• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಮರವಂತೆ ಮೀನುಗಾರ ಸಹಕಾರಿ ಸಂಘದ 83ನೇ  ವರ್ಷದ ವಾರ್ಷಿಕ ಮಹಾಸಭೆ

ಬೈಂದೂರು ಮರವಂತೆ ಮೀನುಗಾರ ಸಹಕಾರಿ ಸಂಘ ರಿ ವಾರ್ಷಿಕ ಮಹಾಸಭೆ ಇಂದು ಸಹಕಾರಿ ಸಂಘದಲ್ಲಿ ನಡೆಯಿತು ಸಂಘ ಆರಂಭದಲ್ಲಿ ದೀಪ ಬೆಳಗುದರ ಮೂಲಕ ಉದ್ಘಾಟಿಸಿ,  ಲೋಲಾಕ್ಷಿ ಪ್ರಾರ್ಥನೆ ಗೈದರು ಸಂಘದ ಅಧ್ಯಕ್ಷ ರಾದ ಪ್ರವೀಣ್ ಖಾರ್ವಿ ಮಾತನ್ನಾಡಿ  ಸಂಘದ ಸರ್ವತೋಮುಖ ಅಭಿವೃದ್ಧಿಗೆ  ಸದಸ್ಯರು ಪಾಲೋಗೊಳ್ಳುವಿಕೆ ಅತ್ಯಗತ್ಯ ಇದರಿಂದ ಸಂಘ ಮುನ್ನಡಿಯಲು ಸಾಧ್ಯ ಪಿಯುಸಿ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನಿಡಲಾಯಿತು, ಇತರ   ಕಾರ್ಯಕ್ಷೇತ್ರಗಳಲ್ಲಿ ಉತ್ತಮ ಸಾದನೇ ಗೈದ  ಬಿ ವಿಘ್ನೇಶ್,ಪಟ್ಗಾರ್ ನಾಗರಾಜ್ ಖಾರ್ವಿ, ಜನಾರ್ದನ …

Read More »

ಮಲ್ಪೆ: ಕಡಲು ಪ್ರಕ್ಷುಬ್ಧ- ನಾಡ ದೋಣಿ ಮಗುಚಿ ಬಿದ್ದು ಮೀನುಗಾರ ಸಾವು

ಬೈಂದೂರು;ಮಲ್ಪೆ ನಾಡ ದೋಣಿ ಮಗುಚಿ ಬಿದ್ದ ಪರಿಣಾಮ ಮೀನುಗಾರ ಸಾವನ್ನಪ್ಪಿದ ಘಟನೆ ಉಡುಪಿಯ ಪಡುಕೆರೆ ಕಡಲ ತೀರದಲ್ಲಿ ಇಂದು ಸಂಭವಿಸಿದೆ.ಪಿತ್ರೋಡಿ ನಿವಾಸಿ, ಮೀನುಗಾರ ನೀಲು (48) ಮೃತ ವ್ಯಕ್ತಿ. ಸಮುದ್ರ ದಲ್ಲಿ ಗಾಳಿ ಮಳೆಯ ತೀವ್ರತೆ ಜೋರಾಗಿದ್ದು ಸಮುದ್ರದ ಅಲೆಯ ಹೊಡೆತಕ್ಕೆ ಇವರಿದ್ದ ನಾಡದೋಣಿ ಮಗುಚಿ ಬಿದ್ದಿದೆ.ಈ ವೇಳೆ ನೀಲು ಅವರು ದೋಣಿಯಲ್ಲಿರುವ ಬಲೆಗಳು ಮಗುಚಿದರಿಂದ ಬಲೆಗಳ ನಡುವೆ ಸಿಲುಕಿ ಮೃತಪಟ್ಟಿದ್ದಾರೆ. ಆಪದ್ಭಾಂಧವ ಈಶ್ವ‌ರ್ ಮಲ್ಪೆ ಮತ್ತು ತಂಡ ಮೃತದೇಹವನ್ನು ಮೇಲಕ್ಕೆತ್ತಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲು ಸಹಕರಿಸಿತು.ಈ ಬಗ್ಗೆ ಮಲ್ಪೆ ಪೊಲೀಸ್ …

Read More »

ಗುರುಪೂರ್ಣಿಮೆಯ ಪ್ರಯುಕ್ತ ಬೈಂದೂರು ಕ್ಷೇತ್ರದ ಸಿದ್ದ ಸಮಾಧಿ ಯೋಗ ಸಾಧಕರ ವತಿಯಿಂದ ನಾಗೂರು ಶ್ರೀ ಲಲಿತ ಕೃಷ್ಣ ಸಭಾಭವನದಲ್ಲಿ ಗುರುಪೂರ್ಣಿಮಾ ಸಂಬ್ರಮ .

ಬೈಂದೂರು ; ಗುರುಪೂರ್ಣಿಮೆಯ ಪ್ರಯುಕ್ತ ಬೈಂದೂರು ಕ್ಷೇತ್ರದ ಸಿದ್ದ ಸಮಾಧಿ ಯೋಗ ಸಾಧಕರ ವತಿಯಿಂದ ನಾಗೂರು ಶ್ರೀ ಲಲಿತ ಕೃಷ್ಣ ಸಭಾಭವನದಲ್ಲಿ ಗುರುಪೂರ್ಣಿಮಾ ಸಂಭ್ರಮ 2025 ಯೋಗ ಶಿಕ್ಷಕರಾದ ಆಚಾರ್ಯ ಶ್ರೀ ಕೇಶವಜೀ ನೇತೃತ್ವದಲ್ಲಿ ವಿಜೃಂಭಣೆಯಿಂದ ಯಶಸ್ವಿಯಾಗಿ ನಡೆಯಿತು.ಮೊದಲಿಗೆ ಸಾಧಕರಿಂದ ಭಜನಾ ಕಾರ್ಯಕ್ರಮ, ಗುರುಪ್ರಾರ್ಥನೆ ಸತ್ಸಂಗದ ನಂತರ ಅಕಾಲಿಕ ಮರಣ ಹೊಂದಿದ ನಿಸ್ವಾರ್ಥ ಮತ್ತು ಸೇವಾ ಮನೋಭಾವದ ಕ್ರಿಯಾಶೀಲಾ ಸ್ವಯಂ ಸೇವಕರಾದ ಗೀತಾ ಆಚಾರ್ಯ ನಾಯ್ಕನಕಟ್ಟೆ ಇವರ ಆತ್ಮ ಸದ್ಗತಿಗಾಗಿ ಮೌನ ಶ್ರದ್ದಾಂಜಲಿ ಅರ್ಪಿಸಲಾಯಿತು. ಗುರುಪೂರ್ಣಿಮೆ ವಿಶೇಷದ ಬಗ್ಗೆ ಆಚಾರ್ಯರು ಹಿತನುಡಿಗಳನ್ನು ತಿಳಿಸಿದ ನಂತರ …

Read More »