• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ದಾಂಧಲೆ ನಡೆಸುತ್ತಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಬಂಧನಕ್ಕೆ ಒಳಪಡಿಸಿ ವಶಕ್ಕೆ ; ಆಸ್ಪತ್ರೆಗೆ ದಾಖಲು:ವಿಶು ಶೆಟ್ಟಿ

ವರದಿ;ಜನಾರ್ದನ ಮರವಂತೆ ಉಡುಪಿ ಜ. 19 :- ಬ್ರಹ್ಮಾವರದ ಠಾಣಾ ವ್ಯಾಪ್ತಿಯಲ್ಲಿ ಸಿಕ್ಕಿದ ವಸ್ತುಗಳನ್ನು ಎಸೆಯುತ್ತ ವಾಹನಗಳನ್ನು ಜಖಂಗೊಳಿಸುತ್ತ, ಸಾರ್ವಜನಿಕರಿಗೆ ಹಲ್ಲೆಯನ್ನು ಮಾಡಲು ಬರುತ್ತಿದ್ದ, ಭಯದ ವಾತವರಣ ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ವಿಶುಶೆಟ್ಟಿ ಅಂಬಲಪಾಡಿಯವರು ಈಶ್ವರ ಮಲ್ಪೆ, ಹರೀಶ್ ಉದ್ಯಾವರ, ಸಾರ್ವಜನಿಕರ, ಹಾಗೂ ಪೋಲಿಸರ ಸಹಾಯದಿಂದ ರಕ್ಷಣೆ ಮಾಡಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥ ಪ್ರಕಾಶ್ (40ವರ್ಷ) ಬ್ರಹ್ಮಾವರದ ಗಾಂಧಿನಗರದ ನಿವಾಸಿಯಾಗಿದ್ದು, ಈ ಹಿಂದೆಯೂ ಖಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಕಳೆದ ಎರಡು ಮೂರು ದಿನಗಳಿಂದ ವ್ಯಕ್ತಿಯ ಖಾಯಿಲೆ ಉಲ್ಬಣಗೊಂಡು ತೀರಾ ಉದ್ವೇಗಕ್ಕೆ …

Read More »

ಮರವಂತೆ ಹೊರ ಬಂದರು ಎರಡನೇ ಹಂತದ ಕಾಮಗಾರಿಗೆ ಚಾಲನೆ

ನಿಂತು ಹೋಗುವ ಸ್ಥಿತಿಯಲ್ಲಿದ್ದ ಕಾಮಗಾರಿಗೆ ಮರುಜೀವ ನೀಡಿದ-ಸಚಿವ ಮಂಕಾಳ ವೈದ್ಯ   ವರದಿ; ಜನಾರ್ದನ ಮರವಂತೆ ಬೈಂದೂರು:ಮರವಂತೆಯಲ್ಲಿ ಕಳೆದ ಎಂಟು ವರ್ಷಗಳಿಂದ ಬ್ರೇಕ್ ವಾಟರ್ ಕೆಲಸ ಆಗದೆ ನೆನೆಗುದ್ದಿಗೆ ಬಿದ್ದಿದ್ದ ಕಾಮಗಾರಿಗೆ ಮರು ಜೀವ ನೀಡುವ ಕೆಲಸ ಮಾಡಲಾಗಿದೆ.ಸುಮಾರು 80 ಕೋಟಿ.ರೂ ವೆಚ್ಚದಲ್ಲಿ ಮರವಂತೆ ಬಂದರಿನ ಎರಡನೇ ಹಂತದ ಕಾಮಗಾರಿ ಕೆಲಸ ಕೂಡಲೆ ಆರಂಭಗೊಳ್ಳಲಿದ್ದು.ಪೂರ್ತಿ ಹಣ ರಾಜ್ಯ ಸರಕಾರವೆ ಭರಿಸಲಿದೆ ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಹೇಳಿದರು. ಬೈಂದೂರು ತಾಲೂಕಿನ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ ಮಂಗಳವಾರ ಮರವಂತೆಯಲ್ಲಿ  …

Read More »

ಮರವಂತೆ ಬ್ರೇಕ್ ವಾಟರ್ ಕಾಮಗಾರಿ ಆರಂಭ ಕ್ಷಣಗಣನೆ ಜನವರಿ 14ರಂದು ಗಣಹೋಮದಿಂದ ಆರಂಭ

ಬೈಂದೂರು ತಾಲೂಕು ಮರವಂತೆ ಬ್ರೇಕ್ ವಾಟರ್ ಸುಮಾರು ಎಂಟು ವರ್ಷಗಳ ಹಿಂದೆ ಕಾಮಗಾರಿ ಆರಂಭ ಗೊಳ್ಳದೆ ಇರುವುದರಿಂದ ಸಿರ್ ಝ್ ನೆಪವೊಡ್ಡಿ ಅಂತು ಹೊಸ ವರ್ಷದಲ್ಲಿ ಕಾಮಗಾರಿ ಆರಂಭಗೋಳ್ಳುತ್ತದೆ ಎಂದು ಮರವಂತೆ ಮೀನುಗಾರರ ಮುಖದಲ್ಲಿ ಮಂದಹಾಸ ಮೂಡಿದೆ

Read More »