ಬಿಜೆಪಿಯಿಂದ ಯಾವ ಪುರುಷಾರ್ಥಕ್ಕಾಗಿ ಪುರಸಭಾ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿವೆ ನಿಮ್ಮ ಪುರಸಭಾ ಅಧ್ಯಕ್ಷರೇ ಕಾನೂನುಬಾಹಿರ ಚಟುವಟಿಕೆಯಲ್ಲಿ ರಾಜಕೀಯ ಪ್ರಭಾವ …
Read More »ಮರವಂತೆ ಮೀನುಗಾರ ಸಹಕಾರಿ ಸಂಘದ 83ನೇ ವರ್ಷದ ವಾರ್ಷಿಕ ಮಹಾಸಭೆ
ಬೈಂದೂರು ಮರವಂತೆ ಮೀನುಗಾರ ಸಹಕಾರಿ ಸಂಘ ರಿ ವಾರ್ಷಿಕ ಮಹಾಸಭೆ ಇಂದು ಸಹಕಾರಿ ಸಂಘದಲ್ಲಿ ನಡೆಯಿತು ಸಂಘ ಆರಂಭದಲ್ಲಿ ದೀಪ ಬೆಳಗುದರ ಮೂಲಕ ಉದ್ಘಾಟಿಸಿ, ಲೋಲಾಕ್ಷಿ ಪ್ರಾರ್ಥನೆ ಗೈದರು ಸಂಘದ ಅಧ್ಯಕ್ಷ ರಾದ ಪ್ರವೀಣ್ ಖಾರ್ವಿ ಮಾತನ್ನಾಡಿ ಸಂಘದ ಸರ್ವತೋಮುಖ ಅಭಿವೃದ್ಧಿಗೆ ಸದಸ್ಯರು ಪಾಲೋಗೊಳ್ಳುವಿಕೆ ಅತ್ಯಗತ್ಯ ಇದರಿಂದ ಸಂಘ ಮುನ್ನಡಿಯಲು ಸಾಧ್ಯ ಪಿಯುಸಿ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನಿಡಲಾಯಿತು, ಇತರ ಕಾರ್ಯಕ್ಷೇತ್ರಗಳಲ್ಲಿ ಉತ್ತಮ ಸಾದನೇ ಗೈದ ಬಿ ವಿಘ್ನೇಶ್,ಪಟ್ಗಾರ್ ನಾಗರಾಜ್ ಖಾರ್ವಿ, ಜನಾರ್ದನ …
Read More »