• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಮೇ ಹತ್ತರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಈ ಅದ್ದೂರಿಯ ಒಂದು ದಿನದ ಕಾರ್ಯಕ್ರಮದ ಎರಡನೇಯ ಸಭೆಯ ಚರ್ಚೆ

ಬೈಂದೂರು ತಾಲೂಕಿನಲ್ಲಿ ನಡೆಯುವ ಮೇ ಹತ್ತರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಈ ಅದ್ದೂರಿಯ ಒಂದು ದಿನದ ಕಾರ್ಯಕ್ರಮ ನಡೆಯಲು ಸಕಲ ಸಿದ್ದತೆ ನಡೆಯುತ್ತಿದ್ದುಶ್ರೀಯುತ ಆಚಾರ್ಯ ಕೇಶವ ಗುರೂಜಿ  ಮತ್ತು ಅಧ್ಯಕ್ಷರಾದ ದಿವಾಕರ ಶೆಟ್ಟಿ ಯವರ  ನೇತೃತ್ವದಲ್ಲಿ  ಇಂದು ಉಪ್ಪುಂದ ಮಾತಶ್ರೀ ಹಾಲ್ನಲ್ಲಿ ಎರಡನೆಯ ಸಭೆ ನಡೆಯಿತು ಈ ಸಭೆ ಯಲ್ಲಿ ಆಯಾಯ ಕಮಿಟಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಈ ಸಭೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ  ಚರ್ಚೆ ನಡೆದಿದ್ದು, ಈ ಕಾರ್ಯಕ್ರಮಕ್ಕೆ  ಸುಮಾರು ಒಂದು ಕೋಟಿ ರೂಪಾಯಿ ವೆಚ್ಚ ತಗಲಬಹುದು,ಈ ಎಲ್ಲಾ ಕಾರ್ಯಕ್ರಮಗಳು ಭಕ್ತರಿಂದಲೆ …

Read More »

ಆಸ್ತಿಗಾಗಿ ಹೆಣ್ಮಕ್ಕಳ ಜಗಳ : ಬೀದಿಪಾಲಾದ ತಾಯಿ, ಮಗನನ್ನು ರಕ್ಷಿಸಿದ; ವಿಶು ಶೆಟ್ಟಿ

ಉಡುಪಿ : 6 ಎಕರೆ ಜಮೀನು ಇದ್ದರೂ, ಆಸ್ತಿ ವಿಷಯದಲ್ಲಿ ತನ್ನದೇ ಹೆಣ್ಣುಮಕ್ಕಳ ಕಾಟ ತಾಳಲಾರದೆ ಮನೆ ಬಿಟ್ಟು ಬಂದು ಉಡುಪಿಯ ಸರಕಾರಿ ಬಸ್‌ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಶಿವಮೊಗ್ಗ ಜಿಲ್ಲೆಯ ನಗರದ ನಿವಾಸಿ ಜಯಮ್ಮ (80) ಹಾಗೂ ಆಕೆಯ ಮಗ ಮಂಜುನಾಥ ಎಂಬವರನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಸೋಮವಾರ ರಕ್ಷಿಸಿದ್ದಾರೆ.ವೃದ್ಧೆ ಜಯಮ್ಮ ಅವರನ್ನು ಕೊಳಲಗಿರಿಯ ಸ್ವರ್ಗ ಆಶ್ರಮಕ್ಕೆ ದಾಖಲಿಸಲಾಗಿದ್ದು, ಅನಾರೋಗ್ಯ ಪೀಡಿತ ಮಂಜುನಾಥನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜಯಮ್ಮ ಅವರ ಗಂಡ ಕೊರೊನಾ ಸಂದರ್ಭದಲ್ಲಿ ತೀರಿಕೊಂಡಿದ್ದು, ನಂತರ ಆಸ್ತಿ ವಿಚಾರದಲ್ಲಿ ಈಕೆಯ …

Read More »

ರಾಣಿಬಲೆ ಮೀನುಗಾರರ ಒಕ್ಕೂಟ ರಿ.ಉಪ್ಪುಂದ ಇವರ ಆಶ್ರಯದಲ್ಲಿ ದಶಮಾನೋತ್ಸವದ ಪ್ರಯುಕ್ತ ಸಂಘದ ಸದಸ್ಯರಿಗೆ ಕ್ರಿಕೆಟ್ ಪಂದ್ಯಾಟ ನಡೆಯಿತು

ರಾಣಿಬಲೆ ಮೀನುಗಾರರ ಒಕ್ಕೂಟ ರಿ.ಉಪ್ಪುಂದ ಇವರ ಆಶ್ರಯದಲ್ಲಿ ದಶಮಾನೋತ್ಸವದ ಪ್ರಯುಕ್ತ ದಿನಾಂಕ 23.03.2025 80 24.03.2025ರ  ಸಂಘದ ಸದಸ್ಯರಿ ಗಾಗಿ ಏರ್ಪಡಿಸಿದ ಕ್ರಿಕೆಟ್ ಪಂದ್ಯಾಟ ರಾಣಿಬಲೆ ಟ್ರೋಫಿ-2025 ನ್ನು ಸಂಘದ ಅಧ್ಯಕ್ಷರಾದ ಶ್ರೀಯುತ ವೆಂಕಟರಮಣ ಖಾರ್ವಿ ಇವರು ಉದ್ಘಾಟಿಸುವುದರೊಂದಿಗೆ ಕ್ರಿಕೆಟ್‌ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯ ರಾಣಿಬಲೆ ಘಟಕದ ತಂಡಗಳು ಉಪಸ್ಥಿತರಿದ್ದರು. ದಿನಾಂಕ 24.03.2025ರಂದು ಕ್ರಿಕೆಟ್‌ ಪಂದ್ಯಾಟದ ಸಮಾರೋಪ ಸಮಾರಂಭವನ್ನು ಸಂಘದ ಅಧ್ಯಕ್ಷರಾದ ಶ್ರೀಯುತ ವೆಂಕಟರಮಣ ಖಾರ್ವಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು, ಈ ಸಂದರ್ಭ ಭಾಗವಹಿಸಿದ ಎಲ್ಲಾ ತಂಡದವರಿಗೂ …

Read More »