ಬಿಜೆಪಿಯಿಂದ ಯಾವ ಪುರುಷಾರ್ಥಕ್ಕಾಗಿ ಪುರಸಭಾ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿವೆ ನಿಮ್ಮ ಪುರಸಭಾ ಅಧ್ಯಕ್ಷರೇ ಕಾನೂನುಬಾಹಿರ ಚಟುವಟಿಕೆಯಲ್ಲಿ ರಾಜಕೀಯ ಪ್ರಭಾವ …
Read More »ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘ (ರಿ) ಕರ್ಕಿ ಕನ್ಯಾನ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ 60 ಯೂನಿಟ್ ರಕ್ತ ಸಂಗ್ರಹ
ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘ (ರಿ) ಕರ್ಕಿ ಕನ್ಯಾನ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ ದಿನಾಂಕ 02/03/2025 ಭಾನುವಾರ ಶ್ರೀ ಚೌಡೇಶ್ವರಿ ಕನ್ವೆನ್ನನ್ ಸೆಂಟರ್,ಕೊಠಾರಿ ಸಮುದಾಯ ಭವನ ಕರ್ಕಿ ಕನ್ಯಾನದಲ್ಲಿ ನಡೆದ ರಕ್ತದಾನ ಶಿಬಿರವನ್ನು ವ್ಯವಸ್ಥಾಪನ ಸಮಿತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸೌಕೂರು ಇದರ ಅಧ್ಯಕ್ಷರಾದ ಶ್ರೀ ಕಿಶನ್ ಹೆಗ್ಡೆ ಉದ್ಘಾಟಿಸಿದರು.ಶ್ರೀ ಸೀತಾರಾಮ ಕೊಠಾರಿ ಅಧ್ಯಕ್ಷರು, ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘ ಇವರ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಯಾಗಿ ಮುಖ್ಯ …
Read More »