• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಮಾನಸಿಕ ಖಿನ್ನತೆಗೆ ಒಳಗಾದ ಮಹಿಳೆಯ ರಕ್ಷಣೆ:

ಉಡುಪಿ ಬ್ರಹ್ಮಗಿರಿ ಪರಿಸರದಲ್ಲಿ ಮಾನಸಿಕ ಅಘಾತಕ್ಕೆ ಒಳಗಾದ ಮಹಿಳೆಯ ಬಗ್ಗೆ, ಮಾಹಿತಿ ಪಡೆದ ವಿಶು ಶೆಟ್ಟಿ ಅಂಬಲಪಾಡಿಯವರು ರಕ್ಷಿಸಿ ದೊಡ್ಡನಗುಡ್ಡೆಯ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದಾರೆ.ಮಹಿಳೆಯು ಮೂಲತಃ ಕುಂದಾಪುರ ಗಂಗೊಳ್ಳಿಯವರಾಗಿದ್ದು, ತನ್ನ ಹೆಸರು ಜಯಂತಿ(45), ಗಂಡನಿಂದ ದೂರವಾಗಿದ್ದು ಇಬ್ಬರು ಹೆಣ್ಣುಮಕ್ಕಳು ಮತ್ತೊಬ್ಬ ಮಗ ಇದ್ದಾನೆ ಎಂಬ ಮಾಹಿತಿ ನೀಡಿದ್ದಾರೆ. ಮಹಿಳೆಯ ದಾಖಲಾತಿಗೆ ಸಖಿ ಕೇಂದ್ರದ ಸಿಬ್ಬಂದಿಗಳು ನೆರವಾಗಿರುತ್ತಾರೆ. ಸಂಬಂಧಪಟ್ಟವರು ಬಾಳಿಗಾ ಆಸ್ಪತ್ರೆ/ ಮಹಿಳಾ ಪೊಲೀಸ್ ಠಾಣೆ/ಸಖಿ ಸೆಂಟರನ್ನು ಸಂಪರ್ಕಿಸಲು ವಿನಂತಿಸಿದ್ದಾರೆ

Read More »

ಶ್ರೀ ಮಹಾಲಿಂಗೇಶ್ವರ ಕಲಾ ಸಂಘ ಕಟ್ಟಿನಮಕ್ಕಿ 7ನೇ ವರ್ಷದ ವಾರ್ಷಿಕೋತ್ಸವ ದ ಕ್ರೀಡಾಕೂಟ ಉದ್ಘಾಟನೆ ಸಮಾರಂಭದ

ಕಾರ್ಯಕ್ರಮದ ದೀಪಾ ಬೆಳಗಿಸಿದ  ಚಿತ್ತರಂಜನ್ ಹೆಗ್ಡೆ 7ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಕ್ರೀಡಾಕೂಟ,ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ದೀಪ ಬೆಳಗಿಸುವುದರೊಂದಿಗೆ ಉದ್ಯಮಿಗಳಾದ ಶ್ರೀ ಚಿತ್ತರಂಜನ್ ಹೆಗ್ಡೆ ಹರ್ಕೂರು ಇವರು ನೆರವೇರಿಸಿದರು.ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕಟ್ಟಿನಮಕ್ಕಿ ಇಲ್ಲಿನ ಅರ್ಚಕರಾದ ಶ್ರೀ ಶ್ರೀಧರ್ ಪುರಾಣಿಕ,ಆಲೂರು ಗ್ರಾಮ ಪಂಚಾಯತ್ ನ ಸದಸ್ಯರಾದ ಶ್ರೀಮತಿ ಪ್ರಮೋದಾ, ಕುಶಲ ಶೆಟ್ಟಿ,ಶ್ರೀ ರಾಜೇಂದ್ರ ದೇವಾಡಿಗ ಹಾಗೂ ಮಾಜಿ ಗ್ರಾಮ ಪಂಚಾಯತ್‌ ಸದಸ್ಯರಾದ ಶ್ರೀಮತಿ ಗೀತಾ ರವೀಂದ್ರ ದೇವಾಡಿಗ, ಕಲಾ ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಆಚಾರ್ಯ ಕಟ್ಟಿನಮಕ್ಕಿ ಉಪಸ್ಥಿತರಿದ್ದು …

Read More »

ಬೆಳಕು ಹಾಗೂ ಲೈಟ್ ಪಿಶೀಂಗ್ ನಿಷೇಧ ಕೇಂದ್ರ ಸರ್ಕಾರದ ಆದೇಶದ ಅನ್ವಯ ಬೆಳಕು ಹಾಗೂ ಬುಲ್ ಟ್ರಾಲ್ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಆದರೂ ಸಹ ಜಿಲ್ಲೆಯಲ್ಲಿ ಬೆಳಕು ಮೀನುಗಾರಿಕೆಯಂತಹ ಪ್ರಕರಣಗಳು ವರದಿಯಾಗಿದೆ, ಆದರೂ ಅಲ್ಲಾಲ್ಲಿ ಕದ್ದು ಮುಚ್ಚಿ  ಲೈಟ್ ಪಿಶೀಂಗ್ ಮಾಡುತ್ತಾರೆ, ಈ ಸಂಬಂಧ ಮಾನ್ಯ ಉಚ್ಚ ನ್ಯಾಯಾಲಯದಲ್ಲಿಯೂ ಸಹ ಪ್ರಕರಣಗಳು ದಾಖಲಾಗಿರುತ್ತದೆ. ನ್ಯಾಯಾಲಯದಿಂದ ಈ ಬಗ್ಗೆ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ನಿರ್ದೇಶನ ನೀಡಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.   ನ್ಯಾಯಾಲಯದ …

Read More »