• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಅವಮಾನ ಮಾಡಿದ C.A. ಅಶ್ವಜಿತ್ ವಿರುದ್ಧ ಸೆ.17ರಂದು ಜಿಲ್ಲಾಧಿಕಾರಿ ಆಫೀಸ್ ಎದುರಿಗೆ ಪ್ರತಿಭಟನೆ

ಉಡುಪಿ: ಸಮಾನತೆಯನ್ನು ಬೋಧಿಸಿ ಒಂದೇ ಜಾತಿ ಒಂದೇ ಮತ ಒಬ್ಬನೇ ದೇವರು ಎಂದು ಜಗತ್ತಿಗೆ ಸಾರಿದ ಮಹಾನ್ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳನ್ನು ನಂಬುವ ಕುಲದವರಿಂದಲೇ ನಾರಾಯಣಗುರುಗಳಿಗೆ ಮತ್ತು ಮಹಿಳೆಯೋರ್ವರಿಗೆ ಅವಮಾನವಾದ ಘಟನೆ ಹೆಜಮಾಡಿ ಬಿಲ್ಲವ ಸಂಘದ ಮುಂಬೈ ಕಮಿಟಿಯಲ್ಲಿ ನಡೆದಿದ್ದು ಈಗಾಗಲೇ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ. ಹೆಜಮಾಡಿ ಬಿಲ್ಲವ ಸಂಘದ ಮುಂಬೈ ಕಮಿಟಿ ಮೀಟಿಂಗ್ನಲ್ಲಿ ಅಶ್ವಜಿತ್ ಎನ್ನುವ ವ್ಯಕ್ತಿ, ಬಿಲ್ಲವ ಸಮಾಜದ ಮಹಿಳೆಯ ಘನತೆಗೆ ಧಕ್ಕೆ ತಂದ ವಿಷಯಕ್ಕೆ ಸಂಬಂಧಿಸಿ ಹಿಂದಿನ ಅಧ್ಯಕ್ಷರ ಕ್ಷಮೆಯಾಚನೆಗೆ ಲೋಕೇಶ್ ಪೂಜಾರಿಯವರು ಮುಂದಾದಲ್ಲಿ ಆಗಸ್ಟ್ 20 ರಂದು ನಡೆಯುವ ನಾರಾಯಣ …

Read More »

ನೂತನ ಬೆಳ್ಳಿ ರಥ ಸಮರ್ಪಣೆ

ಬೈಂದೂರು ತಾಲೂಕು ಮರವಂತೆ ಶ್ರೀ ಮಹಾರಾಜ ವರಾಹ ದೇವಸ್ಥಾನದಲ್ಲಿ ಇಂದು ಶ್ರೀ  ದೇವರಿಗೆ ಬೆಳ್ಳಿರಥ  ಸಮರ್ಪಣೆ ಆಗಿದ್ದು, ಶ್ರೀರಾಮ ಮಂದಿರದಿಂದ ಮೆರವಣಿಗೆಯೊಂದಿಗೆ ಶ್ರೀ ದೇವರ ಸನ್ನಿದಾನದಲ್ಲಿ ಪೂಜಾ ಪುರಸ್ಕಾರ ದೊಂದಿಗೆ ಆರಂಭ ಗೊಂಡಿದ್ದು,ಇಂದು ವರಾಹ ದೇವಸ್ಥಾನದಲ್ಲಿ ಬೆಳ್ಳಿ ರಥ ಲೋಕಾರ್ಪಣೆ ಗೊಂಡಿದೆ, ಸಭಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ  ಧರ್ಮದರ್ಶಿಗಳಾದ ಸತಿಶ್ ನಾಯ್ಕ ಮಾತನಾಡಿ ಈ ಬೆಳ್ಳಿರಥ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದಿದ್ದು ಈ ಹಿಂದೆ ಇಲ್ಲಿ ರಥ ಇದ್ದು ಅದು ಸಮುದ್ರಪಾಲಾಗಿದ್ದು ಈಗ  ಬೆಳ್ಳಿ ರಥ ಮಾಡುವ  ಅವಕಾಶ ಕೂಡಿ ಬಂದಿದೆ ,ಈ …

Read More »

ಶ್ರೀ ದುರ್ಗಾ ಹಾರ್ಡ್ ವೇ‌ರ್ ತಲ್ಲೂರಿನಲ್ಲಿ ಶುಭಾರಂಭ ಕುಂದಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್‌ ಆಫ್ ಬರೋಡ ಎದುರುಗಡೆ ಶ್ರೀ ಬ್ರಾಹ್ಮ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಮನೆಗೆ ಬೇಕಾಗುವ ಎಲ್ಲಾ ವಸ್ತುಗಳು ಒಂದೇ ಸೂರಿನಡಿಯಲ್ಲಿ ದೊರೆಯುತ್ತದೆ. ಮನೆ ನಿರ್ಮಾಣಕ್ಕೆ, ಹಾಗೂ ಕಮರ್ಷಿಯಲ್ ಕಟ್ಟಡಕ್ಕೆ ಬೇಕಾಗುವ ಎಲ್ಲಾ ವಸ್ತುಗಳು ಕ್ಲಪ್ತ ಸಮಯದಲ್ಲಿ ಜನರಿಗೆ ಸಿಗಬೇಕೆಂಬ ಉದ್ದೇಶದಿಂದ ಶ್ರೀ ದುರ್ಗಾ ಹಾರ್ಡ್ ವೇರ್ ನಿಮ್ಮ ಸೇವೆಗೆ. ತಲ್ಲೂರು, ಹಟ್ಟಿ ಅಂಗಡಿ, ಉಪ್ಪಿನ ಕುದ್ರು, ಹೆಮ್ಮಾಡಿ, ಜಾಲಾಡಿ, ಭಾಗದವರಿಗೆ ಮನೆ, ಹಾಗೂ ಕಮರ್ಷಿಯಲ್‌ ಕಟ್ಟಡ …

Read More »