• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

   ಬೆಂಗಳೂರು ಮೀನುಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ಮೀನುಗಾರರ ಒಕ್ಕೂಟ ಉಪ್ಪುಂದ. ಇದರ ವತಿಯಿಂದ ಹಲವು ದಿನಗಳ ಹಿಂದೆ ಯಾಂತ್ರಿಕೃತ ಬೋಟ್ ನವರು ಸಮುದ್ರ ತೀರ ಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುತ್ತಿರುವ ಬಗ್ಗೆ ಮಾನ್ಯ ಮೀನುಗಾರಿಕಾ ಸಚಿವರ ಗಮನಕ್ಕೆ ತಂದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದು,ಇದರ ಪರಿಣಾಮವಾಗಿ ಮಾನ್ಯ ಮೀನುಗಾರಿಕಾ ಸಚಿವರು ದಿನಾಂಕ 25.09.2024 ರಂದು ಮೀನುಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಮತ್ತು ಕರಾವಳಿ ಕಾವಲು ಪಡೆಯ ಹಿರಿಯ ಅಧಿಕಾರಿಗಳನ್ನು ಬೆಂಗಳೂರು ವಿಧಾನಸೌಧ ಅವರ ಕಚೇರಿಯಲ್ಲಿ …

Read More »

ಬುಲ್ ಟ್ರಾಲ್ ಮಾಡುತ್ತಿರುವ ಬೋಟ್ ನ್ನು ಅಡ್ಡಗಟ್ಟಿದ ನಾಡದೋಣಿ ಮೀನುಗಾರರು

ಬೈಂದೂರು ವಲಯ ನಾಡದೋಣಿ ಮತ್ತು ಗಂಗೊಳ್ಳಿ ನಾಡದೋಣಿ ಮೀನುಗಾರರ ಒಂದುಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ ಟ್ರಾಲ್ ಮಾಡುತ್ತಿರುವ ಬೋಟ್ ನ್ನು ತಡೆದು ನಿಲ್ಲಿಸಿ ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.   ಸಮುದ್ರದ ತೀರ ಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುವುದರಿಂದ  ಮುಂದಿನ ದಿನಗಳಲ್ಲಿ ಮೀನುಗಳ ಸಂತತಿ ನಾಶವಾಗುದರಲ್ಲಿ ಸಂಶಯವಿಲ್ಲ, ಮಂಗಳೂರಿನಿಂದ ಕಾರವಾರದ ತನಕ ಇರುವ ನಾಡದೋಣಿ ಮೀನುಗಾರರು ಸಭೆ ನಡೆಸಿ ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು ಟ್ರಾಲ್ ಬೋಟ್ ನವರು ಸಮುದ್ರದ ತೀರ ಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುತ್ತಿರುವ ದ್ರಶ್ಯಗಳು ಕಂಡುಬಂದ್ದಿದ್ದು …

Read More »

ಗೌಡ ಸಮುದಾಯದ ಜನರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಒಕ್ಕಲಿಗರ ಮಾತೃ ಸಂಘ ಸ್ಥಾಪನೆ.

ಪುತ್ತೂರು: 10 ಕುಟುಂಬ 18 ಗೋತ್ರದ ಗೌಡ ಸಮುದಾಯದ ಜನರನ್ನು ಒಗ್ಗೂಡಿಸುವ ಸಹಿತ ಹಲವಾರು ಉದ್ದೇಶಗಳನ್ನು ಮುಂದಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಗೌಡರ ಯಾನೆ ಒಕ್ಕಲಿಗರ ಮಾತೃ ಸಂಘ ಸ್ಥಾಪನೆ ಆಗಿದೆ ಎಂದು ಮಂಗಳೂರಿನಲ್ಲಿ ಗೌಡ ಸಂಘದ ಸ್ಥಾಪಕ ಅಧ್ಯಕ್ಷರ ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ ಮಂಗಳೂರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 5 ಲಕ್ಷಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿ ಗೌಡ- ಒಕ್ಕಲಿಗ ಬಾಂಧವರಿದ್ದಾರೆ. ಅಂದಾಜು 2.5 ಲಕ್ಷಕ್ಕಿಂತಲೂ ಅಧಿಕ ವಯಸ್ಕ …

Read More »