ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ …
Read More »ಕಡಲತೀರದಲ್ಲಿ ಅಮಲಿನಲ್ಲಿ ಮೋಜು-ಮಸ್ತಿ ಮಾಡಿದ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಶಿಕ್ಷೆ!
ಗೋಕರ್ಣ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದದೇಶ, ವಿದೇಶಿಗರನ್ನು ತನ್ನತ್ತ ಸೆಳೆಯುವ ಸುಪ್ರಸಿದ್ದ ಪ್ರವಾಸಿ ತಾಣ. ದಿನನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಇಲ್ಲಿನ ಕಡಲತೀರಕ್ಕೆ ಆಗಮಿಸುವ ಪ್ರವಾಸಿಗರು ಮೋಜು ಮಸ್ತಿ, ಮಾಡಿ ತೋರುವ ಮೂಲಕ ಸ್ಥಳೀಯ ವಾತಾವರಣವನ್ನು ಕೆಡಿಸುತ್ತಿದ್ದಾರೆ. ಎಚ್ಚರಿಕೆ ಮೀರಿ, ಕಡಲಿಗೆ ಇಳಿದು ಜೀವಕ್ಕೂ ಅಪಾಯ ತಂದಿಕೊಳ್ಳುತ್ತಿದ್ದಾರೆ. ಆದರೇ ಗೋಕರ್ಣದ ಪೋಲಿಸ್ ರಾಜು ಮೋಜು ಮಸ್ತಿ ಮಾಡುವರಿಗೆ ಕಸ ತಗೆಯುವ ಹೊಸ ಶಿಕ್ಷೆಯನ್ನು ನಿಡಿದ್ದಾರೆ, ಗೋಕರ್ಣದ ಮುಖ್ಯ ಕಡಲ ತೀರದದಲ್ಲಿ ಬೆಂಗಳೂರಿನ ಶಾಂತಿಧಾಮ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕಡಲ ತೀರದಲ್ಲಿ ಧೂಮಪಾನ …
Read More »