವುದೆ ಜೀವಹಾನಿ ಸಂಭವಿಸಿಲ್ಲ.ಭಾರಿ ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ನ್ನು ಬಂದ್ ಮಾಡಲಾಗಿದ್ದು ಇದರಿಂದಾಗಿ ವಾಹನಗಳು ಹಲವು …
Read More »ಸ್ಟೇಟ್ ನ್ಯೂಸ್
ಉಪ್ಪಿನಂಗಡಿ:ಕೆ.ಎಸ್.ಆರ್.ಟಿ ಸಿ ಸಂಸ್ಥೆಯ ಐರಾವತ ಬಸ್ ಗೆ ಹತ್ತಿಕೊಂಡ ಬೆಂಕಿ.
ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಸಂಸ್ಥೆಯ ಐರಾವತ ಬಸ್ ಒಂದಕ್ಕೆ ಬೆಂಕಿ ಹಿಡಿದ ಘಟನೆ ಇಲ್ಲಿನ ಹಳೆಗೇಟು ಬಳಿ ಜು.18ರ ಬೆಳಗ್ಗೆ ನಡೆದಿದ್ದು, ಸ್ಥಳೀಯ ಯುವಕರ ಪ್ರಯತ್ನದಿಂದ ಬೆಂಕಿ ಆರಿಸಿ ಸಂಭವಿಸಬಹುದಾಗಿದ್ದ ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ. ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಆಗ ಅಲ್ಲಿದ್ದ ಉಪ್ಪಿನಂಗಡಿ ಗ್ರಾ.ಪಂ. ಸಿಬ್ಬಂದಿಯಾದ ಇಸಾಕ್, ಇಕ್ಬಾಲ್, ಸ್ಥಳೀಯರಾದ ಜಾಯಿ, ಸ್ನೇಕ್ ಝಕಾರಿಯಾ,ಸಿದ್ದೀಕ್ ಕೊಪ್ಪಳ ಸೇರಿದಂತೆ ಅಟೋ ಚಾಲಕರು …
Read More »ಯಡೂರು ಅಬ್ಬಿಫಾಲ್ಸ್ ನಲ್ಲಿ ಪ್ರವಾಸಿಗ ನೀರುಪಾಲು!
ಹೊಸನಗರ: ತಾಲೂಕಿನ ಯಡೂರು ಅಬ್ಬಿಫಾಲ್ಸ್ ನೋಡಲು ಬಂದ ಪ್ರವಾಸಿಗ ನೋರ್ವ ನೀರುಪಾಲಾದ ಘಟನೆ ಭಾನುವಾರ ನಡೆದಿದೆ.ಬೆಂಗಳೂರು ಬಸವನಗುಡಿ ಉದ್ಯೋಗಿ, ಬಳ್ಳಾರಿ ನಿವಾಸಿ ವಿನೋದ್ (26) ಜಲಪಾತ ವೀಕ್ಷಿಸುವ ವೇಳೆ ಕಾಲು ಜಾರಿ ಅಬ್ಬಿಗುಂಡಿಗೆ ಬಿದ್ದಿದ್ದಾನೆ. ಆತ ಮತ್ತೆ ಗುಂಡಿಯಿಂದ ಮೇಲೆ ಬರದ ಹಿನ್ನೆಲೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ನಗರ ಠಾಣೆ ಪಿಎಸ್ಐ ರಮೇಶ್, ಅಗ್ನಿಶಾಮಕ ದಳ ಆಗಮಿಸಿದ್ದು ಕಾರ್ಯಾಚರಣೆ ನಡೆಸಲಾಗಿದೆ.
Read More »ಕಡಲತೀರದಲ್ಲಿ ಅಮಲಿನಲ್ಲಿ ಮೋಜು-ಮಸ್ತಿ ಮಾಡಿದ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಶಿಕ್ಷೆ!
ಗೋಕರ್ಣ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದದೇಶ, ವಿದೇಶಿಗರನ್ನು ತನ್ನತ್ತ ಸೆಳೆಯುವ ಸುಪ್ರಸಿದ್ದ ಪ್ರವಾಸಿ ತಾಣ. ದಿನನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಇಲ್ಲಿನ ಕಡಲತೀರಕ್ಕೆ ಆಗಮಿಸುವ ಪ್ರವಾಸಿಗರು ಮೋಜು ಮಸ್ತಿ, ಮಾಡಿ ತೋರುವ ಮೂಲಕ ಸ್ಥಳೀಯ ವಾತಾವರಣವನ್ನು ಕೆಡಿಸುತ್ತಿದ್ದಾರೆ. ಎಚ್ಚರಿಕೆ ಮೀರಿ, ಕಡಲಿಗೆ ಇಳಿದು ಜೀವಕ್ಕೂ ಅಪಾಯ ತಂದಿಕೊಳ್ಳುತ್ತಿದ್ದಾರೆ. ಆದರೇ ಗೋಕರ್ಣದ ಪೋಲಿಸ್ ರಾಜು ಮೋಜು ಮಸ್ತಿ ಮಾಡುವರಿಗೆ ಕಸ ತಗೆಯುವ ಹೊಸ ಶಿಕ್ಷೆಯನ್ನು ನಿಡಿದ್ದಾರೆ, ಗೋಕರ್ಣದ ಮುಖ್ಯ ಕಡಲ ತೀರದದಲ್ಲಿ ಬೆಂಗಳೂರಿನ ಶಾಂತಿಧಾಮ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕಡಲ ತೀರದಲ್ಲಿ ಧೂಮಪಾನ …
Read More »ರಾಡ್ ಹಿಡಿದು ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥನ ರಕ್ಷಣೆ ಉಡುಪಿ, ಜೂ.1: ಪೆರ್ಡೂರಿನ ಸಾರ್ವಜನಿಕ ಸ್ಥಳದಲ್ಲಿ ಕೆಲವು ದಿನಗಳಿಂದ ಕಬ್ಬಿಣದ ರಾಡ್ ಹಿಡಿದು ತಿರುಗಾಡುತ್ತಿದ್ದು ಆತಂಕ ಸೃಷ್ಟಿಸಿದ ವ್ಯಕ್ತಿಯನ್ನು ವಿಶು ಶೆಟ್ಟಿ, ಮತ್ತು ಸ್ಥಳೀಯರಾದ ಸತೀಶ್ ಆಚಾರ್ಯರವರ ಸಹಾಯದಿಂದ ವಶಕ್ಕೆ ಪಡೆದು ಹಿರಿಯಡ್ಕ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ನಡೆಸಿ, ಮಂಜೇಶ್ವರದ ದೈಗೋಳಿಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಶ್ರೀ ಸಾಯಿ ನಿಕೇತನದಲ್ಲಿ ದಾಖಲಿಸಿದ್ದಾರೆ . ವ್ಯಕ್ತಿಯ ಹೆಸರು ನಂದ (48 ವ) ಎಂದಷ್ಟೇ ಮಾಹಿತಿ ನೀಡಿದ್ದಾರೆ. ತುಳು ಭಾಷೆ ಮಾತನಾಡುತ್ತಿದ್ದು ಕಳೆದ ಕೆಲವು ದಿನಗಳಿಂದ ಪೆರ್ಡೂರಿನ …
Read More »ಪುತ್ತೂರಿನ ಪ್ರತಿಷ್ಟಿತ ಬಿಂದು ಸಂಸ್ಥೆಯ ಕಾರ್ಖಾನೆಯಲ್ಲಿ ಹಳೆಯ ಬೋರ್ ವೆಲ್ ಪ್ಲಶ್ ಮಾಡುವ ಸಂದರ್ಭದಲ್ಲಿ ಕಲ್ಲು ತೂರಾಟ. ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಎಸ್. ಡಿ. ಪಿ. ಐ. ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಪುತ್ತೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಪುರುಷರಕಟ್ಟೆ ಯಲ್ಲಿರುವ ಸಾಫ್ಟ್ ಡ್ರಿಂಕ್ ಪ್ಯಾಕ್ಟರಿ ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಗಳನ್ನು ಫ್ಲಶ್ ಮಾಡುವ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕೆಲವು ಸ್ಥಳೀಯ ಎಸ್ ಡಿ ಪಿ ಐ ಕಾರ್ಯಕರ್ತರು ಬೋರ್ ವೆಲ್ …
Read More »ಜೂನ್ 1 ರಿಂದ ಐದು ದಿನ ಮದ್ಯ ಮಾರಾಟ ಬಂದ್ ಜೂನ್ 1 ರಿಂದ 4 ರ ವೆರೆಗೆ ಸಿಲಿಕಾನ್ ಸಿಟಿಯ ಬಾರ್ ಅಂಡ್ ರೆಸ್ಟೋರೆಂಟ್ ಸಂಪೂರ್ಣ ಬಂದ್ ಆಗಲಿದ್ದು ಮತ್ತೆ ಜೂನ್ 5 ಬಾರ್ ಓಪನ್ ಆಗಲಿದೆ. ಮತ್ತೆ ಜೂನ್ 6 ನೇ ತಾರೀಖು ಮದ್ಯ ಮಾರಾಟ ಬಂದ್ ಇರಲಿದೆ. ಜೂನ್ 1 ರಿಂದ 4 ರ ವೆರೆಗೆ ಸಿಲಿಕಾನ್ ಸಿಟಿಯ ಬಾರ್ ಅಂಡ್ ರೆಸ್ಟೋರೆಂಟ್ ಸಂಪೂರ್ಣ ಬಂದ್ ಆಗಲಿದೆ ಜೂನ್ 1 ರ ಮಧ್ಯಾಹ್ನ 4 ಗಂಟೆಯಿಂದ ಜೂನ್ 3 ರ …
Read More »