ಬಿಜೆಪಿಯಿಂದ ಯಾವ ಪುರುಷಾರ್ಥಕ್ಕಾಗಿ ಪುರಸಭಾ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿವೆ ನಿಮ್ಮ ಪುರಸಭಾ ಅಧ್ಯಕ್ಷರೇ ಕಾನೂನುಬಾಹಿರ ಚಟುವಟಿಕೆಯಲ್ಲಿ ರಾಜಕೀಯ ಪ್ರಭಾವ …
Read More »ಬೆಂಗಳೂರು ಮೀನುಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ಮೀನುಗಾರರ ಒಕ್ಕೂಟ ಉಪ್ಪುಂದ. ಇದರ ವತಿಯಿಂದ ಹಲವು ದಿನಗಳ ಹಿಂದೆ ಯಾಂತ್ರಿಕೃತ ಬೋಟ್ ನವರು ಸಮುದ್ರ ತೀರ ಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುತ್ತಿರುವ ಬಗ್ಗೆ ಮಾನ್ಯ ಮೀನುಗಾರಿಕಾ ಸಚಿವರ ಗಮನಕ್ಕೆ ತಂದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದು,ಇದರ ಪರಿಣಾಮವಾಗಿ ಮಾನ್ಯ ಮೀನುಗಾರಿಕಾ ಸಚಿವರು ದಿನಾಂಕ 25.09.2024 ರಂದು ಮೀನುಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಮತ್ತು ಕರಾವಳಿ ಕಾವಲು ಪಡೆಯ ಹಿರಿಯ ಅಧಿಕಾರಿಗಳನ್ನು ಬೆಂಗಳೂರು ವಿಧಾನಸೌಧ ಅವರ ಕಚೇರಿಯಲ್ಲಿ …
Read More »