• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಅಕ್ರಮ ಮದ್ಯ ಮಾರಾಟ : ಆರೋಪಿ ವಶಕ್ಕೆ…!!

ಉಡುಪಿ : ನಗರದ ಬಸ್ಸು ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವಾಗ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತ ಆರೋಪಿ ಶಂಭುಲಿಂಗ ಮಡಿವಾಳ ಎಂದು ಗುರುತಿಸಲಾಗಿದೆ. ಆರೋಪಿ ಬಳಿ ಇದ್ದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದುಪ್ರಕರಣದ ವಿವರ ದಿನಾಂಕ 11.06.2025ರಂದು  ಉಡುಪಿ ನಗರ ಠಾಣೆಯ ಪೊಲೀಸರು, ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಹಳೇ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಹತ್ತಿರ ಇರುವ ಆಶಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡು …

Read More »

ಪುತ್ತೂರಿನಲ್ಲಿದೆಯಂತೆ ನಕಲಿ ವೈದ್ಯರೆ ಹಾವಳಿ; ಪ್ರತಿಭಟನೆಯಲ್ಲಿ ಬಯಲಾಯ್ತು

ಪುತ್ತೂರು : ಪುತ್ತೂರಿನಲ್ಲಿ ಸರ್ಕಾರಿ ವೈದ್ಯಾಧಿಕಾರಿ ಮೇಲೆಹಲ್ಲೆಗೆ ಮುಂದಾದ ಪ್ರಕರಣದ ವಿಚಾರದಲ್ಲಿ ವೈದ್ಯರು ಪ್ರತಿಭಟನೆ ನಡೆಸಿದ್ದರು. ಸೂಕ್ತ ಕಾನೂನು ಭರವಸೆ ಬಳಿಕ ವೈದ್ಯರ ಪ್ರತಿಭಟನೆ ಅಂತ್ಯವಾಗಿದೆಯಾದ್ರೂ ಶನಿವಾರ(ಎ.26) ಸಂಜೆ ತನಕ ಗಡುವು ನೀಡಲಾಗಿದೆ. ಆದ್ರೆ, ಈ ನಡುವೆ ಪುತ್ತೂರಿನಲ್ಲಿ ನಕಲಿ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಆತಂಕಕಾರಿ ವಿಚಾರ ಕೂಡ ಬಯಲಿಗೆ ಬಂದಿದೆ. ಪುತ್ತೂರಿನಲ್ಲಿರುವ ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ತಾಲೂಕು ಆರೋಗ್ಯ ಅಧಿಕಾರಿಗೆ ದೂರು ನೀಡಲಾಗಿದೆ, ಸ್ವತಃ ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಹೇಳಿದ್ದಾರೆ.  ಈ ವಿಚಾರವಾಗಿ ದೂರು ನೀಡಿ ಎರಡು ವರ್ಷವಾಗಿದ್ರೂ …

Read More »

ರಸ್ತೆ ಬದಿಯಲ್ಲಿ ಒದ್ದಾಡುತ್ತಿದ್ದ ವ್ಯಕ್ತಿಯ ರಕ್ಷಣೆ ;ವಿಶು ಶೆಟ್ಟಿ

ಉಡುಪಿ ಎ.25:- ಆದಿ ಉಡುಪಿ ಕರಾವಳಿ ಬೈಪಾಸ್‌ ಬಳಿಯಲ್ಲಿ ಕಳೆದ ರಾತ್ರಿ ಸುಮಾರು ಹತ್ತು ಗಂಟೆಯ ಹೊತ್ತಲಿ ವ್ಯಕ್ತಿಯೊಬ್ಬರು ಬಿದ್ದು, ತಲೆಯ ಹಿಂಬಾಗದಲ್ಲಿ ಗಾಯವಾಗಿ ರಕ್ತ ಸೊರುತ್ತಿದ್ದು, ಕೆಲವು ಹೊತ್ತುಗಳವರೆಗೆ ಒದ್ದಾಡುತ್ತಿದ್ದು, ಮಾಹಿತಿ ಪಡೆದ ವಿಶುಶೆಟ್ಟಿಯವರು 108 ಆ್ಯಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು ವ್ಯಕ್ತಿಯ ಹೆಸರು ಬಸವರಾಜ್‌ (50ವರ್ಷ) ಕಾರ್ಮಿಕನೆಂಬ ಮಾಹಿತಿ ಲಭಿಸಿದ್ದು, ಇದೀಗ ಜಿಲ್ಲಾಸ್ಪತ್ರೆಯ ತೀವ್ರ ನೀಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಜ್ಞೆ ಬಂದಿರುವುದಿಲ್ಲ. ವ್ಯಕ್ತಿಗೆ ಪಿಡ್ಸ್ ಖಾಯಿಲೆ ಇದ್ದು, ಸಂಬಂಧಿಕರ ಪತ್ತೆಯಾಗಿರುತ್ತದೆ

Read More »