ಬಿಜೆಪಿಯಿಂದ ಯಾವ ಪುರುಷಾರ್ಥಕ್ಕಾಗಿ ಪುರಸಭಾ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿವೆ ನಿಮ್ಮ ಪುರಸಭಾ ಅಧ್ಯಕ್ಷರೇ ಕಾನೂನುಬಾಹಿರ ಚಟುವಟಿಕೆಯಲ್ಲಿ ರಾಜಕೀಯ ಪ್ರಭಾವ …
Read More »ತೀರಾ ಅಸ್ವಸ್ಥ ವ್ಯಕ್ತಿಯ ರಕ್ಷಣೆ :ವಿಶು ಶೆಟ್ಟಿ ಸಮಾಜ ಸೇವೆಗೆ ಸಾರ್ವಜನಿಕರಿಂದ ಪ್ರಸಂಸೆ ಉಡುಪಿ :ನ 12 :ಉದ್ಯಾವರ ಬಸ್ ನಿಲ್ದಾಣದಲ್ಲಿ ಮನನೊಂದ ದೈಹಿಕವಾಗಿ ತೀರಾ ಅಶಕ್ತರಾಗಿ ನಡೆಯಲಾಗದೆ ಕಳೆದ 25 ದಿನಗಳಿಂದ ಬಸ್ ನಿಲ್ದಾಣದಲ್ಲಿ ವಾಸ್ತವ್ಯಗೊಂಡಿದ್ದ ವ್ಯಕ್ತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರು ರಕ್ಷಿಸಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿರುತ್ತಾರೆ. ವ್ಯಕ್ತಿಯ ಹೆಸರು ದಿನೇಶ್ (ಪ್ರಾಯ 40) ತಂದೆ :ಸೋಮಯ್ಯ, ಸ್ಥಳೀಯ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದ್ದು, ರೋಗಿಯು ಮಾತನಾಡುವ ಸ್ಥಿತಿಯಲ್ಲಿ ಇಲ್ಲದಿರುವುದರಿಂದ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಬಸ್ ನಿಲ್ದಾಣದಲ್ಲಿ ನಿಲ್ಲಲು ಮಹಿಳೆಯರು …
Read More »