• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಮಹಿಳೆಯ ಮೇಲೆ ಹಲ್ಲೆ! ಚಿಕಿತ್ಸೆಗೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು; ವಿಶು ಶೆಟ್ಟಿ

ಉಡುಪಿ ಮಾ.23: ಆದಿಉಡುಪಿ ರಿಕ್ಷಾ ನಿಲ್ದಾಣದ ಬಳಿ ಮಹಿಳೆ ಯೊಬ್ಬರಿಗೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ್ದು ಮುಖ ಮೂಗಿನಲ್ಲಿ ರಕ್ತ ಸೋರುತ್ತಿದ್ದು, ವಿಶು ಶೆಟ್ಟಿ ಅಂಬಲಪಾಡಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ ಮಹಿಳೆ ತನ್ನ ಹೆಸರು ಮಹಿರ್ ನಿಶಾ(28) ತಂದೆ ಅಬ್ಬಾಸ್ ಶಿಕಾರಿಪುರ ಮೂಲದವಳಾಗಿದ್ದೇನೆ ಎಂದು ಮಾಹಿತಿ ನೀಡಿದ್ದಾಳೆ. ಹಲ್ಲೆ ನಡೆಸಿದ ವ್ಯಕ್ತಿ ಹಾಗೂ ಮಹಿಳೆಗೆ ಏನು ಸಂಬಂಧ ಎಂದು ತಿಳಿದು ಬಂದಿಲ್ಲ. ರಿಕ್ಷಾ ಚಾಲಕರು ಸಹಕರಿಸಿದ್ದಾರೆ.

Read More »

ಉಡುಪಿ ಅಂಬಾಗಿಲು ಬಳಿ ಲಾರಿ ಪಲ್ಟಿ : ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ;ವಿಶು ಶೆಟ್ಟಿ

ಉಡುಪಿ : ಉಡುಪಿ ಅಂಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಜರಿ ಸಾಮಾನುಗಳನ್ನು ಕೊಂಡೊಯ್ಯುತ್ತಿದ್ದ ಲಾರಿ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದರಲ್ಲಿದ್ದ ಕಾರ್ಮಿಕರು ಸೇರಿ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.ದುರ್ಘಟನೆ ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಲಾರಿ ಚಾಲಕ, ನಾಲ್ಕು ಮಂದಿ ಕಾರ್ಮಿಕರು ಹಾಗೂ ಬೈಕ್‌ ಸವಾರನನ್ನು ತಮ್ಮ ವಾಹನದಲ್ಲಿಯೇ ಕರೆದೊಯ್ದು ಅಂಬಲಪಾಡಿ ಜಂಕ್ಷನ್ ಬಳಿಯ ಹೈಟೆಕ್‌ ಆಸ್ಪತ್ರೆಗೆ ದಾಖಲಿಸಿ, ಮಾನವೀಯತೆ ಮೆರೆದಿದ್ದಾರೆ. ಈ ದುರ್ಘಟನೆ ಸಂಭವಿಸುವ ಮುಂಚೆ …

Read More »

ಸಮಾಜ ಸೇವಕರಿರ್ವರ ಜಂಟಿ ಕಾರ್ಯಚರಣೆ ; ಬೀಕರ ಮನೋರೋಗಿಯ ಸ್ನೇಹಾಲಯಕ್ಕೆ ದಾಖಲು

ಉಡುಪಿ.ಮಾ.22 :- ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಕಟ್ಟಡಗಳ ಪೈಪ್, ಮೋಟಾರ್ ಹಾಗೂ ಸೊಸ್ತುಗಳನ್ನು ಹಾನಿಗೊಳಿಸುತ್ತ, ಜೊತೆಗೆ ಕಲ್ಲುಗಳನ್ನು ಎಸೆಯುತ್ತ ಮಹಿಳೆಯರಿಗೆ ಭಯದ ವಾತವರಣ ಸೃಷ್ಟಿಸಿದ ಬೀಕರ ಮನೋರೋಗಿಯನ್ನು ಸಮಾಜ ಸೇವಕರಾದ ವಿಶುಶೆಟ್ಟಿ ಅಂಬಲಪಾಡಿ ಹಾಗೂ ಈಶ್ವರ ಮಲ್ಪೆಯವರು ಜಂಟಿ ಕಾರ್ಯಚರಣೆ ನಡೆಸಿ ವಶಕ್ಕೆ ಪಡೆದು ಕೇರಳದ ಮಂಜೇಶ್ವರದ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಸ್ನೇಹಾಲಯಕ್ಕೆ ದಾಖಲಿಸಿದ್ದಾರೆ. ಯುವಕ ಗಿರಿ (25 ವರ್ಷ) ತಮಿಳುನಾಡು ಮೂಲದವನಾಗಿದ್ದು, ಕಳೆದ ಕೆಲವು ದಿನಗಳಿಂದ ಹಿರಿಯಡ್ಕ ಪರಿಸರದಲ್ಲಿ ತಿರುಗಾಡುತ್ತಿದ್ದ. ಕಳೆದ ಮೂರು ದಿನಗಳಿಂದ ಯುವಕ ಬೀಕರ ಉಗ್ರ ರೂಪದಲ್ಲಿ ವರ್ತಿಸುತ್ತಿದ್ದು, …

Read More »