• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಫ್ರಿ ವೆಡ್ಡಿಂಗ್ ಶೂಟಿಂಗ್ ಮಾಡುತ್ತಿದ್ದ ವೇಳೆ ತಪ್ಪಿದ ಬಾರಿ ಅನಾಹುತ .

ಬೈಂದೂರು,ಚಿತ್ರದುರ್ಗ: ಇತ್ತೀಚಿಗೆ ಮದುವೆಯ ಮೊದಲು ಹೆಚ್ಚಿನಜೋಡಿಗಳು ಫ್ರೀ ವೆಡ್ಡಿಂಗ್ ಶೂಟ್ ಮಾಡುತ್ತಾರೆ. ಇದೊಂದು ಟ್ರೆಂಡ್ ಆಗಿ ಹೋಗಿದೆ. ಬೇರೆ-ಬೇರೆ ಲೊಕೇಷನ್‌ನಲ್ಲಿ, ಭಿನ್ನ ವಿಭಿನ್ನ ಥೀಮ್‌ಗಳಲ್ಲಿ ನವ ಜೋಡಿಗಳು ಫೋಟೋಗೆ ಪೋಸ್ ಕೊಟ್ಟು ಗಮನ ಸೆಳೆಯುತ್ತಾರೆ. ಕೆಲವೊಮ್ಮೆ ನಾವು ಸೆಲೆಕ್ಟ್ ಮಾಡುವ ಲೊಕೇಷನ್‌ಗೂ ಅನುಮತಿ ಮಡೆಯಬೇಕಾಗುತ್ತದೆ. ಆದರೆ ಇಲ್ಲೊಂದು ಜೋಡಿ ಯಾವೂದೇ ರೀತಿಯ ಅನುಮತಿ ಪಡೆಯದೇ ರೈಲ್ವೇ ಟ್ರ್ಯಾಕ್ ಮೇಲೆ ಪ್ರೀ ವೆಡ್ಡಿಂಗ್ ಶೂಟಿಂಗ್ ಮಾಡಿದ್ದು ಈ ಘಟನೆ ಚಿತ್ರದುರ್ಗದ ಮದಕರಿಪುರ ಅಂಡರ್ ಪಾಸ್‌ ಬಳಿ ನಡೆದಿದ್ದು, ಜೋಡಿಯೊಂದು ರೈಲ್ವೇ ಹಳಿ ಮೇಲೆ ಫ್ರಿ ವೆಡ್ಡಿಂಗ್ …

Read More »

ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್‌ ಜನಾರ್ದನ್ ವಿಧಿವಶ

ಬೈಂದೂರು ಬೆಂಗಳೂರು: ಹಲವು ದಿನಗಳ ಕಾಲಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ನಿನ್ನೆ ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಜನಾರ್ಧನ್ ಅವರ ಮನೆ ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 1948ರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಚಿತ್ರದುರ್ಗದ ಹೊಳಲ್‌ಕೆರೆಯಲ್ಲಿ ಜನಿಸಿದರು. 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಅವರು  500ಕ್ಕೂ …

Read More »

ರಕ್ಷಿಸಣೆಗೆ ಒಳಗಾದ ಯುವತಿಯನ್ನು ತಂದೆಯ ವಶ; ವಿಶು ಶೆಟ್ಟಿ

ಉಡುಪಿ ಎ.12 :- ಕಳೆದ ಮೂರು ದಿನಗಳ ಹಿಂದೆ ಕರಾವಳಿ ಬೈಪಾಸ್ ಬಳಿ ರೋದಿಸುತ್ತಿದ್ದ ಯುವತಿಯನ್ನು ವಿಶುಶೆಟ್ಟಿ ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ಸಖಿ ಸೆಂಟರಿನ ಸಿಬ್ಬಂದಿಗಳ ಸಹಾಯದಿಂದ ಯುವತಿಯ ತಂದೆಯನ್ನು ಪತ್ತೆ ಹಚ್ಚಿ ಹಸ್ತಾಂತರಿಸಿದ ಘಟನೆ ನಡೆದಿದೆ. ರಕ್ಷಿಸಲ್ಪಟ್ಟ ಯುವತಿ ಸೌಮ್ಯ (20 ವರ್ಷ) ಮೂಲತಃ ಬಿಜಾಪುರದವಳಾಗಿದ್ದು ರಕ್ಷಿಸಿ ಮೊದಲು ಸಖಿ ಸೆಂಟರಿಗೆ ವಿಶುಶೆಟ್ಟಿ ದಾಖಲಿಸಿದ್ದರು. ತದನಂತರ ಯುವತಿಯ ಮಾನಸಿಕ ರೋಗದಿಂದ ಚೀರಾಟದೊಂದಿಗೆ ಧಾಂದಲೆ ನಡೆಸಲು ಪ್ರಾರಂಭಿಸಿದಾಗ ಕೂಡಲೇ ವಿಶುಶೆಟ್ಟಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದರು.ಯುವತಿಯಿಂದ ಸಿಕ್ಕ ಮಾಹಿತಿಯ ಆಧಾರದಲ್ಲಿ ಸಖಿ ಸೆಂಟರಿನವರು …

Read More »