ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ …
Read More »ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರ ಒಕ್ಕೂಟ ಇದರ ನೇತೃತ್ವದಲ್ಲಿ
ರಾಷ್ಟ್ರೀಯ ಹೆದ್ದಾರಿ ತಡೆದು ಬ್ರಹತ್ ಪ್ರತಿಭಟನೆ ಒಕ್ಕೂಟದ ಅಧ್ಯಕ್ಷ ನಾಗೇಶ್ ಖಾರ್ವಿ ಬೆಳಕು ಮತ್ತು ಬುಲ್ ಟ್ರಾಲ್ ನಿಯಂತ್ರಿಸುವ ಪರಿಣಾಮ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರ ಬದುಕು ಬರಡಂತಾಗಿದೆ, ಹಿಗಾಗಿ ಬೆಳಕು ಮೀನುಗಾರಿಕೆಯನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟ ಇಂದು ಮರವಂತೆ ಬೀಚ್ನಲ್ಲಿ ಪ್ರತಿಭಟನೆ ನಡೆಸಿದರು, ಒಕ್ಕೂಟದ ಅಧ್ಯಕ್ಷರಾದ ನಾಗೇಶ್ ಖಾರ್ವಿ ಮಾತನ್ನಾಡಿ ಬೈಟ್ 1 ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾನೂನುನಲ್ಲಿ ಉಲ್ಲೇಖ ಬಿದ್ದರು ಅಧಿಕಾರಿಗಳು ಮೌನ ವಹಿಸಿ ಪರೊಕ್ಷವಾಗಿ ಬೆಳಕು ಮೀನುಗಾರಿಕೆಗೆ ಸಹಕರಿಸುತ್ತಿದ್ದಾರೆ, ಈಗಾಗಲೇ …
Read More »