• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಕರ್ನಾಟಕ ಪತ್ರಕರ್ತರ ಸಂಘ(ರಿ) ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಆಯ್ಕೆ

ಕರ್ನಾಟಕ ಪತ್ರಕರ್ತರ ಸಂಘ (ರಿ) ಪ್ರೆಸ್ ಕಾಲೊನಿ,ಬೆಳಗಾವಿ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್‌ ಪೂಜಾರಿ ಅವರು ರಾಜ್ಯಾಧ್ಯಕ್ಷ ರಾದ ಎಂ.ಬಿ.ಶಿವಪೂಜಿ ಅವರ ಸೂಚನೆಯಂತೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜನಾರ್ಧನ ಕೆ.ಎಂ, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಕೆ.ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ವಿಶ್ವನಾಥ ಬೆಳ್ಳಂಪಳ್ಳಿ, ಖಜಾಂಜಿಯಾಗಿ ದೇವೇಂದ್ರ ಸುವರ್ಣ ಅವರು ಆಯ್ಕೆಯಾಗಿದ್ದಾರೆ.

Read More »

ಅಪಘಾತಗೊಂಡ ಗಾಯಾಳು ರಕ್ಷಣೆ ; ವಿಶು ಶೆಟ್ಟಿ

ಉಡುಪಿ ಫೆ.18, ಎರಡು ದಿನಗಳ ಹಿಂದೆ ಪಾದಚಾರಿಯೊಬ್ಬರಿಗೆ ಬೈಕ್‌ ಬಡಿದು ಜಕಂಗೊಂಡ ವ್ಯಕ್ತಿ ರಸ್ತೆ ಬದಿಯಲ್ಲಿ ಏಳಲಾಗದೆ ಅಸಹಾಯಕರಾಗಿದ್ದವರನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ. ವ್ಯಕ್ತಿ ನಾರಾಯಣ ಮೊಗೇರ(58) ಕೂಲಿ ಕಾರ್ಮಿಕನಾಗಿದ್ದು ರಸ್ತೆ ದಾಟುವಾಗ ಬೈಕ್‌ ಬಡಿದು ಎದೆ ಹಾಗೂ ಉದರದ ಬಾಗ ಜಕಂಗೊಂಡು ನೆರವಿಗೆ ಯಾರೂ ಸ್ಪಂದಿಸದ ಕಾರಣ 2 ದಿನ ರಸ್ತೆ ಬದಿಯ ಮರದಡಿಯಲ್ಲಿ ಕಾಲ ಕಳೆದಿದ್ದಾರೆ.ಈ ಬಗ್ಗೆ ರೈಲ್ವೆ ಉದ್ಯೋಗಿ ಸದಾನಂದರಿಂದ ಮಾಹಿತಿ ಪಡೆದ ವಿಶು ಶೆಟ್ಟಿ ಉಡುಪಿಯಿಂದ ಆಂಬುಲೆನ್ಸ್ ನೊಂದಿಗೆ ತೆರಳಿ ಗಾಯಳುವನ್ನು …

Read More »

Forwarded

ನಾಗೂರು: ನಿಲ್ಲಿಸಿದ ಸ್ಕೂಟರಿಗೆ ಡಿಕ್ಕಿಯಾಗಿ ಕಾರು ಪಲ್ಟಿ – ಸ್ಕೂಟರ್ ಚಾಲಕನಿಗೆ ಗಂಭೀರ ಗಾಯ ಬೈಂದೂರು ತಾಲೂಕು ನಾಗೂರಿನಲ್ಲಿ ನಿಂತು ಸ್ಕೂಟರಿಗೆ ಕಾರು ಅತಿವೇಗದದಿಂದು ಬಂದು ನಿಂತ ಸ್ಕೂಟರ್ರಿಗೆ ಡಿಕ್ಕಿ ಹೊಡೆದು ಕಾರು ಮರಕ್ಕೆ ಮತ್ತು ಬದಿಯಲ್ಲಿದ್ದ ಡಿವೈಡ್ ರೈ ತಾಗಿ ಕಾರು ಪಲ್ಟಿ ಯಾಗಿದ್ದು ,ಕಾರು ಚಾಲಕ ಪರಾರಿಯಾಗಿರುತ್ತಾನೆ, ಸ್ಕೂಟರ್ ನಲ್ಲಿ ದ್ದ ಸತ್ತಿಶ್ ಖಾರ್ವಿ ಎಂಬವರಿಗೆ ಗಂಬಿರ ಗಾಯಾವಾಗಿದ್ದು ಕೂಡಲೇ ಆಸ್ಪತ್ರೆಗೆ ದಾಖಲು ಮಾಡೀದ್ದು ಸ್ಥಳಕ್ಕೆ ಬೈಂದೂರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

Read More »