ಬಿಜೆಪಿಯಿಂದ ಯಾವ ಪುರುಷಾರ್ಥಕ್ಕಾಗಿ ಪುರಸಭಾ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿವೆ ನಿಮ್ಮ ಪುರಸಭಾ ಅಧ್ಯಕ್ಷರೇ ಕಾನೂನುಬಾಹಿರ ಚಟುವಟಿಕೆಯಲ್ಲಿ ರಾಜಕೀಯ ಪ್ರಭಾವ …
Read More »ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಅವಮಾನ ಮಾಡಿದ C.A. ಅಶ್ವಜಿತ್ ವಿರುದ್ಧ ಸೆ.17ರಂದು ಜಿಲ್ಲಾಧಿಕಾರಿ ಆಫೀಸ್ ಎದುರಿಗೆ ಪ್ರತಿಭಟನೆ
ಉಡುಪಿ: ಸಮಾನತೆಯನ್ನು ಬೋಧಿಸಿ ಒಂದೇ ಜಾತಿ ಒಂದೇ ಮತ ಒಬ್ಬನೇ ದೇವರು ಎಂದು ಜಗತ್ತಿಗೆ ಸಾರಿದ ಮಹಾನ್ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳನ್ನು ನಂಬುವ ಕುಲದವರಿಂದಲೇ ನಾರಾಯಣಗುರುಗಳಿಗೆ ಮತ್ತು ಮಹಿಳೆಯೋರ್ವರಿಗೆ ಅವಮಾನವಾದ ಘಟನೆ ಹೆಜಮಾಡಿ ಬಿಲ್ಲವ ಸಂಘದ ಮುಂಬೈ ಕಮಿಟಿಯಲ್ಲಿ ನಡೆದಿದ್ದು ಈಗಾಗಲೇ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ. ಹೆಜಮಾಡಿ ಬಿಲ್ಲವ ಸಂಘದ ಮುಂಬೈ ಕಮಿಟಿ ಮೀಟಿಂಗ್ನಲ್ಲಿ ಅಶ್ವಜಿತ್ ಎನ್ನುವ ವ್ಯಕ್ತಿ, ಬಿಲ್ಲವ ಸಮಾಜದ ಮಹಿಳೆಯ ಘನತೆಗೆ ಧಕ್ಕೆ ತಂದ ವಿಷಯಕ್ಕೆ ಸಂಬಂಧಿಸಿ ಹಿಂದಿನ ಅಧ್ಯಕ್ಷರ ಕ್ಷಮೆಯಾಚನೆಗೆ ಲೋಕೇಶ್ ಪೂಜಾರಿಯವರು ಮುಂದಾದಲ್ಲಿ ಆಗಸ್ಟ್ 20 ರಂದು ನಡೆಯುವ ನಾರಾಯಣ …
Read More »