• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಕ್ಯಾನ್ಸ‌ರ್ ರೋಗಿಗೆ ಸಿಗದ ಸಂಬಂಧಿಕರ ಸ್ಪಂದನೆ; ಆಶ್ರಯ ನೀಡಿದ ಗೊರಟಿ ಆಸ್ಪತ್ರೆಯ ಕ್ಯಾನ್ಸ‌ರ್ ಸಲಹಾ ಕೇಂದ್ರ.;ವಿಶು ಶೆಟ್ಟಿ

ಉಡುಪಿ: ಜ.25, ತಿಂಗಳ ಹಿಂದೆ ಮುಖದಲ್ಲಿ * ಹುಣ್ಣಾಗಿ ಹುಳಗಳಿಂದ ಕೂಡಿದ ಕ್ಯಾನ್ಸ‌ರ್ ರೋಗಿಯನ್ನು ವಿಶು ಶೆಟ್ಟಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಇದೀಗ ಆಸ್ಪತ್ರೆಯಿಂದ ಬಿಡುಗಡೆಗೊಂಡ ರೋಗಿಗೆ ಸಂಬಂಧಿಕರ ಸ್ಪಂದನೆ ಸಿಗದಿರುವುದರಿಂದ ವಿಶು ಶೆಟ್ಟಿ ರೋಗಿಯನ್ನು ಕಲ್ಯಾಣ್‌ ಪುರದ ಕ್ಯಾನ್ಸರ್ ಸಲಹಾ ಕೇಂದ್ರ, ಗೊರಟಿ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.ರೋಗಿ ವಾಸುದೇವ ಗೌಡ (55) ಸುಳ್ಯ ಮೂಲದವರು ಸಂಬಂಧಿಕರ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿಯೂ ಪತ್ತೆಯಾಗಲಿಲ್ಲ. ರೋಗಿಗೆ ಕ್ಯಾನ್ಸ‌ರ್ ರೋಗ ಉಲ್ಬಣಗೊಂಡು ಮುಖ ಹುಣ್ಣಾಗಿ ತೀವ್ರ ಉಲ್ಬಣಗೊಂಡಿತ್ತು . ಆಸ್ಪತ್ರೆಯಿಂದ ಬಿಡುಗಡೆಗೊಂಡ ರೋಗಿಗೆ ಪುನರ್ವಸತಿ ಹಾಗೂ …

Read More »

ಭಟ್ಕಳ್ ಮೂಲದ ದುಃಖಿಸುತ್ತಿದ್ದ ಮಹಿಳೆಯ ರಕ್ಷಣೆ ;  ವಿಶು ಶೆಟ್ಟಿ 

ಉಡುಪಿ. ಜ.22 :- ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಹಿಳೆಯೊಬ್ಬರು ಉಳಿಯಲು ಅವಕಾಶ ಮಾಡಿಕೊಡಿ ಎಂದು ವಿನಂತಿಸುತ್ತಾ, ದುಃಖಿಸುತ್ತಿದ್ದ ಮಹಿಳೆಯನ್ನು ವಿಶುಶೆಟ್ಟಿಯವರು ರಕ್ಷಿಸಿ ಸಖಿ ಸೆಂಟರಿಗೆ ದಾಖಲಿಸಿದ್ದಾರೆ. ಮಹಿಳೆ ಮೂಲತಃ ಭಟ್ಕಳದ ಜಯಂತಿ(40ವರ್ಷ) ಕೌಟುಂಬಿಕ ಕಲಹದಿಂದ ಹೆದರಿ ಮನೆಬಿಟ್ಟು ಬಂದಿರುವುದಾಗಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಹಿಳಾ ಠಾಣೆಗೆ ಮಾಹಿತಿ ನೀಡಲಾಗಿದೆ. ಸಂಬಂಧಪಟ್ಟವರು ಸಖಿ ಸೆಂಟರ್ ಸಂಪರ್ಕಿಸುವಂತೆ ವಿಶುಶೆಟ್ಟಿಯವರು ವಿನಂತಿಸಿದ್ದಾರೆ.

Read More »

ಕುಟುಂಬ ಸೇರಿದ ಬಿಹಾರ ಮೂಲದ ಮಹಿಳೆ : ಮುಗಿಲು ಮುಟ್ಟಿದ ಕುಟುಂಬಸ್ಥರ ಸಂತೋಷದ ಆಕ್ರಂದನ ;ವಿಶು ಶೆಟ್ಟಿ

ಸಾರಥ್ಯದಲ್ಲಿ ; ಜನಾರ್ದನ ಮರವಂತೆ ಉಡುಪಿ ಜ.22: ಕಳೆದ 2 ವರ್ಷಗಳ ಹಿಂದೆ ಮಾನಸಿಕ ಅಸ್ವಸ್ಥ ಬಿಹಾರದ ಮಹಿಳೆ ತನ್ನ ಕುಟುಂಬ ತೊರೆದಿದ್ದು ಬೀದಿಪಾಲಾಗಿ ಇದೀಗ ಮರಳಿ ಕುಟುಂಬಕ್ಕೆ ಸೇರಿದಾಗ ಕುಟುಂಬದ ಸಂತೋಷದ ಆಕ್ರಂದನ ಮುಗಿಲು ಮುಟ್ಟಿತ್ತು. ಕಳೆದ ವರ್ಷ ಉಡುಪಿ ನಗರದ ಬೀದಿಯಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಮಂಜೇಶ್ವರದ ಶ್ರೀ ಸಾಯಿ ಸೇವಾಶ್ರಮಕ್ಕೆ ದಾಖಲಿಸಿದ್ದು ಚಿಕಿತ್ಸೆಗೆ ಸ್ಪಂದಿಸಿ ತನ್ನ ಊರಾದ ಬಿಹಾರದ ಮಾಹಿತಿ ನೀಡಿ ಕುಟುಂಬ ಸೇರುವಲ್ಲಿ ಯಶಸ್ವಿಯಾಗಿದ್ದಾರೆ ಮಹಿಳೆ ರಮಾದೇವಿ ಆಶ್ರಮದ ಚಿಕಿತ್ಸೆಯ ಜೊತೆಗೆ ದೈನಂದಿನ …

Read More »